ಜಾಕ್ವೆಲಿನ್ ಫರ್ನಾಂಡಿಸ್ ರಕ್ಷಣೆಗೆ ನಾನಿದ್ದೇನೆ: ಸುಕೇಶ್ ಚಂದ್ರಶೇಖರ್
Team Udayavani, Feb 25, 2023, 6:50 AM IST
ನವದೆಹಲಿ: “200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪಾತ್ರವಿಲ್ಲ. ಆಕೆ ಚಿಂತಿಸಬಾರದು. ಅವಳ ರಕ್ಷಣೆಗೆ ನಾನಿದ್ದೇನೆ,’ ಎಂದು ವಂಚಕ ಸುಕೇಶ್ ಚಂದ್ರಶೇಖರ್ ಹೇಳಿದ್ದಾನೆ.
ಆತನನ್ನು ದೆಹಲಿ ಪಾಟಿಯಾಲ ಹೌಸ್ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಯಿತು. ಈ ವೇಳೆ ಆತ ಬಂಧಿತ ಆಮ್ ಆದ್ಮಿ ಪಕ್ಷದ(ಆಪ್) ಸತ್ಯೇಂದ್ರ ಜೈನ್ ಅವರ ಕುರಿತೂ ಹೇಳಿಕೆ ನೀಡಿದ ಸುಕೇಶ್, “ಸತ್ಯೇಂದ್ರ ಜೈನ್ ಅವರನ್ನು ಆಪ್ ಸರ್ಕಾರ ಸಚಿವ ಸ್ಥಾನದಿಂದ ಇನ್ನೂ ಏಕೆ ಕೆಳಗಿಳಿಸಿಲ್ಲ? ಎಎಸ್ಪಿ ದೀಪಕ್ ಶರ್ಮ ಅವರು ನನ್ನಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಹಾಗೂ ನನ್ನ ಜೈಲಿನ ಬ್ಯಾರಕ್ ಮೇಲೆ ನಡೆದ ದಾಳಿಯ ವಿಡಿಯೋ ಲೀಕ್ ಮಾಡಿದ್ದಾರೆ,’ ಎಂದು ಆರೋಪಿಸಿದ್ದಾನೆ. ಇದೇ ವೇಳೆ ನ್ಯಾಯಾ ಲಯ ಸೋಮವಾರದವರೆಗೆ ಆತನನ್ನು ಇಡಿ ವಶಕ್ಕೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ