Punjalkatte ಜಾನುವಾರು ಅಕ್ರಮ ಸಾಗಾಟ ಪತ್ತೆ
Team Udayavani, Apr 11, 2024, 12:12 AM IST
ಪುಂಜಾಲಕಟ್ಟೆ: ವಧೆ ಮಾಡಿ ಮಾಂಸ ಮಾರಾಟಕ್ಕಾಗಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆಟೋ ರಿಕ್ಷಾವನ್ನು ಪೊಲೀಸರು ತಡೆದು ನಿಲ್ಲಿಸಲು ಸೂಚಿಸಿದಾಗ ರಿಕ್ಷಾ ನಿಲ್ಲಿಸದೆ ಜಾನುವಾರು ಹಾಗೂ ರಿಕ್ಷಾವನ್ನು ಬಿಟ್ಟು ಪರಾರಿಯಾದ ಘಟನೆ ಎ. 9ರಂದು ಸಂಭವಿಸಿದೆ.
ಆಟೋರಿಕ್ಷಾ ಚಾಲಕ ತಾಲೂಕಿನ ಕಾವಳಪಡೂರು ಗ್ರಾಮದ ಮಹಮ್ಮದ್ ಮುಸ್ತಫ ಮತ್ತು ಆಟೋರಿಕ್ಷಾದಲ್ಲಿದ್ದ ಇನ್ನೊಬ್ಬ ವ್ಯಕ್ತಿ ಲಿಂಗಪ್ಪ ಆರೋಪಿಗಳಾಗಿದ್ದು, ಪರಾರಿಯಾಗಿದ್ದಾರೆ. ಆಟೋ ರಿಕ್ಷಾ ಹಾಗೂ ಜಾನುವಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ