ಐಸ್ ಸ್ಟಾಕ್ ಚಾಂಪಿಯನ್ ಶಿಪ್ : ಭಾರತದ ಪ್ರಗತಿ ಹುಡೇದ್ ನೇತೃತ್ವದ ತಂಡಕ್ಕೆ ಮೊದಲೆರಡು ಗೆಲುವು


Team Udayavani, Feb 17, 2022, 12:24 PM IST

ಐಸ್ ಸ್ಟಾಕ್ ಚಾಂಪಿಯನ್ ಸ್ಪರ್ಧೆ: ಭಾರತದ ಪ್ರಗತಿ ಹುಡೇದ್ ನೇತೃತ್ವದ ತಂಡಕ್ಕೆ ಎರಡು ಪ್ರಶಸ್ತಿ

ಗಂಗಾವತಿ :ಇಟಾಲಿ ದೇಶದಲ್ಲಿ ಆಯೋಜನೆಗೊಂಡಿರುವ ವಿಶ್ವ ಟಾಪ್ ಚಾಂಪಿಯನ್ ಶಿಫ್ ಸ್ಪರ್ಧೆಯಲ್ಲಿ ಗಂಗಾವತಿಯ ಪ್ರಗತಿ ಮಂಜುನಾಥ ಹುಡೇದ ನೇತೃತ್ವದ ಟೀಮ್ ಮೊದಲೆರಡು ಲೀಗ್ ಸ್ಪರ್ಧೆಯಲ್ಲಿ ಗೆಲುವು ಪಡೆದಿದೆ.

ಐಸ್ಸಾಕ್ಟ್ ಸ್ಪರ್ಧೆ ಪ್ರತಿ ವರ್ಷ ಮಂಜು ಬೀಳುವ ದೇಶದಲ್ಲಿ ನಡೆಯುತ್ತದೆ ಇತ್ತೀಚೆಗೆ ಈ ಕ್ರೀಡೆ ಒಲಿಂಪಿಕ್ಸ್ ಗೆ ಸೇರ್ಪಡೆಯಾಗಿದೆ .ಫೆ.14-19 ರ ವರೆಗೆ ಆಯೋಜನೆಗೊಂಡಿರುವ ವಿಶ್ವ ಐಸ್ಸಾಕ್ಟ್
ಚಾಂಪಿಯನ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಪ್ರಗತಿ ಮಂಜುನಾಥ ಹುಡೇದ, ಧ್ಯಾನ್ ಸಿರಿಗೇರಿ, ಗಗನ್ ಸಿರಿಗೇರಿ ,ಸುಖಾನ ಸಿರಿಗೇರಿ ಸೇರಿದಂತೆ ಭಾರತದಿಂದ 20 ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ .

ಗಂಗಾವತಿಯ ಹೆಮ್ಮೆಯ ಕುವರಿ ಪ್ರಗತಿ ಹುಡೇದ್ ಭಾರತದ ಧ್ವಜವನ್ನು ಹಿಡಿದು ಈ ಸ್ಪರ್ಧೆಯಲ್ಲಿ ಪಥಸಂಚಲದಲ್ಲಿ ಪಾಲ್ಗೊಂಡಿದ್ದರು .

ದೂರವಾಣಿ ಮೂಲಕ ಉದಯವಾಣಿ ಜತೆ ಪ್ರಗತಿ ಹುಡೇದ್ ಮಾತನಾಡಿ ವಿಶ್ವ ಐಸ್ ಸ್ಟಾಕ್ ಚಾಂಪಿಯನ್ ಸ್ಪರ್ಧೆಯಲ್ಲಿ ಇಪ್ಪತ್ತು ಜನ ಭಾರತೀಯರು ಸ್ಪರ್ಧೆ ಮಾಡುತ್ತಿದ್ದು ಈ ಬಾರಿ ಪ್ರಶಸ್ತಿ ನಿರೀಕ್ಷೆ ಮಾಡಲಾಗಿದೆ ನಮಗೆ ಉತ್ತಮ ತರಬೇತಿಯನ್ನು ಜಮ್ಮು ಕಾಶ್ಮೀರದಲ್ಲಿ ನೀಡಲಾಗಿದೆ. ಈ ಕ್ರೀಡೆಗೆ ಇನ್ನಷ್ಟು ಪ್ರೋತ್ಸಾಹ ಬೇಕಾಗಿದೆ .

ಪ್ರಸ್ತುತ ಇಟಲಿಯಲ್ಲಿ ನಡೆದಿರುವ ವಿಶ್ವ ಐಸಾಕ್ ಸ್ಪರ್ಧೆಗೆ ಬಂದಿರುವ 20 ಕ್ರೀಡಾಪಟುಗಳಿಗೆ ಕರ್ನಾಟಕ ಸರ್ಕಾರ ,ಭಾರತ ಸರ್ಕಾರ ಮತ್ತು ನಮ್ಮ ಪಾಲಕರು ಶಿಕ್ಷಕರನ್ನು ಪ್ರೋತ್ಸಾಹ ನೀಡಿದ್ದು ಅವರ ನಿರೀಕ್ಷೆಯಂತೆ ಪ್ರಶಸ್ತಿಯನ್ನು ಪಡೆಯುತ್ತಿವೆ. ಖಂಡಿತವಾಗಿ ಈ ಬಾರಿ ಭಾರತಕ್ಕೆ ಪ್ರಶಸ್ತಿಯನ್ನು ತರುವುದಾಗಿ ಹೆಮ್ಮೆಯಿಂದ ಹೇಳಿದರು .

ಇದನ್ನೂ ಓದಿ : ಹಿಜಾಬ್ ವಿವಾದ: ದಾವಣಗೆರೆಯಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕಾರ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.