Bollywood: ನಾನೆಂದಿಗೂ ರಂಗಭೂಮಿಯವನೇ- ನಟ ಮನೋಜ್‌ ಬಾಜಪೇಯಿ


Team Udayavani, Nov 26, 2023, 12:11 AM IST

manoj bhajpeyee

ಪಣಜಿ: “ನಾನೆಂದಿಗೂ ರಂಗಭೂಮಿಯ ವನೇ, ಸದ್ಯ ಸಿನೆಮಾ ದಲ್ಲಿದ್ದೇನೆ ಅಷ್ಟೇ’ ಎಂದು ತಮ್ಮ ರಂಗಭೂಮಿಯ ಮೇಲಿನ ಪ್ರೀತಿ ಮತ್ತು ಅಭಿಮಾನವನ್ನು ವ್ಯಕ್ತಪಡಿ ಸಿ ದವರು ಭಾರತೀಯ ಚಿತ್ರರಂಗದ ಖ್ಯಾತ ನಟ ಮನೋಜ್‌ ಬಾಜಪೇಯಿ.

ಇಫಿ ಚಲನಚಿತ್ರೋತ್ಸವದಲ್ಲಿ ತಮ್ಮ ಚಲನಚಿತ್ರ “ಗುಲ್‌ ಮೊಹರ್‌’ ಕುರಿತ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, “ನಾನು ರಂಗಭೂಮಿ ಯಿಂದ ಬಂದವನು. ಅದು ನನ್ನ ತವರು. ಹಾಗಾಗಿ ನನ್ನನ್ನು ನಾನೆಂದಿಗೂ ರಂಗನಟನೆಂದೇ ಅಂದುಕೊಳ್ಳುವೆ’ ಎಂದರು.

ರಂಗಭೂಮಿ ಯಲ್ಲಿದ್ದ ನನ್ನನ್ನು ಸಿನೆಮಾದ ಹಾದಿಯಲ್ಲಿ ಸಾಗಲು ಪ್ರೋತ್ಸಾಹಿಸಿದವರು ಶೇಖರ್‌ ಕಪೂರ್‌ ಎಂದು ನೆನಪಿಸಿಕೊಂಡ ಅವರು, ಸಿನೆಮಾ ಗಳಿಗೆ ಹೋಲಿಸಿದರೆ ರಂಗ ಭೂಮಿ ನಟನ ಮಾಧ್ಯಮ. ಸಿನೆಮಾಗಳು ಯಾವಾಗಲೂ ನಿರ್ದೇಶಕನ ಮಾಧ್ಯಮ. ಅದೇ ಕಾರಣಕ್ಕೆ ಸಿನೆಮಾದಲ್ಲಿನ ನನ್ನ ನಟನೆಗೆ ಪ್ರಶಂಸೆಯನ್ನು ಪಡೆ ಯಲು ನನಗೆ ಕೊಂಚ ಅಜೀರ್ಣ ವೆನಿ ಸುತ್ತದೆ. ಯಾಕೆಂದರೆ ಆ ನಟ ನೆಯೂ ಸಹ ಒಬ್ಬ ನಿರ್ದೇಶಕನ ದೃಷ್ಟಿ, ಅಣತಿಯಂತೆ ನಡೆದಿರು ತ್ತದೆ ಎಂದು ರಂಗಭೂಮಿ ಹಾಗೂ ಸಿನೆಮಾದ ನಡುವಿನ ವ್ಯತ್ಯಾಸ ವನ್ನು ಪಟ್ಟಿ ಮಾಡಿದರು.

ಗುಲ್‌ಮೊಹರ್‌ ಚಿತ್ರದ ಕುರಿತೂ ಮಾತನಾಡುತ್ತಾ, ಇಡೀ ಸಿನೆಮಾದ ಚಿತ್ರೀಕರಣ ಕೌಟುಂಬಿಕ ವಾತಾವರಣ ದಲ್ಲಿ ನಡೆಯುತ್ತಿದೆ ಎಂಬ ಭಾವ ಬರುತ್ತಿತ್ತು. ನಾವೆಲ್ಲರೂ ತಂದೆ, ಮಗ, ಮಗಳು, ತಾಯಿ ಪಾತ್ರದಲ್ಲಿ ಕೆಮರಾದ ಮುಂದೆ ನಟಿಸು ತ್ತಿದ್ದರೂ ಇಡೀ ವಾತಾವರಣ ನೈಜವಾಗಿ ಕೌಟುಂಬಿಕವಾಗಿತ್ತು.

ಗುಲ್‌ ಮೊಹರ್‌ ಸಿನೆಮಾವು ಭಾರತೀಯ ಪನೋರಮಾ ವಿಭಾಗದಲ್ಲಿ ಪ್ರದರ್ಶಿತವಾಗುತ್ತಿದೆ. ಈ ಸಿನೆಮಾ ಕುಟುಂಬ ಹಾಗೂ ಆ ಕುಟುಂಬದ ಸದಸ್ಯರ ಅಂತರಿಕ ಸಂಬಂಧಗಳ ಕುರಿತು ಚರ್ಚಿಸುತ್ತದೆ. ಸಿನೆಮಾವನ್ನು ರಾಹುಲ್‌ ವಿ. ಚೆಟ್ಟಿಲ ನಿರ್ದೇಶಿಸಿ¨ªಾರೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.