Politics: ನಾನು ಸೈಲೆಂಟ್ ಆಗುವವನಲ್ಲ: ಬೇಳೂರು ಗೋಪಾಲಕೃಷ್ಣ
Team Udayavani, Nov 12, 2023, 12:00 AM IST
ಶಿವಮೊಗ್ಗ: ನನಗೆ ಸೈಲೆಂಟ್ ಆಗಿ ಇರು ಅಂತ ಯಾರೂ ಹೇಳಿಲ್ಲ. ಸೈಲೆಂಟ್ ಆಗುವ ವ್ಯಕ್ತಿ ನಾನಲ್ಲ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ನಿಯೋಗದವರು ನನ್ನ ವಿರುದ್ಧ ದೂರು ಕೊಟ್ಟಿದ್ದಾರಂತೆ. ಅದರ ಬಗ್ಗೆ ಪ್ರಶ್ನಿಸಲು ಹೋಗುವುದಿಲ್ಲ. ಈ ಬಗ್ಗೆ ರಾಜ್ಯ-ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ. ಸಣ್ಣಪುಟ್ಟ ಸಮಸ್ಯೆ ಸರಿಪಡಿಸುತ್ತಾರೆ ಎಂದರು.
ಚುನಾವಣೆ ಮುಗಿದು ಆರು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದೆ. ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುವೆ. ಯಡಿಯೂರಪ್ಪ ಪುತ್ರ ಅಂತ ಹುದ್ದೆ ಕೊಟ್ಟಿದ್ದಾರೆ. ಪಕ್ಷದಲ್ಲಿ ಬಹಳ ಹಿರಿಯರು ಇದ್ದರೂ ಅವರನ್ನು ತಪ್ಪಿಸಿ ಇವರಿಗೆ ನೀಡಲಾಗಿದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ 65 ಸ್ಥಾನ ಬಂದಿದೆ. ವಿಜಯೇಂದ್ರ ಅಧ್ಯಕ್ಷರಾದರೆ ಕಾಂಗ್ರೆಸ್ಗೆ ನಷ್ಟವಿಲ್ಲ. ಬಿಜೆಪಿಗೆ ನಷ್ಟ. ಇದು ಮುಳ್ಳಿನ ಹಾಸಿಗೆ. ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!