ಐಸಿಸಿ ನಂ.1 ಲೆಕ್ಕಾಚಾರದಲ್ಲಿ ಭಾರೀ ದೋಷ

ಭಾರತವನ್ನು ವಿಶ್ವ ನಂ.1 ಟೆಸ್ಟ್‌ ತಂಡ ಎಂದು ತೋರಿಸಿದ ಕೆಲವೇ ಗಂಟೆಗಳಲ್ಲಿ ವಿಷಯ ಬದಲು

Team Udayavani, Feb 16, 2023, 7:15 AM IST

ಐಸಿಸಿ ನಂ.1 ಲೆಕ್ಕಾಚಾರದಲ್ಲಿ ಭಾರೀ ದೋಷ

ದುಬಾೖ: ಬುಧವಾರ ಮಧ್ಯಾಹ್ನ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲೂ ಅಗ್ರಸ್ಥಾನಕ್ಕೇರಿ ಇತಿಹಾಸ ನಿರ್ಮಿಸಿದ್ದ ಭಾರತ ತಂಡದ ಸಂತೋಷವುಳಿದಿದ್ದು ಕೇವಲ 4 ಗಂಟೆಗಳು ಮಾತ್ರ!

ಇದ್ದಕ್ಕಿದ್ದಂತೆ ಐಸಿಸಿ ವೆಬ್‌ಸೈಟ್‌ನಲ್ಲಿ ಬದಲಾವಣೆ ಸಂಭವಿಸಿ ಮತ್ತೆ ಆಸ್ಟ್ರೇಲಿಯಕ್ಕೇ ನಂ.1 ಸ್ಥಾನ ನೀಡಲಾಯಿತು. ಇದಕ್ಕೆ ಐಸಿಸಿ ಲೆಕ್ಕಾಚಾರದಲ್ಲಾದ ತಾಂತ್ರಿಕ ದೋಷವೇ ಕಾರಣ ಎನ್ನಲಾಗಿದೆ. ಹಾಗಾಗಿ ಈ ಬಗ್ಗೆ ಭಾರೀ ಟೀಕೆಗಳು ಕೇಳಿ ಬಂದಿವೆ.

ಎಲ್ಲಕ್ಕಿಂತ ಮುಖ್ಯವಾಗಿದ್ದು 15 ಅಂಕಗಳನ್ನು ಕಳೆದುಕೊಂಡಿದ್ದ ಆಸೀಸ್‌ ಮತ್ತೆ ಮೇಲೇರಿದ್ದು ಹೇಗೆಂಬ ಪ್ರಶ್ನೆ. ಮಧ್ಯಾಹ್ನ 2.30ರ ಹೊತ್ತಿಗೆ ಭಾರತ ನಂ. 1 ಎಂದು ಐಸಿಸಿ ತೋರಿಸಿತ್ತು. ರಾತ್ರಿ 7ರ ಹೊತ್ತಿಗೆ ಆಸ್ಟ್ರೇಲಿಯ 126 ಅಂಕ ಗಳಿಸಿ ಅಗ್ರಸ್ಥಾನಕ್ಕೇರಿತ್ತು. ಭಾರತ 115 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಕುಸಿಯಿತು. ಈ 2ನೇ ತಿದ್ದುಪಡಿಯೂ ತಪ್ಪು ಎಂದು ಕೆಲವರು ಹೇಳಿದ್ದಾರೆ. ಮೊದಲ ಟೆಸ್ಟನ್ನು ಇನ್ನಿಂಗ್ಸ್‌ ಅಂತರದಿಂದ ಸೋತಿರುವುದರಿಂದ ಆಸ್ಟ್ರೇಲಿಯ 4 ಅಂಕಗಳನ್ನು ಕಳೆದುಕೊಂಡು 122ಕ್ಕೆ ಇಳಿಯುತ್ತದೆ. ಆದರೆ ಐಸಿಸಿ 2ನೇ ತಿದ್ದುಪಡಿಯಲ್ಲಿ 126 ಅಂಕ ಎಂದು ತೋರಿಸಲಾಗಿದೆ. ಭಾರತ ಗೆದ್ದಿರುವುದರಿಂದ 120 ಅಂಕ ಗಳಿಸಬೇಕಾಗುತ್ತದೆ. ವೆಬ್‌ನಲ್ಲಿ 115 ಅಂಕಗಳಿವೆ. ಇವೆಲ್ಲ ಐಸಿಸಿ ಲೆಕ್ಕಾಚಾರದಲ್ಲೇ ದೋಷವಿರುವುದನ್ನು ತೋರಿಸುತ್ತದೆ ಎಂದು ಟೀಕಿಸಲಾಗಿದೆ.

ಇಷ್ಟೆಲ್ಲದರ ಪರಿಣಾಮ ಭಾರತ ತನ್ನ ಐತಿಹಾಸಿಕ ಸಂತೋಷವನ್ನು ಕೆಲವೇ ಗಂಟೆಗಳಲ್ಲಿ ಕಳೆದುಕೊಂಡಿತು. ಈ ಮೊದಲು ಭಾರತ ತನ್ನ ಇತಿಹಾಸದಲ್ಲೇ ಮೊದಲ ಬಾರಿಗೆ ಮೂರೂ ಮಾದರಿಗಳಲ್ಲಿ ವಿಶ್ವದ ನಂ. 1 ತಂಡವೆಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

 

ಟಾಪ್ ನ್ಯೂಸ್

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.