Politics:ಪಾಕ್ ಜತೆಗೆ ಮಾತುಕತೆ ಆಗದಿದ್ದರೆ ಗಾಜಾ ಗತಿಯೇ ಕಾಶ್ಮೀರಕ್ಕೆ:ಫಾರೂಕ್ ಅಬ್ದುಲ್ಲಾ
Team Udayavani, Dec 27, 2023, 12:45 AM IST
ಶ್ರೀನಗರ: “ಪಾಕಿಸ್ಥಾನದ ಜತೆಗೆ ಮಾತುಕತೆ ನಡೆಯದಿದ್ದರೆ, ಗಾಜಾಗೆ ಆಗಿರುವ ಗತಿಯೇ ಜಮ್ಮು – ಕಾಶ್ಮೀರಕ್ಕೆ ಆಗಲಿದೆ’ ಎಂದು ನ್ಯಾಶನಲ್ ಕಾನ್ಫರೆನ್ಸ್ ನಾಯಕ ಫಾರೂಕ್ಅಬ್ದುಲ್ಲಾ ವಿವಾದಿತ ಹೇಳಿಕೆ ನೀಡಿದ್ದಾರೆ. ಶ್ರೀನಗರದಲ್ಲಿ ಮಾತನಾಡಿದ ಅವರು, “ಭಾರತವು ಪಾಕಿಸ್ಥಾನದೊಂದಿಗೆ ಮಾತುಕತೆ ನಡೆಸ ಬೇಕು. ಒಂದು ವೇಳೆ ಮಾತುಕತೆ ಮೂಲಕ ವಿವಾದಗಳು ಬಗೆಹರಿ ಯದಿದ್ದರೆ, ಗಾಜಾಗೆ ಆದ ಗತಿಯೇ ಕಾಶ್ಮೀರಿಗರಿಗೂ ಆಗಲಿದೆ’ ಎಂದು ಎಚ್ಚರಿಕೆ ನೀಡಿದರು.
ಈ ಹಿಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು, “ನಾವು ಸ್ನೇಹಿತರನ್ನು ಬದಲಿಸ ಬಹುದು, ಆದರೆ ನೆರೆಹೊರೆಯವರನ್ನು ಅಲ್ಲ’ ಎಂದಿದ್ದರು. ಪ್ರಧಾನಿ ಮೋದಿ ಯುದ್ಧದ ಬದಲಾಗಿ ಮಾತು ಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದರು. ಬಿಜೆಪಿ ನಾಯಕಿ ಹೀನಾ ಶಫಿ ಭಟ್ ಈ ಹೇಳಿಕೆ ಖಂಡಿಸಿ “ಫಾರೂಕ್ ಅಬ್ದುಲ್ಲಾ ಅವರಿಗೆ ತಿಳಿದಿ ರಲಿ, ಈಗಿನ ಸರಕಾರ ಪಾಕ್ ಎದುರು ತಲೆಬಾಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ