ಶುಕ್ರಗ್ರಹದ ಬಗ್ಗೆ ಭಾರತೀಯ ರಾಯಭಾರಿಯ ಹಾಡು

ಶುಕ್ರಗ್ರಹದ ನಿಗೂಢತೆಯ ಬಗ್ಗೆ ಬರೆದ ಪದ್ಯ, ವಿಜ್ಞಾನಿಗಳ ಈ ಸಂಶೋಧನೆಗೆ ಪೂರಕವಾಗಿದೆ

Team Udayavani, Sep 16, 2020, 11:28 AM IST

ಶುಕ್ರಗ್ರಹದ ಬಗ್ಗೆ ಭಾರತೀಯ ರಾಯಭಾರಿಯ ಹಾಡು

ನವದೆಹಲಿ:ಬ್ರಹ್ಮಾಂಡದ ಹಲವು ಗ್ರಹಗಳು, ನಕ್ಷತ್ರಗಳ ಮೇಲೆ ಹಾಡು ಬರೆದು ವಿಖ್ಯಾತವಾಗಿರುವ ಭಾರತೀಯ ರಾಯಭಾರಿ ಯೊಬ್ಬರು ಈಗ ಶುಕ್ರಗ್ರಹದ ಮೇಲೆಯೂ ಒಂದು ಹಾಡು ಬರೆದು ಸುದ್ದಿಯಾಗಿದ್ದಾರೆ.

ಮಡಗಾಸ್ಕರ್‌ ಮತ್ತುಕೊಮೊರೋಸ್‌ನಲ್ಲಿ ಭಾರತದ ಪ್ರತಿನಿಧಿ ಯಾಗಿರುವ ಅಭಯ್‌ ಕುಮಾರ್‌, ಜನಪ್ರಿಯ ಕವಿಯೂ ಹೌದು. ಇತ್ತೀಚೆಗೆ ವಿಜ್ಞಾನಿಗಳು ಶುಕ್ರಗ್ರಹದ ಮೇಲಿನ ಅಪರೂ ಪದ ಅಣು ಮೋಡವೊಂದನ್ನು ಪತ್ತೆಹತ್ತಿದ್ದು, ಆ ಗ್ರಹದಲ್ಲಿ ಸೂಕ್ಷ್ಮ ಜೀವಾಣುಗಳಿರಬಹುದು ಎನ್ನುವುದನ್ನು ಇದು ಸೂಚಿಸುತ್ತದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ತಾವು ಶುಕ್ರಗ್ರಹದ ನಿಗೂಢತೆಯ ಬಗ್ಗೆ ಬರೆದ ಪದ್ಯ, ವಿಜ್ಞಾನಿಗಳ ಈ ಸಂಶೋಧನೆಗೆ ಪೂರಕವಾಗಿದೆ ಎಂದು ಸಂಭ್ರಮಿಸುತ್ತಾರೆ ಅಭಯ್‌.

ಅಭಯ್‌ ಈಗಾಗಲೇ ಭೂಮಿ ಹಾಗೂ ಚಂದ್ರನ ಬಗ್ಗೆ ಬರೆದ ಹಾಡಿಗೆ ಹೆಸರಾಂತ ಸಂಗೀತಗಾರ ಎಲ್‌. ಸುಬ್ರಮಣ್ಯಂ ರಾಗ ಸಂಯೋಜಿಸಿದ್ದರು. ಅವರು ಮಂಗಳ ಗ್ರಹದ ಕುರಿತು ಬರೆದ ಹಾಡಿಗೆ ಕೀನ್ಯಾ ಮೂಲದ ಸಂಗೀತಗಾರ ಒಂಡಿಗೋ ರಾಗ ಸಂಯೋಜನೆ ಮಾಡಿದ್ದರು.

ಸೂರ್ಯ ಹಾಗೂ ಗುರು ಗ್ರಹದ ಮೇಲೂ ಅಭಯ್‌ ಹಾಡು ರಚಿಸಿದ್ದು, ಮುಂದಿನ ದಿನಗಳಲ್ಲಿ ಸೌರಮಂಡಲದಲ್ಲಿನ ಇತರೆ ಕಾಯಗಳ ಬಗ್ಗೆಯೂ ಹಾಡು ಬರೆಯುವುದಾಗಿ ಹೇಳಿದ್ದಾರೆ.

ಐಎಸ್‌ಐ ಪರ ಬೇಹು:ಪ್ರಮುಖ ವ್ಯಕ್ತಿ ಬಂಧನ 
ವಿಶಾಖಪಟ್ಟಣದಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಗಿಟೇಲಿ ಇಮ್ರಾನ್‌ (37) ಎಂಬಾತನನ್ನು ಎನ್‌ ಐಎ ಬಂಧಿಸಿದೆ. ಗುಜರಾತ್‌ನ ಗೋಧ್ರಾ ನಿವಾಸಿಯಾಗಿ ರುವ ಇಮ್ರಾನ್‌, ಭಾರತದಲ್ಲಿನ ಪ್ರಮುಖ ಸ್ಥಳಗಳ ಮೇಲಿನ ರಹಸ್ಯ ಮಾಹಿತಿ ಸಂಗ್ರಹಿಸುತ್ತಿದ್ದ. ದೇಶದ ಪ್ರಮುಖ ಕ್ಷೇತ್ರಗಳು ಮತ್ತು ಸಂಸ್ಥೆಗಳಿಂದ ಮಾಹಿತಿ ಪಡೆಯುವ ಅಂತಾರಾಷ್ಟ್ರೀಯ ಜಾಲವೊಂದರ ಭಾಗವಾಗಿ ಆತಕೆಲಸ ಮಾಡುತ್ತಿದ್ದ. ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ನಂಥ ಸಾಮಾಜಿಕ ಮಾಧ್ಯಮಗಳ ಮೂಲಕ ಭಾರತೀಯ ನೌಕಾಪಡೆಯ ಕೆಲವು ಅಧಿಕಾರಿಗಳನ್ನು ಬಲೆಗೆ ಹಾಕಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.