ಹುಣಸೂರಲ್ಲಿ ಇಬ್ಬರ ನಾಮಪತ್ರ ತಿರಸ್ಕೃತ, 14 ನಾಮಪತ್ರ ಸಿಂಧು

ನಾಮಪತ್ರ ಹಿಂಪಡೆಯಲು ಎ.24 ಕೊನೆ ದಿನ

Team Udayavani, Apr 22, 2023, 2:15 PM IST

8-hunsur

ಹುಣಸೂರು: ಹುಣಸೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ 16 ಉಮೇದುವಾರರ ಪೈಕಿ ಪಕ್ಷೇತರರಾಗಿ ಸ್ಪರ್ಧೆಗೆ ಬಯಸಿದ್ದ ಜಮೀರ್ ಪಾಷಾ ಹಾಗೂ ಜೆ.ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, 14 ಅಭ್ಯರ್ಥಿಗಳ ನಾಮಪತ್ರ ಸಿಂಧುಗೊಂಡಿದೆ.

ಶುಕ್ರವಾರ ನಡೆದ ನಾಮಪತ್ರ ಪರಿಶೀಲನೆ ವೇಳೆ ಇಬ್ಬರನ್ನು ಹೊರತುಪಡಿಸಿ ಉಳಿದಂತೆ ಎಚ್.ಪಿ.ಮಂಜುನಾಥ್ (ಕಾಂಗ್ರೇಸ್‌), ಜಿ.ಡಿ.ಹರೀಶ್‌ಗೌಡ (ಜೆಡಿಎಸ್), ದೇವರಹಳ್ಳಿ ಸೋಮಶೇಖರ್(ಬಿಜೆಪಿ), ಪ್ರಸನ್ನಕುಮಾರ್ ಸೋಮನಹಳ್ಳಿ (ಬಿಎಸ್‌ಪಿ), ಅಮ್ ಆದ್ಮಿ ಪಕ್ಷದಿಂದ ಜಿ.ರವಿಕುಮಾರ್‌ ರತ್ನಪುರಿ(ಎ.ಎ.ಪಿ), ಎಮ್ಮೆಕೊಪ್ಪಲಿನ ತಿಮ್ಮಾಬೋವಿ(ಕರ್ನಾಟಕ ರಾಷ್ಟ್ರ ಸಮಿತಿ-ಕೆಆರ್‌ಎಸ್), ಸುನಿಲ್ ಡಿ.ಎನ್.(ಉತ್ತಮ ಪ್ರಜಾಕೀಯಾ) ಹಾಗೂ ಪಕ್ಷೇತರರಾಗಿ ಕೊಡಗು ಕಾಲೋನಿಯ ಎಚ್.ವಿ.ರಾಜೇಂದ್ರ, ಹುಣಸೂರಿನ ನರಸಿಂಹಸ್ವಾಮಿ ಬಡಾವಣೆಯ  ಬೀರೇಶ್, ಕಲ್ಲುಣಿಕೆ ರಂಗನಾಥ ಬಡಾವಣೆಯ ಉಮೇಶ್,  ಕಾಳೇಗೌಡನಕೊಪ್ಪಲಿನ ಚನ್ನೇಗೌಡ, ಬನ್ನಿಕುಪ್ಪೆಯ ಬಿ.ಎಲ್.ಲೋಕೇಶ್, ಹುಣಸೂರಿನ ರಹಮತ್ ಮೊಹಲ್ಲಾದ ಸೈಯದ್‌ಅನೀಸ್ ಮತ್ತು ಪಿರಿಯಾಪಟ್ಟಣದ ಯಡ್ಯೂರಪ್ಪ ಸೇರಿದಂತೆ 14 ಮಂದಿ ನಾಮಪತ್ರ ಕ್ರಮವಾಗಿದ್ದು, ನಾಮಪತ್ರ ಹಿಂಪಡೆಯಲು ಎ.24ರ ಸೋಮವಾರ ಅಂತಿಮ ದಿನವಾಗಿದೆ ಎಂದು ಚುನಾವಣಾಧಿಕಾರಿ ರುಚಿ ಬಿಂದಾಲ್ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.