5 ಗಂಟೆ ಮೊಬೈಲಲ್ಲೇ ದಿನ ಕಳೆದಿದ್ದ ಭಾರತೀಯರು!

ಆ್ಯಪ್‌ ಅನ್ನೀ ಜಾಗತಿಕ ಗುಪ್ತಚರ ಸಂಸ್ಥೆಯ ಅಧ್ಯಯನ; ಕಳೆದ ವರ್ಷ ಲಾಕ್‌ಡೌನ್‌, ವರ್ಕ್‌ ಫ್ರಂ ಹೋಮ್‌ ನಡುವಿನ ಬೆಳವಣಿಗೆ

Team Udayavani, Jan 19, 2022, 7:20 AM IST

5 ಗಂಟೆ ಮೊಬೈಲಲ್ಲೇ ದಿನ ಕಳೆದಿದ್ದ ಭಾರತೀಯರು!

ನವದೆಹಲಿ: ಕಳೆದ ವರ್ಷ ಲಾಕ್‌ಡೌನ್‌, ವರ್ಕ್‌ ಫ್ರಂ ಹೋಂ, ವರ್ಕ್‌ ಫ್ರಂ ಎನಿವೇರ್‌ ಸೇರಿ ಅನೇಕ ಹೊಸತನಕ್ಕೆ ತೆರೆದುಕೊಂಡಂತ ವರ್ಷ. ಈ ವರ್ಷದಲ್ಲಿ ಭಾರತೀಯರು ಅತಿ ಹೆಚ್ಚು ಫೋನ್‌ ಬಳಕೆ ಮಾಡಿದ್ದಾರೆ.

ಆ್ಯಪ್‌ಅನ್ನೀ ಹೆಸರಿನ ಜಾಗತಿಕ ಆ್ಯಪ್‌ ಗುಪ್ತಚರ ಸಂಸ್ಥೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ದೇಶದ ಜನರು 2021ರಲ್ಲಿ ಪ್ರತಿದಿನ 4.7 ತಾಸುಗಳ ಕಾಲ ಫೋನ್‌ನಲ್ಲೇ ಕಳೆದಿದ್ದಾರೆ.

2021ರಲ್ಲಿ ಭಾರತೀಯರು 665 ಬಿಲಿಯನ್‌ ಗಂಟೆಗಳ ಸಮಯವನ್ನು ಫೋನಿನಲ್ಲಿ ಕಳೆದಿದ್ದಾರೆ. ಅದು 2019ರಲ್ಲಿ 381 ಬಿಲಿಯನ್‌ ಗಂಟೆಯಷ್ಟಾಗಿತ್ತು. ಹೆಚ್ಚು ಮೊಬೈಲ್‌ ಬಳಸಿದ ದೇಶಗಳ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಭಾರತ ತನ್ನದಾಗಿಸಿಕೊಂಡಿದೆ. ಅದರಲ್ಲಿ ಬ್ರೆಜಿಲ್‌ ಮೊದಲ ಸ್ಥಾನದಲ್ಲಿದ್ದರೆ, ಇಂಡೋನೇಷಿಯಾ, ದಕ್ಷಿಣ ಕೋರಿಯಾ ಮತ್ತು ಮೆಕ್ಸಿಕೋ ಉಳಿದ 3 ಸ್ಥಾನಗಳಲ್ಲಿವೆ.

ಇದನ್ನೂ ಓದಿ:ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

ಅದರಲ್ಲಿ 7.6 ಬಿಲಿಯನ್‌ ಸಮಯ ಆನ್‌ಲೈನ್‌ ಶಾಪಿಂಗ್‌ ಆ್ಯಪ್‌ಗ್ಳದ್ದಾಗಿದೆ. ಪ್ರತಿ ಭಾರತೀಯ ತಿಂಗಳಿಗೆ ಸರಾಸರಿ 19.8 ಗಂಟೆಯನ್ನು ವಾಟ್ಸ್‌ಆ್ಯಪ್‌ನಲ್ಲಿ ಮತ್ತು 13 ಗಂಟೆಗಳನ್ನು ಇನ್‌ಸ್ಟಾಗ್ರಾಂನಲ್ಲಿ ಕಳೆದಿದ್ದಾರೆ.

ಡೌನ್‌ಲೋಡ್‌ಗೆ 2ನೇ ಸ್ಥಾನ:
ಭಾರತ ಆ್ಯಪ್‌ಗ್ಳನ್ನು ಡೌನ್‌ಲೋಡ್‌ ಮಾಡಿಕೊಳ್ಳುವುದರಲ್ಲಿ 2ನೇ ಸ್ಥಾನದಲ್ಲಿದೆ. ಅದರಲ್ಲಿ ಮೊದಲನೇ ಸ್ಥಾನದಲ್ಲಿ ಚೀನಾವಿದೆ. ಭಾರತದಲ್ಲಿ 2021ರಲ್ಲಿ 26.6 ಬಿಲಿಯನ್‌ ಆ್ಯಪ್‌ ಡೌನ್‌ಲೋಡ್‌ ಆಗಿದೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

mob

Whatsapp; 74 ಲಕ್ಷ ಖಾತೆಗಳಿಗೆ ನಿರ್ಬಂಧ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.