Gangavati: ಕಾಂತರಾಜ್ ವರದಿ ಅನುಷ್ಠಾನ,ಮುಸ್ಲಿಮರಿಗೆ ಶೇ.8 ರಷ್ಟು ಮೀಸಲಾತಿ ಕಲ್ಪಿಸಲು ಮನವಿ


Team Udayavani, Nov 28, 2023, 6:05 PM IST

gaali muslim

ಗಂಗಾವತಿ: ರಾಜ್ಯದ ಜಾತಿಗಳ ಶೈಕ್ಷಣಿಕ, ಸಾಮಾಜಿಕ ಸ್ಥಿತಿಗತಿ ಕುರಿತು ಅಧ್ಯಾಯನ ನಡೆಸಿರುವ ಕಾಂತರಾಜು ವರದಿ ಅನುಷ್ಠಾನ ಹಾಗೂ ಮುಸ್ಲಿಮರಿಗೆ ಶೇ.8 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಸ್ಥಳೀಯ ಶಾಸಕ ಗಾಲಿ ಜನಾರ್ದನರೆಡ್ಡಿ ಬೆಳಗಾವಿಯಲ್ಲಿ ಜರುಗುವ ವಿಧಾನಸಭಾ ಅಧಿವೇಶದಲ್ಲಿ ವಿಷಯ ಪ್ರಸ್ತಾಪಿಸುವಂತೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಪದಾಧಿಕಾರಿಗಳು ಮನವಿ ಸಲ್ಲಿಸಿ ಒತ್ತಾಯಿಸಿದರು.

ಯೋಜನೆಗಳನ್ನು ರೂಪಿಸಲು ರಾಜ್ಯದ ಎಲ್ಲ ಜಾತಿ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಮಾಹಿತಿ ಮತ್ತು ಅಂಕಿ ಅಂಶಗಳ ಸಮೇತವಾದ ವರದಿಗಾಗಿ ಕಾಂತರಾಜ್ ಆಯೋಗವನ್ನು ರಚಿಸಲಾಗಿತ್ತು. ಆಯೋಗವು ವರ್ಷಗಟ್ಟಲೇ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಜಾತಿ ಮತ್ತಿತರ ಹಲವು ಕಾರಣಗಳಿಂದಾಗಿ ತಮ್ಮ ಹಕ್ಕು ಅಧಿಕಾರಗಳಿಂದ ವಂಚಿತರಾಗಿ, ಹಲವು ರೀತಿಯಲ್ಲಿ ಶೋಷಣೆಗೊಳಗಾಗಿರುವ ಜಾತಿ ಸಮುದಾಯಗಳ ವಾಸ್ತವ ಸ್ಥಿತಿಗಳ ಬಗ್ಗೆ ಅಂಕಿ ಅಂಶಗಳ ಸಮೇತವಾದ ವರದಿ ನೀಡಿದೆ.

ರಾಜ್ಯ ಸರಕಾರ ವರದಿಯನ್ನು ಸ್ವೀಕರಿಸಿ ಅನುಷ್ಠಾನ ಮಾಡಬೇಕು.ಎಸ್ಸಿ ಮೀಸಲಾತಿಯಲ್ಲಿ ವ್ಯಾಪಕ ಅನ್ಯಾಯವಾಗಿದ್ದು ಇದರಲ್ಲಿ ಒಳಮೀಸಲಾತಿ ಕಲ್ಪಿಸಲು ಸದಾಶಿವ ಆಯೋಗವು ಒಳಮೀಸಲಾತಿಗೆ ಶಿಫಾರಸ್ಸು ಮಾಡಿರುವ ವರದಿಯ ಕೂಡಲೇ ಒಪ್ಪಿ ಅನುಷ್ಠಾನ ಮಾಡಬೇಕು. ರಾಜ್ಯದಲ್ಲಿ ಸುಮಾರು ಶೇ.17 ಜನಸಂಖ್ಯೆ ಹೊಂದಿರುವ ಮುಸಲ್ಮಾನರಿಗೆ ಇದುವರೆಗೂ ಜಾರಿಯಲ್ಲಿದ್ದ ಶೇ.4 ಮೀಸಲಾತಿಯನ್ನು ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ರದ್ದು ಮಾಡಿದ್ದು ಸರ್ಕಾರದ ಈ ಸಂವಿಧಾನ ವಿರೋಧಿ ನಿರ್ಧಾರವನ್ನು ಹೈ ಕೋರ್ಟ್ ತಡೆ ಹಿಡಿದಿದೆಯಾದರೂ ಮೀಸಲಾತಿ ಮುಂದುವರಿಕೆಯಲ್ಲಿ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಗೊಂದಲ ಉಂಟು ಮಾಡುತ್ತಿದ್ದಾರೆ. ಗೊಂದಲ ನಿವಾರಣೆಗಾಗಿ ಈಗಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ತಡ ಮಾಡುತ್ತಿರುವುದು ಮುಸಲ್ಮಾನರ ವಿರೋಧಿ ನಡೆಯನ್ನು ತೋರಿಸುತ್ತದೆ. ಸರ್ಕಾರದ ಕೂಡಲೇ ಮೀಸಲಾತಿಯನ್ನು ಶೇ. 8 ಗೆ ಹೆಚ್ಚು ಮಾಡಿ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕೆಂದು ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಉಪಾಧ್ಯಕ್ಷ ಮುದ್ದಾಸಿರ್.ಪ್ರಧಾನ ಕಾರ್ಯದರ್ಶಿ ಎಂ ಡಿ ಅಜರುದ್ದಿನ್. ಕೋಶಾಧಿಕಾರಿ ಫೈಯಾಜ್ ಅಹ್ಮದ್.ಇಮ್ರಾನ್ ಅಡ್ವೋಕೇಟ್. ಖಾಜಾ ಬಜಾಜ್.ಮಹೇಬೂಬ್ ಮುರಹರಿ ನಗರ್. ಖಾಜಾ ಮೇಕನಿಕ್ ಮತ್ತು ಕಾರ್ಯಕರ್ತರಿದ್ದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.