ಕೊರಟಗೆರೆಯ ದುಡ್ಡನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿ


Team Udayavani, Mar 18, 2023, 7:20 PM IST

kora

ಕೊರಟಗೆರೆ : ತಾಲ್ಲೂಕಿನ ದುಡ್ಡನಹಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಲ್ಲೂಕಿನ ತಹಸೀಲ್ದಾರ್ ಮುನಿಶಾಮಿ ರೆಡ್ಡಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ ಕಂದಾಯ ಇಲಾಖೆಯ ಅಧಿಕಾರಿಗಳು ಈಗ ಪ್ರತಿಯೊಬ್ಬರಿಗೂ ಆರೋಗ್ಯ ಕಾಪಾಡುವ ಸಲುವಾಗಿ ಆಯುಷ್ ಮಾನ್ ಕಾರ್ಡ್ ಗಳನ್ನು ನೀಡುತ್ತಿದ್ದು ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದು ಕೊಳ್ಳಬೇಕು. ಬಿಪಿಎಲ್ ಕಾರ್ಡ್ ಇರುವ ಪ್ರತಿಯೊಬ್ಬರು ಈ ಕಾರ್ಡನ್ನು ಪಡೆಯಬಹುದಾಗಿದೆ. ಸರ್ಕಾರಿ ಆಸ್ಪತ್ರೆ ಮತ್ತು ನೊಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ವರ್ಷಕ್ಕೆ 5 ಲಕ್ಷ ರೂ ಮೌಲ್ಯಕ್ಕೆ ಚಿಕಿತ್ಸೆ ಪಡೆಯಬಹುದಾಗಿದೆ ಹಾಗೂ ಪಿಂಚಣಿಗಳ ಅದಾಲತ್ ಮೂಲಕ ಸೌಲಭ್ಯಗಳನ್ನು ವಿಶೇಷ ಚೇತನರು ಮತ್ತು ವೃದ್ಧರು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಸಹಾಯಕ ಕೃಷಿ ‌ನಿರ್ದೇಶಕ ನಾಗರಾಜ.ಹೆಚ್ ಮಾತನಾಡಿ ರೈತರ ಕುಟುಂಬಗಳಿಗೆ ಕೃಷಿ ಇಲಾಖೆ ಎಲ್ಲಾ ಸೇವೆಗಳನ್ನು ನೀಡುವಲ್ಲಿ ಕೊರಟಗೆರೆ ಪ್ರಮುಖ ಪಾತ್ರ ವಹಿಸಿದೆ. ಕೃಷಿ ಇಲಾಖೆಯ ಮೂಲಕ ಅನೇಕ ಪರಿಹಾರಗಳನ್ನು ನೀಡಲಾಗುತ್ತಿವೆ ರೈತರ ಬಣವೆಗಳು ಬೆಂಕಿ ಹಾನಿಗೊಳಗಾದಾಗ ರೈತನಿಗೆ ಹಾವು ಕಡಿತದಿಂದ , ರೈತರಿಗೆ ಸಾವಯವ ಗೊಬ್ಬರಗಳ ತಯಾರಿಕೆಗೆ ಉತ್ತೇಜನ ನೀಡಲಾಗುತ್ತಿದೆ ಜೊತೆಗೆ ಇಲಾಖೆಗಳಲ್ಲಿ ಜಿಂಕ್ ಗೊಬ್ಬರ ರಸಗೊಬ್ಬರಗಳನ್ನು ಕೃಷಿ ಅಧಿಕಾರಿಗಳ ಮೂಲಕ ತಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಿ ಬಳಸುವುದು ಒಳಿತು. ಸರ್ಕಾರ ಮುಖ್ಯ ಮಂತ್ರಿ ರೈತ ವಿಧ್ಯಾನಿಧಿ ಕಾರ್ಯಕ್ರಮವನ್ನು ರೈತ ಮಕ್ಕಳು ಬಳಸಿಕೊಳ್ಳುವಂತೆ ತಿಳಿಸಿದರು. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಕೀಸಾನ್ ಯೋಜನೆ , ಫಸಲ್ ಭಿಮಾ ಯೋಜನೆಯಂತಹ ಕಾರ್ಯಕ್ರಮಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯಾಧಿಕಾರಿ ಡಾ.ವಿಜಯ್ ಕುಮಾರ್, ಕಂದಾಯ ವೃತ್ತ ನಿರೀಕ್ಷಕ ಅರುಣ್ ಕುಮಾರ್.ಪ್ರತಾಪ್,ಜಯಪ್ರಕಾಶ್, ಪಶುವೈದ್ಯ ಡಾ. ಸಿದ್ದನಗೌಡ, ಅರಣ್ಯಾಧಿಕಾರಿ ಸುರೇಶ್, ಸಿ.ಡಿ.ಪಿ.ಓ ಅಂಬಿಕಾ, ಎಇಇ ರವಿಕುಮಾರ್, ಗ್ರಾಮ ಮತ್ತು ನೈರ್ಮಲ್ಯ ಇಲಾಖಾಧಿಕಾರಿ ಕೀರ್ತಿ ನಾಯ್ಕ್, ಅಬಕಾರಿ ಇಲಾಖೆಯ ಶ್ರೀಲತಾ, ಮೀನುಗಾರಿಕೆ ನಿರ್ದೇಶಕ ಮಹೇಶ್ವರ, ಗ್ರೇಡ್ -2 ತಹಸೀಲ್ದಾರ್ ನರಸಿಂಹಮೂರ್ತಿ, , ಗ್ರಾಮ ಲೆಕ್ಕಾಧಿಕಾರಿ ಸಲ್ಮಾನ್ ,ಮುರುಳಿ, ಮನು, ಜಯನಂದ, ಲೋಕೇಶ್, ಸಣ್ಣರಂಗಪ್ಪ, ಹಾಗೂ ಗ್ರಾ.ಪಂ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರುಸೇರಿದಂತೆ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.