ಕಂದಾಯ ಅಧಿಕಾರಿಗಳು ನೌಕರರ ಮೇಲೆ ಹಲ್ಲೆ ಪ್ರಕರಣ : ಕಠಿಣ ಕಾನೂನು ರೂಪಿಸಲು ಮನವಿ
Team Udayavani, Feb 1, 2022, 3:24 PM IST
ಹುಣಸೂರು : ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಗಳ ಮೇಲೆ ಆಗಿಂದಾಗೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳಿಗೆ ಕಠಿಣ ಕಾನೂನು ರೂಪಿಸಬೇಕೆಂದು ಹುಣಸೂರು ಕಂದಾಯ ಇಲಾಖೆ ನೌಕರರ ಸಂಘ ಪದಾಧಿಕಾರಿಗಳು ಸರ್ಕಾರಕ್ಕೆ ತಹಸೀಲ್ದಾರ್ ಡಾ.ಆಶೋಕ್ ರವರ ಮೂಲಕ ಮನವಿ ಮನವಿ ಪತ್ರ ನೀಡಿದರು.
ಹುಮ್ನಾಬಾದ್ ತಹಸಿಲ್ದಾರ್ ಡಾ. ಪ್ರದೀಪ್ ಕುಮಾರ್ ರವರ ಮೇಲೆ ನಡೆದಿರುವ ಹಲ್ಲೆ ಪ್ರಕರಣವನ್ನು ಖಂಡಿಸಿ ಮಾತನಾಡಿದ ಹುಣಸೂರು ಕಂದಾಯ ಇಲಾಖೆಯ ನೌಕರ ಸಂಘದ ಅಧ್ಯಕ್ಷ ಮೂರ್ತಿ ಕುಮಾರ್ ತಾಲೂಕು ದಂಡಾಧಿಕಾರಿಗಳ ಮೇಲೆಯೇ ಹಲ್ಲೆ ನಡೆದಿರುವುದು ಖಂಡನೀಯ.
ಆಗಾಗ್ಗೆ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರುಗಳ ಮೇಲೆ ಹಲ್ಲೆಕೋರರು ಅಧಿಕಾರಿಗಳ ಮೇಲೆ ಹಲ್ಲೇ ನಡೆಯುತ್ತಿದ್ದು, ಹಲ್ಲೆ ನಡೆಸುವವರ ಮೇಲೆ ಸರ್ಕಾರ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು. ಉಪ ವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳಿಗೆ ಸೂಕ್ತ ಅಂಗರಕ್ಷಕರನ್ನು ನೇಮಿಸಬೇಕೆಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಇದನ್ನೂ ಓದಿ : ಶೂನ್ಯ ಮೊತ್ತದ ಬಜೆಟ್: ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷದ ಟೀಕೆ
ಈ ಸಂದರ್ಭದಲ್ಲಿ ಗ್ರೇಡ್ 2 ತಹಸಿಲ್ದಾರ್ ನರಸಿಂಹಯ್ಯ ಶಿರಸ್ತೇದಾರ್ ಶಕೀಲಾ ಭಾನು, ಕಿರಣ್ ಕುಮಾರ್, ಆರ್ ಐ ಲೋಹಿತ್ ಸಂಘದ ಉಪಾಧ್ಯಕ್ಷ ನಾಗೇಶ್, ಜಿಲ್ಲಾ ಸಂಚಾಲಕ ವಿಶಾಲ್ ಚಾವಾಣ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ