“ನಾನೇ ಸರ್ಕಾರ.. ಇಲ್ಲಿಯೇ ಇದೆ ಸರ್ಕಾರ’


Team Udayavani, Jul 17, 2019, 3:08 AM IST

naane-sar

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಪ್ರತಿಪಕ್ಷದ ಸದಸ್ಯರು ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸತತ ಎರಡನೇ ದಿನವೂ ವಿಧಾನ ಪರಿಷತ್‌ ಕಲಾಪ ಬಲಿಯಾಯಿತು. ಅಂತಿಮವಾಗಿ ಸಭಾಪತಿ ಸ್ಥಾನದಲ್ಲಿದ್ದ ಉಪ ಸಭಾಪತಿ ಎಸ್‌.ಎಲ್‌. ಧರ್ಮೇಗೌಡ ಕಲಾಪವನ್ನು ಗುರುವಾರಕ್ಕೆ ಮುಂದೂಡಿದರು.

ಮಂಗಳವಾರ ಕಲಾಪ ಆರಂಭವಾಗುತ್ತಿದ್ದಂತೆ ಬಾವಿಗಿಳಿದ ಪ್ರತಿಪಕ್ಷದ ಸದಸ್ಯರೆಲ್ಲರೂ, ಬಹುಮತ ಇಲ್ಲದವರಿಗೆ ಆಡಳಿತ ನಡೆಸಲು ಅವಕಾಶವೇ ಇಲ್ಲ. ಬಹುಮತ ಕಳೆದುಕೊಂಡ ಮುಖ್ಯಮಂತ್ರಿಗಳು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಧರಣಿಗೆ ಮುಂದಾದರು. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸದಸ್ಯರು ಮತ್ತು ಸಚಿವರು, “ನಾವೆಲ್ಲರೂ ಸರ್ಕಾರದ ಭಾಗವೇ. ನಾವೇ ಸರ್ಕಾರ’ ಎಂದು ತಿರುಗೇಟು ನೀಡಿದರು. ಆರೋಪ-ಪ್ರತ್ಯಾರೋಪ ತೀವ್ರಗೊಂಡಿದ್ದರಿಂದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಕಲಾಪ ಶುರುವಾಗುತ್ತಿದ್ದಂತೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿ ಫ‌ಲಕಗಳನ್ನು ಹಿಡಿದು ಪ್ರತಿಪಕ್ಷದ ಸದಸ್ಯರು ಬಾವಿಗಿಳಿದರು. ಆಗ ಉಪ ಸಭಾಪತಿಗಳು, “ಬಾವಿಯಿಂದ ಹೊರಬನ್ನಿ ಮಾತನಾಡಲು ಅವಕಾಶ ಮಾಡಿಕೊಡಲಾಗುವುದು’ ಎಂದು ಹೇಳಿದರು. ಆದರೆ ಪಟ್ಟುಸಡಿಲಿಸದ ಬಿಜೆಪಿ ಸದಸ್ಯರು, “ಕೊಡಿ ಕೊಡಿ ರಾಜೀನಾಮೆ ಕೊಡಿ…’ ಎಂದು ಘೋಷಣೆ ಕೂಗಿದರು. ಇದರಿಂದ ಕೆರಳಿದ ಕಾಂಗ್ರೆಸ್‌ ಸದಸ್ಯರು, “ನಿಲ್ಲಿಸಿ ನಿಲ್ಲಿಸಿ ಕುದುರೆ ವ್ಯಾಪಾರ ನಿಲ್ಲಿಸಿ…’ ಎಂದು ತಿರುಗೇಟು ನೀಡಿದರು.

“ಐ ಆ್ಯಮ್‌ ಗವರ್ನಮೆಂಟ್‌…’: ಈ ಮಧ್ಯೆ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, “ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳು ವಿಶ್ವಾಸ ಮತಯಾಚನೆಗೆ ಮುಂದಾಗಿದ್ದಾರೆ. ಮತ್ತೂಂದೆಡೆ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಸರ್ಕಾರದ ಅಸ್ತಿತ್ವವೇ ಇಲ್ಲ’ ಎಂದು ಆರೋಪಿಸಿದರು. ಇದಕ್ಕೆ ಬಿಜೆಪಿ ಇತರ ಸದಸ್ಯರೂ ದನಿಗೂಡಿಸಿದರು. ಈ ಸಂದರ್ಭದಲ್ಲಿ ಎದ್ದುನಿಂತ ಸಚಿವ ಡಿ.ಕೆ. ಶಿವಕುಮಾರ್‌, “ನಾನೇ ಸರ್ಕಾರ (ಐ ಆ್ಯಮ್‌ ಗವರ್ನಮೆಂಟ್‌). ಇಲ್ಲಿಯೇ ಇದೆ ಸರ್ಕಾರ’ ಎಂದು ತಮ್ಮ ಸಾಲಿನಲ್ಲಿ ಕುಳಿತ ಸಚಿವರನ್ನು ತೋರಿಸಿದರು.

ವಿಧಾನ ಪರಿಷತ್‌ ಸಭಾ ನಾಯಕಿ ಹಾಗೂ ಸಚಿವೆ ಜಯಮಾಲಾ ಮಾತನಾಡಿ, “ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಮಾಡಿದರು. ಸಚಿವ ಸಾ.ರಾ. ಮಹೇಶ್‌, “ಸರ್ಕಾರ ಇದ್ದುದರಿಂದಲೇ ಇಲ್ಲಿ ಉತ್ತರ ಕೊಡಲು ಬಂದಿದ್ದು’ ಎಂದು ತಿರುಗೇಟು ನೀಡಿದರು. ಮಧ್ಯಪ್ರವೇಶಿಸಿದ ಉಪ ಸಭಾಪತಿಗಳು 15 ನಿಮಿಷ ಕಲಾಪ ಮುಂದೂಡಿದರು. ಪುನರಾರಂಭವಾಗುತ್ತಿದ್ದಂತೆ ಮತ್ತೆ ಆರೋಪ-ಪ್ರತ್ಯಾರೋಪಗಳು ಶುರುವಾದವು. ಇವುಗಳ ನಡುವೆಯೇ ಪ್ರಶ್ನೋತ್ತರ ಮಂಡನೆ ಆಯಿತು. ಸಭೆಯನ್ನು ಜುಲೈ 18ಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.