ಭಾರತೀಯ ಫ್ಲ್ಯಾಟ್‌ ಟಿ.ವಿ.


Team Udayavani, Jul 6, 2020, 4:32 AM IST

bharatiy

ಮನರಂಜನೆಗಾಗಿ ಟಿ.ವಿ., ಕಂಪ್ಯೂ ಟರ್‌ ಮೊರೆ ಹೋಗುವುದು ಅನಿವಾರ್ಯ. ಬ್ಲಾಕ್‌ ಬಸ್ಟರ್‌ ಸಿನಿಮಾಗಳು ಕೂಡಾ ಆನ್‌ಲೈನ್‌ ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆ ಆಗುತ್ತಿರುವುದರಿಂದ, ಟಿ.ವಿ. ಮುಂದೆ ಕುಳಿತು ಮನೆಮಂದಿ ಯೊಂದಿಗೆ ಗ್ರ್ಯಾಂಡ್‌ ರಿಲೀಸ್‌ಗೆ ಸಾಕ್ಷಿಯಾಗುವ, ಒಟ್ಟಿಗೆ ಸಿನಿಮಾ ನೋಡುವ ಸಂತಸ ಜೊತೆಯಾಗಲಿದೆ.

ಮೂವತ್ತು ಇಂಚಿಗೂ ಮೇಲ್ಪಟ್ಟ ಗಾತ್ರದ ಫ್ಲ್ಯಾಟ್‌ ಟಿ.ವಿ.ಗಳು ಇಂದಿನ ಮನರಂಜನೆಗೆ ಹೇಳಿ ಮಾಡಿಸಿ ದಂಥವು. ಇದೀಗ ಶಿಂಕೊ ಎಂಬ  ಹೆಸರಿನ ಭಾರತೀಯ ಮೂಲದ ಕಂಪನಿ, 43 ಇಂಚಿನ ಫ್ಲ್ಯಾಟ್‌ ಟಿ.ವಿ.ಯನ್ನು ಮಾರುಕಟ್ಟೆಗೆ ಬಿಡುಗಡೆಗೊಳಿ ಸುತ್ತಿದೆ. ಮೇಕ್‌ ಇನ್‌ ಇಂಡಿಯಾ ಕೂಗು ಮೊಳಗು ತ್ತಿರುವ ಸಂದರ್ಭದಲ್ಲೇ ಸಂಸ್ಥೆ ಈ ಟಿ.ವಿ. ಬಿಡುಗಡೆಗೆ ಮುಂದಾಗಿರುವುದು ಸಮಯೋಚಿತವೂ ಆಗಿದೆ.

ಇದು 4ಕೆ ಟಿ.ವಿ.ಯಾಗಿದೆ. ಅಂದರೆ, ಫ‌ುಲ್‌ ಎಚ್‌ಡಿಗಿಂತಲೂ ಆಧುನಿಕವಾದ ಡಿಸ್‌ ಪ್ಲೇ 4ಕೆ. ಈ ಟಿ.ವಿ.ಯಲ್ಲಿ 20 ವ್ಯಾಟ್‌ಗಳ ಸ್ಪೀಕರ್‌ ಅನ್ನು ಒದಗಿಸಲಾಗಿದೆ. ಆಂಡ್ರಾಯ್ಡ್‌ ಟಿ.ವಿ.ಯಾಗಿರುವ ಇದರಲ್ಲಿ  ಕ್ವಾಂಟಂ ಲುಮಿನಿಟ್‌ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.ಬ್ಲೂಟೂತ್‌ ಕನೆಕ್ಟಿವಿಟಿ ಸೇರಿದಂತೆ ಹಲವು ಸವಲತ್ತುಗಳನ್ನು ಒಳಗೊಂಡಿರುವ ಈ ಟಿ.ವಿ.ಯ ಬೆಲೆ 20,999 ರೂ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.