600 ಕ್ವಿಂಟಾಲ್‌ ಬಿತ್ತನೆ ಬೀಜ ಮಾರಾಟ; ಕೃಷಿ ಚಟುವಟಿಕೆಯಲ್ಲಿ ಹೆಚ್ಚಿದ ಆಸಕ್ತಿ


Team Udayavani, May 14, 2020, 5:45 AM IST

600 ಕ್ವಿಂಟಾಲ್‌ ಬಿತ್ತನೆ ಬೀಜ ಮಾರಾಟ

ಕೋಟ: ಮುಂಗಾರು ಹಂಗಾಮು ಹತ್ತಿರವಾಗುತ್ತಿದ್ದಂತೆ ರೈತರು ಬಿತ್ತನೆಗೆ ಪೂರಕ ತಯಾರಿಗಳನ್ನು ನಡೆಸುತ್ತಿದ್ದು ಬೀಜ ಖರೀದಿಗಾಗಿ ಕೃಷಿ ಕೇಂದ್ರಕ್ಕೆ ಲಗ್ಗೆ ಇಡುತ್ತಿದ್ದಾರೆ. ಲಾಕ್‌ಡೌನ್‌ ಕಾರಣಕ್ಕೆ ಊರಿಗಿಳಿದವರು ಗದ್ದೆ ಕಡೆ ಮುಖ ಮಾಡಿದ್ದು ಕೃಷಿಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಹಡಿಲು ಹಾಕಿದ ಹೆಕ್ಟೇರ್‌ಗಟ್ಟಲೆ ಭೂಮಿ ಈ ಬಾರಿ ಹಸಿರಾಗುವ ಲಕ್ಷಣ ಗೋಚರಿಸುತ್ತಿದ್ದು ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಜಾಸ್ತಿಯಾಗುವ ಲಕ್ಷಣಗಳಿವೆ.

ದಾಖಲೆಯ ಬೀಜ ಮಾರಾಟ
ಉಡುಪಿ ಜಿಲ್ಲೆಯ ಹಿಂದಿನ ಋತುವಿನಲ್ಲಿ ಸುಮಾರು 42 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆಯಲಾಗುತಿತ್ತು ಹಾಗೂ ಮೇ 10ರ ಅನಂತರ ಬೀಜ ಖರೀದಿ ಮುಂತಾದ ಚಟುವಟಿಕೆ ಆರಂಭವಾಗುತಿತ್ತು. ಆದರೆ ಈ ಬಾರಿ ಮೇ 6ರೊಳಗೆ ದಾಖಲೆ ಪ್ರಮಾಣದಲ್ಲಿ 600 ಕ್ವಿಂಟಾಲ್‌ ಎಂ.ಒ.4 ಭತ್ತದ ಬೀಜ ಮಾರಾಟವಾಗಿದೆ ಹಾಗೂ ಪ್ರಸ್ತುತ ಕೋಟ ಹೋಬಳಿಯಲ್ಲಿ 350ಕ್ವಿಂಟಾಲ್‌, ಬ್ರಹ್ಮಾವರ 290ಕ್ವಿಂಟಾಲ್‌, ಬೈಂದೂರು 330ಕ್ವಿಂಟಾಲ್‌, ವಂಡ್ಸೆ 200ಕ್ವಿಂಟಾಲ್‌, ಕಾರ್ಕಳ 60ಕ್ವಿಂಟಾಲ್‌, ಅಜೆಕಾರು 60ಕ್ವಿಂಟಾಲ್‌ ಬೀಜ ಮಾರಾಟವಾಗಿದ್ದು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಮಾರಾಟವಾದ ಬೀಜದ ಪ್ರಮಾಣ ಸಾಕಷ್ಟು ಅಧಿಕವಿದೆ.

ಜಿಲ್ಲೆಯಲ್ಲಿ ಕಳೆದ ಮೇ 1ಕ್ಕೆ 124 ಕ್ವಿಂಟಾಲ್‌ ಬೀಜ ಮಾರಾಟವಾಗಿದ್ದು . ಈ ಬಾರಿ ಜಿಲ್ಲೆಯಲ್ಲಿ 500 ಕ್ವಿಂಟಾಲ್‌ ಬೀಜ ಮಾರಾಟವಾಗಿದೆ.

15 ವರ್ಷಗಳ‌ ಅನಂತರ ಕೃಷಿಯಲ್ಲಿ
15 ವರ್ಷಗಳಿಂದ ಬೆಂಗಳೂರಿನಲ್ಲಿ ಹೊಟೇಲ್‌ ಕೆಲಸ ಮಾಡುತ್ತಿದ್ದು ವರ್ಷದಲ್ಲಿ ಐದಾರು ಬಾರಿ ಒಂದೆರಡು ದಿನದ ಮಟ್ಟಿಗೆ ಊರಿಗೆ ಬಂದು ಹೋಗುತ್ತಿದ್ದೆವು. ಹೀಗಾಗಿ ಕೃಷಿ ಕೆಲಸವೆಲ್ಲ ಮರೆತೇ ಹೋಗಿತ್ತು. ಈ ಬಾರಿ ಲಾಕ್‌ಡೌನ್‌ನಿಂದ ನಾಲ್ಕು ಮಂದಿ ಅಣ್ಣ-ತಮ್ಮಂದಿರು ಊರಿಗೆ ಬಂದಿದ್ದು ಗದ್ದಗೆ ಗೊಬ್ಬರ, ಸುಡುಮಣ್ಣು ಹಾಕಿ ತರಗೆಲೆ ಸಂಗ್ರಸಿದ್ದೇವೆ. 5 ವರ್ಷಗಳಿಂದ ಹಡಿಲು ಹಾಕಿದ 1ಎಕ್ರೆ ಜಮೀನು ಮತ್ತೆ ನಾಟಿ ಮಾಡಲು ನಿರ್ಧರಿಸಿದ್ದೇವೆ.
-ಬಾಬು ಮರಕಾಲ ಕೋಟ, ಕೃಷಿಕ

ಆಸಕ್ತಿ ಹೆಚ್ಚಿದೆ
ಈ ಹಿಂದೆ ಮೇ 10ರ ಅನಂತರ ಬಿತ್ತನೆ ಬೀಜದ ಮಾರಾಟ ಆರಂಭವಾಗುತಿತ್ತು. ಆದರೆ ಈ ಬಾರಿ ಮೇ 6ರೊಳಗೆ 600ಕ್ವಿಂಟಾಲ್‌ ಬೀಜ ಮಾರಾಟವಾಗಿದ್ದು ಸಾಕಷ್ಟು ವಿಚಾರಣೆ ಬರುತ್ತಿದೆ ಹಾಗೂ ಕೃಷಿ ಚಟುವಟಿಕೆಯ ಕುರಿತು ಹೆಚ್ಚು-ಹೆಚ್ಚು ವಿಚಾರಣೆಗಳು ಬರುತ್ತಿವೆ. ಇದೊಂದು ಉತ್ತಮ ಬೆಳವಣಿಗೆಯಾಗಿದ್ದು ರೈತರ ಉತ್ಸಾಹ ಗಮನಿಸಿದರೆ ಹಡವು ಹಾಕಿದ, ಗೇಣಿ ಕೊಟ್ಟ ಭೂಮಿಯಲ್ಲೂ ಭತ್ತ ಬೆಳೆಯುವ ಲಕ್ಷಣವಿದೆ.
-ಕೆಂಪೇಗೌಡ, ಜಂಟಿ ಕೃಷಿ ಆಯುಕ್ತರು
ಉಡುಪಿ ಜಿಲ್ಲೆ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.