ಹುಣಸೂರು: ಬಿಲ್ಲೇನಹೊಸಳ್ಳಿ ಏತ ನೀರಾವರಿ ಯೋಜನೆ ಮಂಜೂರಿಗೆ ಶಾಸಕ ಮಂಜುನಾಥ್ ಮನವಿ


Team Udayavani, Jul 11, 2022, 12:34 PM IST

6

ಹುಣಸೂರು: ಲಕ್ಷಣ ತೀರ್ಥ ನದಿಯಿಂದ ಹುಣಸೂರು ತಾಲೂಕಿನ ನೇರಳಕುಪ್ಪೆ, ಕಡೇಮನುಗನ ಹಳ್ಳಿ ಗ್ರಾ.ಪಂ.ವ್ಯಾಪ್ತಿಯ 10 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆ ಮಂಜೂರು ಹಾಗೂ ಕೆರೆ-ನಾಲಾ ದುರಸ್ತಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಾಸಕ ಎಚ್.ಪಿ.ಮಂಜುನಾಥ್ ಸಣ್ಣನೀರಾವರಿ ಸಚಿವ ಜೆ.ಸಿ. ಮಾದುಸ್ವಾಮಿಯವರಿಗೆ ಮನವಿ ಸಲ್ಲಿಸಿದರು.

ತಾಲೂಕಿನ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಶನಿವಾರ ಸಂಜೆ ಬರಬೇಕಿದ್ದ ಸಚಿವ ಜೆ.ಸಿ.ಮಾಧುಸ್ವಾಮಿಯವರ ಭೇಟಿ ರದ್ದಾದ ಹಿನ್ನೆಲೆ ಮೈಸೂರಿನ ಜೆ.ಎಸ್‌.ಎಸ್  ಮಠದ ಕಾರ್ಯಕ್ರಮದಲ್ಲಿದ್ದ ಸಚಿವ ಮಾಧುಸ್ವಾಮಿಯವರನ್ನು  ಭೇಟಿಯಾಗಿ ನಾಗರಹೊಳೆ ಉದ್ಯಾನದಂಚಿನ ನೇರಳಕುಪ್ಪೆ ಹಾಗೂ ಕಡೆಮನುಗನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳು ಲಕ್ಷಣ‌ ತೀರ್ಥ ನದಿಯ ಹತ್ತಿರದಲ್ಲಿದ್ದರೂ ಕೆರೆಗಳಲ್ಲಿ ನೀರು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿಲ್ಲದೆ ಜನ-ಜಾನುವಾರು, ಕೃಷಿಗೆ ನೀರು ಸಾಕಷ್ಟು ಲಭ್ಯವಿಲ್ಲದೆ ತೊಂದರೆಯಾಗಿದೆ. ಕೆರೆಗಳಿಗೆ ನೀರು ತುಂಬಿಸಿ, ಅಂತರ್ಜಲ ಮಟ್ಟ ಹೆಚ್ಚಿಸುವ ಬಿಲ್ಲೇನಹೊಸಹಳ್ಳಿ ಬಳಿಯ ಲಕ್ಷಣತೀರ್ಥ ನದಿಯಿಂದ ಏತ ನೀರಾವರಿ ಮೂಲಕ ಹತ್ತು ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಾಗಿ ಈಗಾಗಲೇ 28 ಕೋಟಿ ವೆಚ್ಚದ   ಡಿಪಿಆರ್ ತಯಾರಿಸಲಾಗಿದ್ದು, ಯೋಜನೆ ಮಂಜೂರು ಮಾಡುವಂತೆಯೂ ಹಾಗೂ ತಾಲ್ಲೂಕಿನಲ್ಲಿ ಭಾರಿ ಮಳೆಯಿಂದ ಶಿರಿಯೂರು ನಾಲೆ, ಹುಸೇನ್‌ಪುರ ನಾಲಾ ಏರಿ ತುಂಬ ಶಿಥಿಲಗೊಂಡಿದೆ. ಎಮ್ಮೆಕೊಪ್ಪಲು ಕೆರೆಯಿಂದ ಬಳ್ಳೆಕೆರೆಗೆ ಹೋಗುವ ನಾಲೆ, ಆಯರಹಳ್ಳಿ ಏತ ನೀರಾವರಿ ಯೋಜನೆಯ ನಾಲೆ ಅಭಿವೃದ್ಧಿ, ಕೊಳಗಟ್ಟ ಏತ ನೀರಾವರಿ ಯೋಜನೆಯ ರಾಯನಹಳ್ಳಿ ಕೆರೆ ನಾಲಾ ಮಳೆಹಾನಿ ದುರಸ್ತಿ, ಹೆಮ್ಮಿಗೆ ಕೆರೆ ನಾಲೆ ಮಳೆಹಾನಿ ದುರಸ್ತಿ ಕಾಮಗಾರಿ ಹಾಗೂ ಮನುಗನಹಳ್ಳಿ ಭಾಗದ ಕೆರೆಗಳಿಗೆ ಏತನೀರಾವರಿ ಯೋಜನೆ ಮೂಲಕ ನೀರು ತುಂಬಿಸುವ ಯೋಜನೆ ಸೇರಿದಂತೆ ಇತರೆ ಕಾಮಗಾರಿಗಳನ್ನು ಕೈಗೊಳ್ಳಲು ಇಲಾಖೆ ವತಿಯಿಂದ ಅನುದಾನ ಮಂಜೂರು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.