ವಿಶ್ವ ಗದ್ದುಗೆಯಲ್ಲಿ ಭಾರತೀಯರು !


Team Udayavani, Feb 18, 2023, 7:25 AM IST

ವಿಶ್ವ ಗದ್ದುಗೆಯಲ್ಲಿ ಭಾರತೀಯರು !

ಆನ್‌ಲೈನ್‌ ವಿಡಿಯೋ ಶೇರಿಂಗ್‌ ಪ್ಲಾಟ್‌ಫಾರ್ಮ್ ಯೂಟ್ಯೂಬ್‌ನ ಸಿಇಒ ಆಗಿ ಭಾರತೀಯ ಅಮೆರಿಕನ್‌ ನೀಲ್‌ ಮೋಹನ್‌ ನೇಮಕಗೊಂಡಿದ್ದಾರೆ. ಪ್ರಮುಖ ಜಾಗತಿಕ ಸಂಸ್ಥೆಗಳ ಉನ್ನತ ಹುದ್ದೆಯ ಚುಕ್ಕಾಣಿ ಹಿಡಿದ ಕೆಲ ಭಾರತೀಯರ ಕುರಿತಾದ ವಿವರ ಇಲ್ಲಿದೆ.

ಸುಂದರ್‌ ಪಿಚೈ : ಮದುರೈ ಮೂಲದ ಪಿಚೈ ಗೂಗಲ್‌ ಹಾಗೂ ಅದರ ಮಾತೃ ಸಂಸ್ಥೆ ಆಲ್ಫಬೆಟ್‌ನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸತ್ಯ ನಾದೆಳ್ಳಾ : ಮೈಕ್ರೋಸಾಫ್ಟ್ ಸಿಇಒ ಹಾಗೂ ಅಧ್ಯಕ್ಷ ಆಗಿರುವ ಸತ್ಯ, ಮೂಲತಃ ಹೈದರಾಬಾದ್‌ನವರಾಗಿದ್ದು, 1992ರಲ್ಲಿ ಮೈಕ್ರೋಸಾಫ್ಟ್ ಸೇರ್ಪಡೆಗೊಂಡರು. 2014ರಲ್ಲಿ ಸಿಇಒ, 2021ರಲ್ಲಿ ಸಂಸ್ಥೆಯ ಅಧ್ಯಕ್ಷ ಗಾದಿಗೆಯನ್ನೇರಿದರು.

ಸಂದೀಪ್‌ ಕಟಾರಿಯಾ : ಬಾಟಾ ಸಂಸ್ಥೆಯ ಸಿಇಒ ಆಗಿ 2021ರಲ್ಲಿ ನೇಮಕಗೊಂಡ ಕಟಾರಿಯಾ, ಸಂಸ್ಥೆಯ 126 ವರ್ಷಗಳ ಇತಿಹಾಸದಲ್ಲೇ ಅತ್ಯುನ್ನತ ಹುದ್ದೆಗೇರಿದ ಮೊದಲ ಭಾರತೀಯ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ.

ಲಕ್ಷ್ಮಣ್‌ ನರಸಿಂಹನ್‌ : ವಿಶ್ವಪ್ರಸಿದ್ಧ ಕೆಫೆ ಸ್ಟಾರ್‌ಬಕ್ಸ್‌ನ ಸಿಇಒ ಆಗಿ 2021ರಲ್ಲಿ ಲಕ್ಷ್ಮಣ್‌ ನರಸಿಂಹನ್‌ ನೇಮಕಗೊಂಡಿದ್ದಾರೆ.

ಅರವಿಂದ್‌ ಕೃಷ್ಣ : ಅಮೆರಿಕ ಮೂಲದ ತಂತ್ರಜ್ಞಾನ ದೈತ್ಯ ಐಬಿಎಂ ಸಂಸ್ಥೆಯ ಸಿಇಒ ಆಗಿ ಭಾರತೀಯ ಮೂಲದವರಾದ ಅರವಿಂದ್‌ ಕೃಷ್ಣ 2020ರಲ್ಲಿ ನೇಮಕಗೊಂಡು, ನಂತರ ಒಂದು ವರ್ಷದ ಅವಧಿಯಲ್ಲೇ ಅಧ್ಯಕ್ಷ ಸ್ಥಾನಕ್ಕೇರಿದರು.

5 ಸಂಸ್ಥೆಗಳ ಭಾರತೀಯ ಸಿಇಒಗಳು
ಸಂಸ್ಥೆ ಹೆಸರು
ಅಡೋಬ್‌ ಶಾಂತನು ನಾರಾಯಣ್‌
ಲಕ್ಸುರಿ ಫ್ಯಾಶನ್‌ ಶ್ರೀಮತಿ ಲೀನಾ ನಾಯರ್‌
ವಿಎಂವೇರ್‌ ರಂಗರಾಜನ್‌ ರಘುರಾಮ್‌
ಪೊಲೋ ಆಲ್ಟೋ ನಿಕೇಶ್‌ ಅರೋರಾ
ನೆಟ್‌ ಆ್ಯಪ್‌ ಜಾರ್ಜ್‌ ಕುರಿಯನ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.