Politics: ನ್ಯಾಯಯಾತ್ರೆಗೆ ನನ್ನನ್ನು ಆಹ್ವಾನಿಸಿಯೇ ಇಲ್ಲ: ಅಖೀಲೇಶ್
Team Udayavani, Feb 5, 2024, 12:06 AM IST
ಲಕ್ನೋ: ಇಂಡಿಯಾ ಒಕ್ಕೂಟದ ಪಕ್ಷಗಳ ನಡುವಿನ ಭಿನ್ನಮತ ಸ್ಫೋಟಗೊಳ್ಳುತ್ತಿರುವಂತೆಯೇ “ಉತ್ತರ ಪ್ರದೇಶದಲ್ಲಿ ನಡೆಯಬೇಕಿರುವ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯಯಾತ್ರೆಗೆ ನನಗೆ ಆಹ್ವಾನವೇ ಬಂದಿಲ್ಲ’ ಎಂದು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅಖೀಲೇಶ್ “ಅತಿ ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಸಮಸ್ಯೆ ಎಂದರೆ ದೊಡ್ಡ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಆಯೋಜಿಸಲಾಗಿರುತ್ತದೆ. ಆದರೆ, ನಮಗೆ ಆಹ್ವಾನವೂ ಇರುವುದಿಲ್ಲ ‘ ಎಂದಿದ್ದಾರೆ. ಈ ಬಗ್ಗೆ ಸಮಜಾಯಿಷಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ “ಉತ್ತರ ಪ್ರದೇಶದ ಯಾತ್ರೆ ವಿವರ ಸಿದ್ದವಾಗಿಲ್ಲ. ಇನ್ನೆರಡು ದಿನಗಳಲ್ಲಿ ಸಿದ್ದವಾಗಬಹುದು. ಬಹುಶಃ ಫೆ.16ರಿಂದ ಯಾತ್ರೆ ನಡೆಯಬಹುದು. ವಿವರ ಸಿದ್ಧವಾದ ಕೂಡಲೇ ಮಿತ್ರ ಪಕ್ಷಗಳಿಗೆ ಕಳುಹಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ