ಹುಣಸೂರು: ತೆಂಗಿನ ಮರದಿಂದ ಬಿದ್ದು ಯುವ ರೈತ ಸಾವು
Team Udayavani, Mar 24, 2023, 9:16 PM IST

ಹುಣಸೂರು: ತೆಂಗಿನ ಮರದಿಂದ ಬಿದ್ದು ಯುವ ರೈತನೊರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಕಸಬಾ ಹೋಬಳಿಯ ಹೊನ್ನಿಕುಪ್ಪೆಯಲ್ಲಿ ನಡೆದಿದೆ.
ಗ್ರಾಮದ ಸಣ್ಣೇಗೌಡರ ಪುತ್ರ, ಅವಿವಾಹಿತ ನವೀನ್ಕುಮಾರ್(28) ಮೃತ ದುರ್ದೈವಿ ರೈತ. ತೆಂಗಿನ ಮರದಿಂದ ಕಾಯಿ ಕೀಳುವ ವೇಳೆ ತೆಂಗಿನ ಗರಿ ಸಮೇತ ಕೆಳಗೆ ಬಿದ್ದಿದ್ದರಿಂದ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸು ದಾರರಿಗೆ ಒಪ್ಪಿಸಲಾಯಿತು. ಶುಕ್ರವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
