ಕಾರವಾರದ ವ್ಯಕ್ತಿ ಅಮೆರಿಕದಲ್ಲಿ ಸಾವು; ಶವ ತರಿಸಲು ಕೇಂದ್ರ ಸಚಿವರಲ್ಲಿ ಮನವಿ


Team Udayavani, Mar 18, 2023, 10:54 PM IST

1-frerrewr

ಅಂಕೋಲಾ : ಕಾರವಾರ ಮೂಲದ ವ್ಯಕ್ತಿಯೋರ್ವರು ಅಮೇರಿಕಾದಲ್ಲಿ ಮರಣ ಹೊಂದಿದ್ದು ವ್ಯಕ್ತಿಯ ಮೃತದೇಹವನ್ನು ತರಿಸಲು ಕುಟುಂಬದ ಸದಸ್ಯರು ಕೇಂದ್ರ ಸಚಿವರ ಮೊರೆ ಹೋಗಿದ್ದಾರೆ.

ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದ ಕಾರವಾರ ಸದಾಶಿವಗಡದ ಫರ್ನಾಂಡಿಸ್ ಜೊಸೆಫ್ ಮೇಟ್ಸ್ (46) ಮಾರ್ಚ್ 14 ರಂದು ಮೃತಪಟ್ಟಿದ್ದರು.

ಕೇಂದ್ರ ಮೀನುಗಾರಿಕೆ ಮತ್ತು ಪಶು ಸಂಗೋಪನಾ ಸಚಿವ ಪುರುಶೋತ್ತಮ ರುಪಾಲಾ ಅಂಕೋಲಾದ ಬೆಳಂಬಾರದ ಬಂದರು ಸ್ಥಳ ವೀಕ್ಷಣೆಗೆಂದು ಆಗಮಿಸಿದ ವೇಳೆ ಭೇಟಿಯಾದ ಮೃತರ ಪತ್ನಿ ಮತ್ತು ಅವರ ಸಹೋದರಿ ರೆನಿಟಾ ಡಿಸಿಲ್ವಾ ಸಚಿವರನ್ನು ಭೇಟಿ ಮಾಡಿ ಮೃತರ ಶವವನ್ನು ಭಾರತಕ್ಕೆ ತರಲು ಸಹಾಯ ಕೋರಿ ಮನವಿಯನ್ನು ಅರ್ಪಿಸಿದರು. ಕೇಂದ್ರ ವಿದೇಶಾಂಗ ಸಚಿವರಿಗೂ ಪತ್ರ ಬರೆದಿದ್ದು ಮೀನುಗಾರಿಕೆಯ ಸಚಿವರು ಮುತುವರ್ಜಿವಹಿಸಿ ಸಹಾಯ ಮಾಡಬೇಕಾಗಿ ವಿನಂತಿಸಿದರು.

ಮನವಿಯನ್ನು ಸ್ವೀಕರಿಸಿದ ಕೇಂದ್ರ ಸಚಿವ ಪುರುಷೋತ್ತಮ ರುಪಾಲಾ ತಕ್ಷಣ ನೆರವು ನೀಡುವದಾಗಿ ಭರವಸೆಯಿತ್ತರು ಹಾಗೂ ಇಂದೇ ಕೇಂದ್ರ ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fadadasd

ಕಾರವಾರ; ಹತ್ತು ಲಕ್ಷ ರೂ.ನಗದು ವಶ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

KAGERI BANNER

ಸಾಹೇಬ್ರು ಹೋದ ಮೇಲೆ ಬಂತು ಬ್ಯಾನರ್!

ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ: ಶಾಸಕಿ ರೂಪಾಲಿ ನಾಯ್ಕ

ಕೆಎಚ್‌ಬಿ ಕಾಲೋನಿಯನ್ನು ಮಿನಿ ಸಿಟಿ ಮಾದರಿಯಲ್ಲಿ ಅಭಿವೃದ್ಧಿ: ಶಾಸಕಿ ರೂಪಾಲಿ ನಾಯ್ಕ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅಡಿಕೆ ತೋಟ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಅರ್ಧ ಎಕರೆಗೂ ಅಧಿಕ ಅಡಿಕೆ ತೋಟ ಬೆಂಕಿಗಾಹುತಿ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

ಪಿಎಸ್‌ಐ ಅಕ್ರಮ: ವಿಚಾರಣೆ ಎದುರಿಸಿದ್ದ ಜಿ.ಬಿ.ಭಟ್ಟ ಆತ್ಮಹತ್ಯೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ