ಸಿರಿಧಾನ್ಯ ಉತ್ಪನ್ನಗಳ ಬಾಳಿಕೆ ಹೆಚ್ಚಳ?

ದೀರ್ಘಾವಧಿ ಬಾಳಿಕೆಗೆ ವಿಜ್ಞಾನಿಗಳ ಸಂಶೋಧನೆ

Team Udayavani, Feb 1, 2023, 7:45 AM IST

ಸಿರಿಧಾನ್ಯ ಉತ್ಪನ್ನಗಳ ಬಾಳಿಕೆ ಹೆಚ್ಚಳ?

ನವದೆಹಲಿ: ಭಾರತೀಯ ಸಿರಿಧಾನ್ಯಗಳು ಜಾಗತಿಕ ಮಾರುಕಟ್ಟೆಗೆ ಪ್ರವೇಶಿಸಿದ ಬೆನ್ನಲ್ಲೇ ಈ ಧಾನ್ಯಗಳಿಂದ ತಯಾರಿಸಲ್ಪಟ್ಟ ವಸ್ತುಗಳು ದೀರ್ಘ‌ಕಾಲ ಬಾಳಿಕೆ ಬರುವಂತೆ ಮಾಡುವ ನಿಟ್ಟಿನಲ್ಲಿ ವಿಜ್ಞಾನಿಗಳು ಸಂಶೋಧನೆ ಆರಂಭಿಸಿದ್ದಾರೆ.

ಮೈಸೂರಿನ ಸಿಎಸ್‌ಐಆರ್‌-ಸಿಎಫ್ಟಿಆರ್‌ಐನಲ್ಲಿ (ಕೇಂದ್ರ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ) ಹಲವು ಗಂಭೀರ ಸಂಗತಿಗಳ ಸಂಶೋಧನೆ ಶುರುವಾಗಿದೆ ಎಂದು ನಿರ್ದೇಶಕಿ ಶ್ರೀದೇವಿ ಅನ್ನಪೂರ್ಣಾ ಸಿಂಗ್‌ ಹೇಳಿದ್ದಾರೆ.

ಸಿರಿಧಾನ್ಯಗಳಲ್ಲಿ ಲಿಪಾಸೆ ಹೆಸರಿನ ಒಂದು ಕಿಣ್ವ ಇದೆ. ಅದು ಸಿರಿಧಾನ್ಯಗಳ ಉತ್ಪನ್ನಗಳ ಬಾಳಿಕೆಯನ್ನು ಕುಗ್ಗಿಸುತ್ತದೆ. ಕೆಲವು ಸಮಯವಾದ ಮೇಲೆ ವಸ್ತುಗಳಿಂದ ಕೆಟ್ಟ ವಾಸನೆ, ಕೆಟ್ಟ ರುಚಿ ಶುರುವಾಗುತ್ತದೆ. ಈ ಪರಿಸ್ಥಿತಿಗೆ ಕಾರಣವಾಗುವ ಸಕ್ರಿಯ ಕಿಣ್ವವನ್ನು ತೆಗೆಯಬೇಕು, ಹಾಗೆಯೇ ಪೋಷಕಾಂಶಗಳನ್ನೂ ಉಳಿಸಿಕೊಳ್ಳಬೇಕು ಎನ್ನುವುದು ವಿಜ್ಞಾನಿಗಳ ಉದ್ದೇಶ.

ಕೆಲವು ಆಹಾರ ಸಂಸ್ಕರಣಾ ಕೇಂದ್ರಗಳಲ್ಲಿ ಈ ಧಾನ್ಯಗಳ ಹೊರಪದರವನ್ನು ತೆಗೆಯುತ್ತಾರೆ. ಇದರಿಂದ ಅವುಗಳಲ್ಲಿರುವ ನಾರು ಮತ್ತು ಲವಣದ ಅಂಶ ಇಲ್ಲವಾಗುತ್ತದೆ. ಹೀಗಾಗಬಾರದು, ಆದರೆ ಧಾನ್ಯಗಳಲ್ಲಿನ ಜೀವಸತ್ವಗಳೂ ಉಳಿಯಬೇಕು. ಈ ನಿಟ್ಟಿನಲ್ಲಿ ಸಂಶೋಧನೆ ಸಾಗಿದೆ ಎಂದು ಶ್ರೀದೇವಿ ಹೇಳಿದ್ದಾರೆ.

ಔಷಧೀಯ ಗುಣ ಪತ್ತೆಗೆ ಶ್ರಮ:
ನಮ್ಮ ಪೂರ್ವಿಕರು ಸಿರಿಧಾನ್ಯಗಳಲ್ಲಿ ಔಷಧೀಯ ಗುಣವಿದೆ ಎಂದು ಹೇಳುತ್ತಾರೆ. ಆದರೆ ಅವುಗಳಲ್ಲಿರುವ ಯಾವ ಅಂಶ ಇದಕ್ಕೆ ಕಾರಣವಾಗುತ್ತದೆ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಗೊತ್ತಾಗಿಲ್ಲ. ಇದು ಗೊತ್ತಾಗದೆ ಅವುಗಳ ಔಷಧೀಯ ಗುಣಗಳ ಬಗ್ಗೆ ಹೇಳಿದರೆ ಉಪಯೋಗವಿಲ್ಲ. ನಾವು ಅದನ್ನೂ ಸಂಶೋಧನೆಯ ಮೂಲಕ ಸಾಬೀತು ಮಾಡಬೇಕಾಗಿದೆ ಎನ್ನುವುದು ಶ್ರೀದೇವಿಯ ಅಭಿಮತ.

ಟಾಪ್ ನ್ಯೂಸ್

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.