ಸೂರ್ಯ ಶಕ್ತಿಯ ಬಳಕೆಯ ವಿಸ್ತಾರಕ್ಕೆ ಪ್ರಯತ್ನ; ಮೋಹನ ಭಾಸ್ಕರ ಹೆಗಡೆ ಕರೆ

ಸೌರಶಕ್ತಿ ಚಾಲಿತ ಯಕ್ಷಗಾನ ವೇಷ ಭೂಷಣಗಳ ತಯಾರಿಕಾ ಕೇಂದ್ರದ ಉದ್ಘಾಟನೆ

Team Udayavani, Dec 12, 2021, 7:06 PM IST

1-aa

ಸಾಗರ: ಸೌರ ಶಕ್ತಿಯ ಬಳಕೆ ಎಂದರೆ ಕೇವಲ ಬೆಳಕಲ್ಲ. ಸೂರ್ಯ ಶಕ್ತಿಯ ಬಳಕೆಯ ವಿಸ್ತಾರವನ್ನು ಇಂದಿನ ತಾಂತ್ರಿಕತೆಯಿಂದ ಹೆಚ್ಚಿಸಬಹುದು ಎಂದು ಸೆಲ್ಕೋ ಇಂಡಿಯಾದ ಸಿಇಓ ಮೋಹನ ಭಾಸ್ಕರ ಹೆಗಡೆ ಹೇಳಿದರು.

ಭಾರತೀಯ ವಿಕಾಸ ಟ್ರಸ್ಟ್ ಸೆಲ್ಕೋ ಇಂಡಿಯಾ ಸಹಯೋಗದಲ್ಲಿ ಸಿದ್ದಗೊಳಿಸಲಾದ ಸೌರಶಕ್ತಿ ಚಾಲಿತ ಯಕ್ಷಗಾನ ವೇಷ ಭೂಷಣಗಳ ತಯಾರಿಕಾ ಕೇಂದ್ರದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸೌರದ ಬೆಳಕು, ಶಕ್ತಿಗಳ ಜೊತೆಗೆ ಸೆಲ್ಕೋ ಸಂಸ್ಥೆ ಕಳೆದ ಎರಡೂವರೆ ದಶಕಗಳಿಂದ ಕೆಲಸ ಮಾಡುತ್ತಿದೆ. ಸಂಸ್ಥೆಗೆ ಲಾಭವಲ್ಲ. ಸೇವೆ ಮುಖ್ಯ. ಲಾಭವಾದುದನ್ನೂ ಸೇವೆಗೆ ಬಳಸುವ ಉದ್ದೇಶ ನಮ್ಮದಾಗಿರುವುದರಿಂದಲೇ ಲಾಭವೂ ನಮಗೆ, ಸಮಾಜಕ್ಕೆ ಮುಖ್ಯವಾಗುತ್ತದೆ. ಕೋವಿಡ್‌ನಂತಹ ಸಂಕಷ್ಟದಲ್ಲೂ ಗ್ರಾಮೀಣ ಸೋಲಾರ್ ಸಂಸ್ಥೆಯಾಗಿ ಉಳಿದುಕೊಂಡಿದ್ದು ನಾವು ಗ್ರಾಮೀಣ ಸೇವೆಗೆ ನೀಡಿದ ಆದ್ಯತೆಯೇ ಕಾರಣ ಎಂದರು.

ಸೌಕರ್ಯಗಳು ಮೊದಲು ಪಟ್ಟಣಗಳಿಗೆ ಬರುತ್ತದೆ. ಆದರೆ ಸೆಲ್ಕೋ ಮೊದಲು ಕೆಲಸ ಆರಂಭಿಸಿದ್ದು ಹಳ್ಳಿಗಳಲ್ಲೇ. ಹಳ್ಳಿ ಹಳ್ಳಿಯಲ್ಲಿ ಬೆಳಕು ಜನಜೀವನ ಬದಲಿಸಬಹುದು ಎಂಬ ನಂಬಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದರು.

ಪ್ರಸಿದ್ದ ಯಕ್ಷಗಾನ ನಾಟ್ಯ ವಿನಾಯಕ ದೇವಸ್ಥಾನದ ಮೊಕ್ತೇಸರ ವಿನಾಯಕ ಹೆಗಡೆ ಕಲಗದ್ದೆ ಮಾತನಾಡಿ, ಸ್ವತಃ ಕಲಾವಿದನೇ ವೇಷ ಭೂಷಣ ಸಿದ್ದಗೊಳಿಸಬೇಕು. ಅದರಿಂದ ಕಲಾವಿದರ ಕಲಾ ಪ್ರದರ್ಶನಕ್ಕೆ ಅನುಕೂಲ ಆಗುತ್ತದೆ. ಸಮಾಜಕ್ಕೆ ಕೊಡುವವರು ಬೇಕು. ಕೊಡುವವರಿಗೆ ಯಾರಿಗೆ ಕೊಡಬೇಕು ಎಂಬುದು ತಿಳಿದರೆ ಅದು ಸಾರ್ಥಕ ಆಗುತ್ತದೆ ಎಂದರು.

ಉದಯವಾಣಿ ಶಿರಸಿ ವರದಿಗಾರ ರಾಘವೇಂದ್ರ ಬೆಟ್ಟಕೊಪ್ಪ, ಇಂತಹ ಕಲಾ ಕೌಶಲಿಗರಿಗೆ ಇಂಥ ನೆರವು ನೀಡುವ ಸಾಮಾಜಿಕ ಬದ್ದತೆಯ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ವಿದುಷಿ ವಸುಧಾ ಶರ್ಮಾ, ಸೆಲ್ಕೋ ಡಿಜಿಎಂ ಗುರು ಪ್ರಕಾಶ ಶೆಟ್ಟಿ ಬಿ.ಪಿ, ಏರಿಯಾ ಮ್ಯಾನೇಜರ್ ಶೇಖರ ಶೆಟ್ಟಿ, ರಂಗನಾಥ ಬೆಳೆಯೂರು ಇತರರು ಇದ್ದರು. ವೀಣಾ ರಾಮಮೂರ್ತಿ ಪ್ರಾರ್ಥಿಸಿದರು. ಭಾರತೀಯ ವಿಕಾಸ ಟ್ರಸ್ಟ್‌ನ ಮಾಸ್ಟರ್ ಟ್ರೇನರ್ ಸುಧೀರ ಕುಲಕರ್ಣಿ ಸ್ವಾಗತಿಸಿದರು. ರಾಘವೇಂದ್ರ ಆಚಾರ್ಯ ನಿರ್ವಹಿಸಿದರು.

ಕೇಂದ್ರದ ಮುಖ್ಯಸ್ಥ ಸಂಜಯ ಬೆಳೆಯೂರು ವಂದಿಸಿದರು. ಇದಕ್ಕೂ ಮೊದಲು ಯಕ್ಷಗಾನ ವೇಷ ಭೂಷಣಗಳ ಪ್ರದರ್ಶನ, ಕರಕುಶಲಗಳ ಪ್ರದರ್ಶನ, ಸೌರ ಶಕ್ತಿಗಳಿಂದ ನಡೆಯುವ ಯಂತ್ರಗಳ ಪ್ರದರ್ಶನ ಕೂಡ ನಡೆಯಿತು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.