ಆನ್‌ಲೈನ್‌ ಆ್ಯಪ್‌ಗೆ ಹೆಚ್ಚಿದ ಬೇಡಿಕೆ

ಎಚ್ಚರಿಕೆಯಿಂದ ಬಳಕೆ ಮಾಡಲು ವಿದ್ಯಾರ್ಥಿಗಳಿಗೆ ತಜ್ಞರ ಸಲಹೆ

Team Udayavani, May 2, 2020, 12:39 PM IST

ಆನ್‌ಲೈನ್‌ ಆ್ಯಪ್‌ಗೆ ಹೆಚ್ಚಿದ ಬೇಡಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ ಸೋಂಕಿನ ತೀವ್ರತೆಯಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಿ, ಆನ್‌ಲೈನ್‌ ತರಗತಿಗೆ ಆದ್ಯತೆ ನೀಡಿದ್ದರಿಂದ ಆನ್‌ಲೈನ್‌ ಕಲಿಕಾ ಆ್ಯಪ್‌ಗಳಿಗೂ ಬೇಡಿಕೆ ಹೆಚ್ಚಿವೆ. ಬಹುತೇಕ ಖಾಸಗಿ ಶಾಲೆಗಳು ತಮ್ಮದೇ ವ್ಯವಸ್ಥೆಯಲ್ಲಿ ಆನ್‌ಲೈನ್‌ ಆ್ಯಪ್ ಗಳನ್ನು ಸಿದ್ಧಪಡಿಸಿಕೊಂಡು ಮಕ್ಕಳಿಗೆ ಬೋಧಿಸಲಾಗುತ್ತಿದೆ. ಸರ್ಕಾರಿ ವ್ಯವಸ್ಥೆಯ ಅಡಿಯಲ್ಲಿ ಮಕ್ಕಳ ವಾಣಿ ಯೂಟ್ಯೂಬ್‌ ಚಾನಲ್‌ ರೂಪಿಸಿ, ಮಕ್ಕಳ ಸೃಜನಶೀಲತೆ ಹೆಚ್ಚಿಸುವ ಕ್ರಮ ನಡೆಯುತ್ತಿದೆ. ಇದೆಲ್ಲದರ ನಡುವೆ, ಆನ್‌ಲೈನ್‌ ಕಲಿಕೆಗಾಗಿಯೇ ಕೆಲವೊಂದು ಖಾಸಗಿ ಸಂಸ್ಥೆಗಳು ಕಲಿಕಾ ಆ್ಯಪ್‌ಗ್ಳನ್ನು ರೂಪಿಸಿ, ನೀಡಿದೆ. ಗೂಗಲ್‌ ಸ್ಟೋರ್‌ ಹಾಗೂ ಆ್ಯಪಲ್‌ ಸ್ಟೋರ್‌ಗಳಲ್ಲಿ ನಾನಾ ಬಗೆಯ ಕಲಿಕೆ ಆ್ಯಪ್‌ಗಳು ಈಗ ಲಭ್ಯವಿದೆ.

ಕೆಲವೊಂದು ಆ್ಯಪ್ ಗಳನ್ನು ಸಿಬಿಎಸ್‌ಇ, ಐಸಿಎಸ್‌ಇ ಪಠ್ಯಕ್ರಮಕ್ಕೆ ಪೂರಕವಾಗಿ ಒಂದರಿಂದ 10ನೇ ತರಗತಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ರೂಪಿಸಿವೆ. ಆದರೆ, ಈ ಆ್ಯಪ್‌ಗ್ಳ ಬಳಕೆ ಸಂದರ್ಭದಲ್ಲಿ ಭದ್ರತೆ ಹಾಗೂ ಸುರಕ್ಷತೆಯ ಬಗ್ಗೆ ಎಚ್ಚರ ವಹಿಸಬೇಕಾಗುತ್ತದೆ. ಶಾಲೆಗಳು ರೂಪಿಸಿ, ಆನ್‌ಲೈನ್‌ ಕ್ಲಾಸ್‌ ನಡೆಸಲು ಉಪಯೋಗಿಸುವ ಆ್ಯಪ್‌ ಗಳಿಗೂ ಮತ್ತು ಆನ್‌ಲೈನ್‌ ಸ್ಟೋರ್‌ಗಳಲ್ಲಿ ಲಭ್ಯವಿರುವ ಆ್ಯಪ್‌ಗ‌ಳಿಗ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಪಾಲಕರು ತಮ್ಮ ಮೊಬೈಲ್‌ಗ‌ಳಲ್ಲಿ ಮಕ್ಕಳಿಗೆ ಕಲಿಕೆ ಆ್ಯಪ್‌ ಇನ್‌ ಸ್ಟಾಲ್‌ ಮಾಡುವಾಗ ಮತ್ತು ಬಳಕೆ ಮಾಡುವಾಗ ಎಚ್ಚರ ವಹಿಸಬೇಕು ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ. ಬಹುತೇಕ ಶಾಲೆಗಳು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತರಗತಿ ನಡೆಸುತ್ತಿವೆ. ಹಾಗೆಯೇ ಕೆಲವೊಂದು ಸಂಸ್ಥೆಗಳು ನೀಟ್‌, ಜೆಇಇ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲು ಆ್ಯಪ್‌ ಗಳನ್ನು ರೂಪಿಸಿಕೊಂಡಿವೆ.

ಆನ್‌ಲೈನ್‌ ಕಲಿಕಾ ಆ್ಯಪ್‌ ಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ನಕಲಿ ಆ್ಯಪ್‌ಗ್ಳು ಹೆಚ್ಚಿರುತ್ತವೆ. ಉಪಯೋಗಕ್ಕೂ ಮೊದಲು ಇದರ ಬಗ್ಗೆ ಪರಿಶೀಲಿಸಿಕೊಳ್ಳಬೇಕು ಎಂದು ತಾಂತ್ರಿಕ ತಜ್ಞರೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.