India-Sri Lanka: ಭಾರತ-ಶ್ರೀಲಂಕಾ ನಡುವೆ ಹಡಗು ಸೇವೆ ಪುನರಾರಂಭ

ಸಂಪರ್ಕ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Team Udayavani, Oct 14, 2023, 5:57 PM IST

ferry

ನವದೆಹಲಿ: 40 ವರ್ಷಗಳ ನಂತರ ಭಾರತ ಮತ್ತು ಶ್ರೀಲಂಕಾ ನಡುವೆ ಹಡಗು ಸೇವೆ ಪುನರಾರಂಭಗೊಂಡಿದೆ. ಈ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಿದರು.
ಶ್ರೀಲಂಕಾದಲ್ಲಿ ಆಂತರಿಕ ಯುದ್ಧದ ಹಿನ್ನೆಲೆಯಲ್ಲಿ 40 ವರ್ಷಗಳ ಹಿಂದೆ ಹಡಗು ಸೇವೆಯನ್ನು ಭಾರತ ಸ್ಥಗಿತಗೊಳಿಸಿತ್ತು. ಉಭಯ ದೇಶಗಳ ನಡುವೆ ಪುನರಾರಂಭಗೊಂಡಿರುವ ಹಡಗು ಸೇವೆಯನ್ನು ಸ್ವಾಗತಿಸಿದ ಶ್ರೀಲಂಕಾ ಅಧ್ಯಕ್ಷ ರಾಣಿಲ್‌ ವಿಕ್ರಮಸಿಂಘೆ, “ಇದು ಎರಡು ದೇಶಗಳ ನಡುವೆ ಸಂಪರ್ಕ, ವ್ಯಾಪಾರ ಮತ್ತು ಸಂಸ್ಕೃತಿಯ ಕೊಂಡಿಗಳು ಸುಧಾರಣೆಗೊಳ್ಳಲು ಸಹಕಾರಿಯಾಗಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾಗಪಟ್ಟಣಂ-ಕಂಕಸುತರೈ ನಡುವೆ ಸಂಪರ್ಕ
ಈ ಹಡಗು ಸೇವೆಯು ತಮಿಳುನಾಡಿನ ನಾಗಪಟ್ಟಣಂನಿಂದ ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫಾ° ಸಮೀಪದ ಕಂಕಸುತರೈ ನಡುವೆ ಸಂಪರ್ಕ ಕಲ್ಪಿಸಲಿದೆ. ಈ ಎರಡೂ ಪಟ್ಟಣಗಳ ನಡುವೆ ಶಿಪ್ಪಿಂಗ್‌ ಕಾರ್ಪೊರೇಶನ್‌ ಆಫ್ ಇಂಡಿಯಾ(ಎಸ್‌ಸಿಐ)ದ ಹೈ-ಸ್ಪೀಡ್‌ ಹಡಗು ಸೇವೆ ಒದಗಿಸಲಿದೆ. 150 ಪ್ರಯಾಣಿಕರ ಸಾಮರ್ಥ್ಯದ ಈ ಹಡಗು, ಗಂಟೆಗೆ 60 ನಾಟಿಕಲ್‌ ವೇಗದಲ್ಲಿ ಸಂಚರಿಸಲಿದೆ. ಎರಡು ಪಟ್ಟಣಗಳ ನಡುವಿನ ಪ್ರಯಾಣ ಸಮಯ ಸುಮಾರು 3.5 ಗಂಟೆ.

ಇದೊಂದು ಐತಿಹಾಸಿಕ ಘಟ್ಟ. ಇದು ಕೇವಲ ಎರಡು ಪಟ್ಟಣಗಳನ್ನು ಸಂಪರ್ಕಿಸುವುದಿಲ್ಲ. ಬದಲಾಗಿ ಎರಡು ದೇಶಗಳನ್ನು, ಇಲ್ಲಿನ ಜನರನ್ನು, ಅವರ ಹೃದಯಗಳನ್ನು ಬೆಸೆಯಲಿದೆ.
– ನರೇಂದ್ರ ಮೋದಿ, ಪ್ರಧಾನಿ

 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.