Politics: “ನಾನು ಜೈಲಿಗೆ ಹೋಗುವ ಸಾಧ್ಯತೆ”: ಅರವಿಂದ ಕೇಜ್ರಿವಾಲ್
Team Udayavani, Nov 2, 2023, 11:55 PM IST
ಇ.ಡಿ. ವಿಚಾರಣೆಗೆ ಗೈರು ಹಾಜರಾಗಿ ಮಧ್ಯಪ್ರದೇಶದ ಸಿಂಗರೌಲಿಯಲ್ಲಿ ಆಪ್ ಸಂಚಾಲಕ, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಚಾರ ನಡೆಸಿ ದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಫಲಿತಾಂಶ ಬರುವ ವೇಳೆಗೆ ನಾನು ಜೈಲಿಗೆ ಹೋಗುವ ಸಾಧ್ಯತೆ ಇದೆ.
ಆದರೆ ನನಗೆ ಸೆರೆಮನೆಗೆ ಹೋಗಲು ಹೆದರಿಕೆ ಇಲ್ಲ’ ಎಂದು ಹೇಳಿದ್ದಾರೆ. ಪಂಜಾಬ್, ದಿಲ್ಲಿಯ ಜನರು ಈಗಾಗಲೇ ಬದಲಾವಣೆಯ ಚಮತ್ಕಾರ ತೋರಿಸಿದ್ದಾರೆ. ಅದೇ ರೀತಿ ಮಧ್ಯಪ್ರದೇಶದ ಜನರೂ ಮುಂದಿನ ದಿನಗಳಲ್ಲಿ ಅಚ್ಚರಿಯ ತೀರ್ಮಾನ ಪ್ರಕಟಿಸಲಿದ್ದಾರೆ’ ಎಂದರು. ಬಂಧಿಸುವ ಉದ್ದೇಶದಿಂದಲೇ ಇ.ಡಿ. ನನ್ನ ವಿರುದ್ಧ ವಿನಾ ಕಾರಣ ಕೇಸು ದಾಖಲಿಸಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ