ಲಿಂಗಾಯತರು ಶರಣರ ನಿಜಾಚರಣೆ ಅರಿತು ಆಚರಿಸಬೇಕು : ಇಮಾಮುದ್ದಿನ ಅತ್ತಾರ


Team Udayavani, Jan 24, 2022, 4:32 PM IST

ಲಿಂಗಾಯತರು ಶರಣರ ನಿಜಾಚರಣೆ ಅರಿತು ಆಚರಿಸಬೇಕು : ಇಮಾಮುದ್ದಿನ ಅತ್ತಾರ

ನಾಲತವಾಡ: ಲಿಂಗಾಯತರು ಶರಣರ ನಿಜಾಚರಣೆ ಅರಿತು ಆಚರಿಸಬೇಕು. ಲಿಂಗಾಯತರ ಶಿವನು ಜಗದಗಲ-ಮುಗಿಲಗಲ ತುಂಬಿರುವ ನಿರಾಕಾರ ಮೂರ್ತಿಯೇ ಹೊರತು ವೈದಿಕರ ಸಾಕಾರ ರೂಪದ ಶಿವನಲ್ಲ. ಲಿಂಗಾಯತ ಧರ್ಮವು ವೈದಿಕತೆಯ ಅರ್ಥಹೀನ ಆಚರಣೆ ಖಂಡಿಸುವ ಧರ್ಮವಾಗಿದೆ’ ಎಂದು ಯಾದಗಿರಿ ಜಿಲ್ಲೆಯ ಕೊಡೇಕಲ್ಲದ ಶರಣ ಸಾಹಿತಿ ಇಮಾಮುದ್ದಿನ ಅತ್ತಾರ ಹೇಳಿದರು.

ಪಟ್ಟಣದ ಮಸ್ಕಿಯವರ ಮನೆಯಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಜರುಗಿದ ಲಿಂಗೈಕ್ಯ ಪರಮಾನಂದ ಮಸ್ಕಿಯವರ ಸ್ಮರಣಾರ್ಥ ಏರ್ಪಡಿಸಿದ ದತ್ತಿ ಉಪನ್ಯಾಸದಲ್ಲಿ ಮಾತನಾಡಿದ ಅವರು, ಮೌಢ್ಯ ಆಚರಣಿಗಳನ್ನು ಬಿಟ್ಟು ಬದುಕಿರಿ, ಧರ್ಮದ ಹೆಸರಿನಲ್ಲಿ ಸ್ವಾರ್ಥ ಸಾಧಿಸಿಕೊಳ್ಳುವ ಪುರೋಹಿತಶಾಹಿ ವರ್ಗವು ದೇವರು ಮತ್ತು ಜನರ ನಡುವಿನ ನಂಬಿಕೆಯನ್ನು ಬಂಡವಾಳ ಮಾಡಿಕೊಂಡಿದೆ. ಜಗತ್ತಿನ ಯಾವುದೇ ಮೂಲೆಯ ಜನರು ಕೂಡ ಅಪ್ಪಿ-ಒಪ್ಪಿಕೊಳ್ಳುವಂಥ ಬಸವತತ್ವವು ವಾಸ್ತವಿಕತೆಯ, ಸಹಜತೆಯ ಧರ್ಮವಾಗಿದ್ದು ಅದು ಕಾಲ್ಪನಿಕ ಕಟ್ಟುಕಥೆಗಳನ್ನು ಎಂದಿಗೂ ನಂಬುವುದಿಲ್ಲ. ಸ್ವರ್ಗ-ನರಕ, ಕೈಲಾಸ-ಪಾತಾಳಲೋಕಗಳ ಕಲ್ಪನೆಗಳನ್ನು ಅಲ್ಲಗಳೆದ ಶರಣರು ವೈಚಾರಿಕ ದೃಷ್ಠಿಕೋನಕ್ಕೆ ಮಹತ್ವ ನೀಡಿದವರು. ಆದ್ದರಿಂದ ಯಾವುದೇ ಆಚರಣೆಗಳನ್ನು ಆಚರಿಸುವ ಮುನ್ನ ವೈಜ್ಞಾನಿಕ ದೃಷ್ಠಿಕೋನದಲ್ಲಿ ಅಧ್ಯಯನ ಮಾಡುವುದನ್ನು ರೂಢಸಿಕೊಳ್ಳಬೇಕು ಎಂದರು.

ವೇದಿಕೆಯಲ್ಲಿ ಪ್ರಭು ಕಡಿ, ಎ.ಎಸ್.ಪಟ್ಟಣಶೆಟ್ಟಿ, ಶಂಭುಲಿಂಗಪ್ಪ ದುದ್ದಗಿ, ಪಿ.ಜಿ.ಬಿರಾದಾರ, ಇಮಾಮುದ್ದಿನ ಅತ್ತಾರ, ಎಸ್.ಬಿ.ಬಂಗಾರಿ, ಬಿ.ಪಿ.ಪಾಟೀಲ, ಮಹಾದೇವಿ ಮಸ್ಕಿ, ಎಸ್.ಎನ್.ಕಂಗಳ,ಸಂಗನಗೌಡ ಬಿರಾದಾರ, ಬಸವರಾಜ ಗಡ್ಡಿ ಬಸವ ಕೇಂದ್ರದ ಸರ್ವ ಸದಸ್ಯರು ಇದ್ದರು.

ಟಾಪ್ ನ್ಯೂಸ್

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.