Hunsur: ಬಹುಅಂಗಾಗ ವೈಫಲ್ಯದಿಂದ ಆನೆ ಸಾವು


Team Udayavani, Aug 12, 2023, 6:54 PM IST

nag

ಹುಣಸೂರು: ಆನೆ ದಿನದಂದೇ ನಾಗರಹೊಳೆ ಉದ್ಯಾನದ ಸಾಕಾನೆ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಸುಬ್ರಮಣ್ಯ(50)ಮೃತಪಟ್ಟಿರುವ ಘಟನೆ ನಡೆದಿದೆ.
ಕಳೆದ ಮೂರು ತಿಂಗಳ ಹಿಂದೆ ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ವಲಯ ಅರಣ್ಯ ಪ್ರದೇಶದಲ್ಲಿ ಒಂದೇ ದಿನ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿದು ನಾಗರಹೊಳೆ ಉದ್ಯಾನವನದ ಮತ್ತಿಗೋಡು ವಲಯದ ಕಂಠಾಪುರ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಿ ಕ್ರಾಲ್‌ನಲ್ಲಿಡಲಾಗಿತ್ತು. ಈ ಆನೆಗೆ ಸುಬ್ರಹ್ಮಣ್ಯವಲಯದಲ್ಲಿ ಸೆರೆ ಸಿಕ್ಕಿದ್ದರಿಂದಾಗಿ ಸುಬ್ರಹ್ಮಣ್ಯನೆಂದು ನಾಮಕರಣ ಮಾಡಲಾಗಿತ್ತು.

ಹೆಚ್ಚಿನ ತರಬೇತಿಗಾಗಿ ಜು.20 ರಂದು ಕ್ರಾಲ್‌ನಿಂದ ಬಂಧಮುಕ್ತಗೊಳಿಸಿ ಮಾವುತ ಶಿವು, ಕವಾಡಿ ಚಂದ್ರರವರ ಉಸ್ತುವಾರಿಯಲ್ಲಿ ತರಬೇತಿ ನೀಡಲಾಗುತ್ತಿತ್ತು.
ಆನೆ ಶಿಬಿರದಲ್ಲಿ ತರಬೇತಿ ಪಡೆಯುತ್ತಿದ್ದ ಸುಬ್ರಹ್ಮಣ್ಯ ಆ.11 ರ ಶುಕ್ರವಾರದಂದು ಮಲಗಿದಲ್ಲೇ ಅಸ್ಪಸ್ಥಗೊಂಡಿದ್ದ ಆನೆಗೆ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಚಿಕಿತ್ಸೆ ನೀಡಿದರಾದರೂ ಮೇಲೇಳಿಸುವ ಪ್ರಯತ್ನ ಸಫಲವಾಗದೆ ಕ್ರೇನ್ ತರಿಸಿ ಎದ್ದು ನಿಲ್ಲಿಸುವ ಯತ್ನವೂ ವಿಫಲವಾಗಿ ಅಂದೇ ಸಂಜೆ ವೇಳೆಗೆ ಮೃತಪಟ್ಟಿದೆ ಎಂದು ಹುಲಿಯೋಜನೆ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ತಿಳಿಸಿದ್ದಾರೆ.

ಆನೆ ಶವ ಪರೀಕ್ಷೆ ನಡೆದಿದ ವೈದ್ಯರ ತಂಡ:
ಶನಿವಾರದಂದು ಹುಣಸೂರು ವನ್ಯಜೀವಿ ಉಪ ವಿಭಾಗದ ಪಶುವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ, ದುಬಾರೆ ಶಿಬಿರದ ಪಶುವೈದ್ಯ ಡಾ.ಮದನ್ ಗೋಪಾಲ್, ಮೈಸೂರು ಲೀಲಾಪೆಟ್ ಆಸ್ಪತ್ರೆಯ ಡಾ.ಎಚ್.ರಮೇಶ್‌ರವರು ಡಿಸಿಎಫ್ ಹರ್ಷಕುಮಾರ್‌ಚಿಕ್ಕನರಗುಂದ, ಎಸಿಎಫ್ ದಯಾನಂದ, ಆರ್.ಎಫ್.ಓ. ದಿಲೀಪ್‌ಕುಮಾರ್ ಸಮ್ಮುಖದಲ್ಲಿ ಸುಬ್ರಹ್ಮಣ್ಯ ಆನೆಯ ಶವ ಪರೀಕ್ಷೆ ನಡೆಸಿದರು.

ಬಹುಅಂಗಾಂಗ ವೈಫಲ್ಯದಿಂದ ಸಾವು:
ಆನೆಯು ಬಹು ಅಂಗಾಂಗ ವೈಫಲ್ಯ ಕಾಯಿಲೆ(ಆರ್ಥಿಟಿಸ್)ಯಿಂದ ಸೆಪ್ಟಿಸೀಮಿಯಾ (ಇನ್‌ಫೆಕ್ಷನ್)ನಿಂದ ಬಳಲಿ ಮೃತಪಟ್ಟಿರುವುದಾಗಿ ಪಶುವೈದ್ಯರ ತಂಡ ಮಾಹಿತಿ ನೀಡಿದ್ದು, ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಆನೆಯ ಶವವನ್ನು ಹೂತಿರುವುದಾಗಿ ಡಿಸಿಎಫ್ ಉದಯವಾಣಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.