Hunsur: ಕಿಕ್ಕೇರಿ ಕಟ್ಟೆಯಲ್ಲಿ ಕಾಡಾನೆ ದಾಳಿ- ವೃದ್ದೆಗೆ ಗಾಯ

ಕೊಟ್ಟಿಗೆಯಲ್ಲಿದ್ದ ಹಸುವನ್ನು ಹೊರಗೆ ಕಟ್ಟುವ ವೇಳೆ ಮನೆ ಮುಂದೆಯೇ ಗಜರಾಜ ಪ್ರತ್ಯಕ್ಷ.

Team Udayavani, Jan 12, 2024, 8:24 PM IST

vrudhe

ಹುಣಸೂರು: ಮನೆ ಬಳಿಯೇ ಕಾಡಾನೆ ದಾಳಿಗೆ ಸಿಲುಕಿದ ವೃದ್ದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಾಗರಹೊಳೆ ಉದ್ಯಾನದಂಚಿನ ಹನಗೋಡು ಹೋಬಳಿಯ ಕಿಕ್ಕೆರಿಕಟ್ಟೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ಹನಗೋಡು ಹೋಬಳಿಯ ಕಿಕ್ಕೇರಿಕಟ್ಟೆಯ ಮಿಲ್ಟ್ರಿ ರಾಜಣ್ಣರ ಪತ್ನಿ ಕಾವೇರಮ್ಮ(೫೦)ರವರೇ ಗಾಯಗೊಂಡವರು.
ಮುಂಜಾನೆ ಎದ್ದು, ಹಸುಗಳನ್ನು ಕೊಟ್ಟಿಗೆಯಿಂದ ಹೊರಗೆ ಕಟ್ಟುವ ವೇಳೆ ಏಕಾಏಕಿ ಆನೆಯು ದಾಳಿ ನಡೆಸಿದೆ. ಜೊತೆಗಿದ್ದ ಕಾವೇರಮ್ಮರ ಪತಿ ಕಿರುಚಿಕೊಂಡಿದ್ದರಿಂದ ಮನೆಯಲ್ಲಿದ್ದವರು ಹೊರಗೋಡಿ ಬಂದು ಕೂಗಾಟ ನಡೆಸಿದ್ದರಿಂದ ಆನೆ ಸ್ಥಳದಿಂದ ಪರಾರಿಯಾಗಿದೆ.

ಸೊಂಟಕ್ಕೆ ಪೆಟ್ಟು ಬಿದ್ದಿರುವ ಅವರನ್ನು ತಕ್ಷಣವೇ ಹನಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು ಸಾರ್ವಜನಿಕರು ಹನಗೋಡು ಆಸ್ಪತ್ರೆಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.

ಹೆಚ್ಚಿನ ಚಿಕಿತ್ಸೆಗೆ ಶಾಸಕರ ಸೂಚನೆ:
ವಿಷಯ ತಿಳಿದು ಶಾಸಕ ಜಿ.ಡಿ.ಹರೀಶ್‌ಗೌಡರು ಹನಗೋಡು ಆಸ್ಪತ್ರೆಗೆ ಭೇಟಿ ಇತ್ತು, ವೈದ್ಯರೊಂದಿಗೆ ಚರ್ಚಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿ, ಸೂಕ್ತ ಪರಿಹಾರ ನೀಡುವಂತೆ ಹಾಗೂ ಕಾಡಾನೆಗಳ ನಿಯಂತ್ರಿಸಲು ಎಸಿಎಫ್ ದಯಾನಂದ್, ಆರ್‌ಎಫ್‌ಒ ಸುಬ್ರಮಣ್ಯರಿಗೆ ಸೂಚಿಸಿದರು.

ಈ ವೇಳೆ ಗ್ರಾ.ಪಂ. ಅಧ್ಯಕ್ಷ ಚನ್ನಯ್ಯ, ಉಪಾಧ್ಯಕ್ಷ ಬೋರೇಗೌಡ, ಮಾಜಿ ಅಧ್ಯಕ್ಷ ಗಣಪತಿ, ತಾ.ಪಂ.ಮಾಜಿ ಸದಸ್ಯ ರಮೇಶ್,ಎಪಿಎಂಸಿ ಮಾಜಿ ಅಧ್ಯಕ್ಷ ಕಿರಂಗೂರುಬಸವರಾಜು ಶಾಸಕರೊಂದಿಗಿದ್ದರು.

ಘಟನಾ ಸ್ಥಳಕ್ಕೆ ಉಪವಲಯಣ್ಯಧಿಕಾರಿ ಸಿದ್ದರಾಜು, ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.