ಕಾಬೂಲ್ ದಾಳಿ: 100 ಮಂದಿಗೆ ಇ-ವೀಸಾ ಮಂಜೂರು ಮಾಡಿದ ಕೇಂದ್ರ ಸರ್ಕಾರ
Team Udayavani, Jun 19, 2022, 9:45 PM IST
ಕಾಬೂಲ್/ನವದೆಹಲಿ: ಅಫ್ಘಾನಿಸ್ತಾನದಲ್ಲಿ ಇರುವ ಹಿಂದೂಗಳು ಮತ್ತು ಸಿಖ್ ಸಮುದಾಯದ 111 ಮಂದಿಗೆ ಕೇಂದ್ರ ಸರ್ಕಾರ ಇ-ವೀಸಾ ಮಂಜೂರು ಮಾಡಿದೆ.
ಶನಿವಾರ ಕಾಬೂಲ್ನಲ್ಲಿ ಇರುವ ಗುರುದ್ವಾರದ ಮೇಲೆ ದಾಳಿ ನಡೆದ ಬಳಿಕ ಮತ್ತು ಅಫ್ಘಾನಿಸ್ತಾನದಲ್ಲಿರುವ ಸದ್ಯದ ಭದ್ರತಾ ಸ್ಥಿತಿಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗಿದೆ.
ಈ ನಡುವೆ, ಕಾಬೂಲ್ ಗುರುದ್ವಾರದ ಮೇಲಿನ ದಾಳಿಯ ಹೊಣೆಯನ್ನು ಐಸಿಸ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಮತ್ತೊಂದೆಡೆ, ಘಟನೆಗೆ ಸಂಬಂಧಿಸಿದಂತೆ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ