ಅವಸರಕ್ಕೆ ಬಿದ್ದರೆ ನಷ್ಟ ಆಗೋದು ಪಕ್ಕಾ


Team Udayavani, May 25, 2020, 4:48 AM IST

avsara

ರಮೇಶ ಮತ್ತು ಸುರೇಶ, ಒಂದೇ ಓರಗೆಯವರು. ಅವರಿಬ್ಬರ ಸ್ನೇಹ, ದೊಡ್ಡವರಾದ ಮೇಲೂ ಮುಂದುವರಿದಿತ್ತು. ಅವರಿಬ್ಬರಿಗೂ ಒಂದೇ ಕಂಪನಿಯಲ್ಲಿ ಕೆಲಸವೂ ಸಿಕ್ಕಿತು. ಉಳಿತಾಯ ಮಾಡುವುದರಲ್ಲಿ, ಹಣ ಹೂಡುವುದರಲ್ಲಿ  ಇಬ್ಬರಿಗೂ ಒಲವಿತ್ತು. ಸ್ಟಾಕ್‌ ಮಾರ್ಕೆಟ್‌ ನಲ್ಲಿಯೂ ಅವರು ಹಣ ಹೂಡಿದ್ದರು. ಒಂದು ದಿನ, ಷೇರು ಮಾರುಕಟ್ಟೆಯಲ್ಲಿ ಕೋಲಾಹಲವುಂಟಾಯಿತು.

ಅನೇಕ ಷೇರುಗಳ ಬೆಲೆ ಕುಸಿಯತೊಡಗಿತು. ರಮೇಶ, ಭಯದಿಂದ ಚಿಂತಾಕ್ರಾಂತನಾದ. ಅವನು ಹಣ ಹೂಡಿದ್ದ ಕಂಪನಿಯ ಷೇರು, ಬೆಲೆ ಕಳೆದುಕೊಂಡಿತ್ತು. ರಮೇಶ ತಲೆ ಮೇಲೆ ಕೈಹೊತ್ತು ಕುಳಿತ. ಷೇರಿನ ಬೆಲೆ ಇನ್ನಷ್ಟು ಕುಸಿಯುವ ಮೊದಲು, ಬಂದಷ್ಟು ಬರಲಿ ಎಂದು ಯೋಚಿಸಿ, ತನ್ನಲ್ಲಿದ್ದ ಆ  ಕಂಪನಿಯ ಷೇರನ್ನು ಕಡಿಮೆ ಮೊತ್ತಕ್ಕೆ ಮಾರಿದ. ಅಷ್ಟೇ ಅಲ್ಲ, ಕೂಡಲೇ ಷೇರನ್ನು ಮಾರಿಬಿಡುವಂತೆ ಸುರೇಶನಿಗೂ ಹೇಳಿದ.

ಆದರೆ, ಸುರೇಶ ಆತಂಕಕ್ಕೆ ಒಳಗಾಗದೆ ಸುಮ್ಮನಿದ್ದ. ಕೆಲ ತಿಂಗಳುಗಳು ಕಳೆದವು. ಮಾರುಕಟ್ಟೆಯ ಸ್ಥಿತಿ ಈಗ  ಸುಧಾರಿಸಿತ್ತು. ಸುರೇಶನ ಬಳಿಯಿದ್ದ ಕಂಪನಿಯ ಷೇರಿನ ಬೆಲೆ ಎರಡು ಪಟ್ಟು ಹೆಚ್ಚಾಗಿತ್ತು. ರಮೇಶನಿಗೆ, ತಾನು ಅವಸರ ಮಾಡಿದೆ ಎಂದು, ಈಗ ಅನ್ನಿಸತೊಡಗಿತ್ತು. ಸುರೇಶ, ರಮೇಶನ ಬಳಿ ಬಂದು ಹೇಳಿದ: “ನೀನು ಅವಸರಕ್ಕೆ  ಬಿದ್ದು  ಷೇರನ್ನು ಮಾರಿದ್ದಕ್ಕೆ ನಷ್ಟ ಅನುಭವಿಸಿದ್ದೀಯ. ಹಾಗೆಯೇ ಸುಮ್ಮನೆ ಇಟ್ಟುಕೊಂಡಿದ್ದರೆ ಏನೂ ಆಗುತ್ತಿರಲಿಲ್ಲ’. ರಮೇಶನಿಗೆ, ತಾನು ಎಡವಿದ್ದು ಎಲ್ಲಿ  ಎನ್ನುವುದು ತಿಳಿದುಹೋಯಿತು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.