ಆತ್ಮ ನಿರ್ಭರ ಭಾರತ ಕಲ್ಪನೆ ಎಂದಿಗೂ ಆಕಸ್ಮಿಕವಲ್ಲ: ಕೆರೇಕೈ


Team Udayavani, Dec 22, 2021, 12:51 PM IST

11atmanirbhar

ಶಿರಸಿ: ಮೋದಿಯವರ ಆತ್ಮ ನಿರ್ಭರ ಭಾರತ ಕಲ್ಪನೆ ಎಂದಿಗೂ ಆಕಸ್ಮಿಕವಲ್ಲ ಎಂದು ವಿದ್ವಾನ್ ಉಮಾಕಾಂತ ಭಟ್ಟ‌ ಕೆರೇಕೈ ಹೇಳಿದರು.

ನಗರದ ನೆಮ್ಮದಿ ಕುಟೀರದಲ್ಲಿ ಮಂಗಳವಾರ ಹೋವೆ‌ ಶೇಷಾದ್ರಿ ಅವರ  ಪ್ರಬಂಧ ಸಂಚಯ ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು .

ಇದು ಒಂದು ರಾಷ್ಟ್ರ ಚಿಂತನೆ ಮತ್ತು ಅದು ಸರಿಯಾದ ದಾರಿಯಲ್ಲಿ ಸಾಗುತ್ತಿದೆ ಎಂಬುದರ ಸಂಕೇತ ಆತ್ಮ ನಿರ್ಭರ ಭಾರತ. ಸೇವೆ ಎಂಬುದು ಎಂದಿಗೂ ಪರಕೀಯವಲ್ಲ. ಇದರ ನಾಡಿಯನ್ನು ಮುಟ್ಟಿ ನರೇಂದ್ರ ಮೋದಿ ಮಾತನಾಡಿದ್ದಾರೆ ಎಂದರು‌.

ಸಮಾಜದಲ್ಲಿ ಎಲ್ಲೂ ನೆಮ್ಮದಿ ಸಿಗದಿದ್ದರೆ ಸಂಸ್ಕೃತ ಓದಿ. ಸಂಸ್ಕೃತ ಎಂದಿಗೂ ಸತ್ತ ಭಾಷೆಯಲ್ಲ, ಸಂಸ್ಕೃತ ಓದದೇ ನಾವೇ ಸತ್ತಿದ್ದೇವೆ ಎಂದು ಶೇಷಾದ್ರಿ ಅಭಿಪ್ರಾಯಿಸುತ್ತಿದ್ದರು. ಶೇಷಾದ್ರಿ ಅವರ ಲೇಖನಗಳು ಒಂದೊಂದೂ ಸಂಶೋಧನಾ ವಿಷಯದಂತಿದೆ. ಈ ರೀತಿ ಸಾಹಿತ್ಯ ನಮ್ಮ‌ಜೀವ ಧ್ವನಿಯನ್ನು ಎತ್ತರಕ್ಕೆ ಒಯ್ಯುವ ಸಾಹಿತ್ಯ ಎಂದರು.

ನಿವೃತ್ತ ಪ್ರಾಚಾರ್ಯ ಪ್ರೊ. ಕೆ ಎನ್ ಹೊಸ್ಮನಿ ಮಾತನಾಡಿ,  ಹೊ ವೆ ಶೇಷಾದ್ರಿ ಅವರ ಬರಹದ ಬೆಳಕು ನಾ ಡಿಸೋಜಾ ಅವರ ಲೇಖನಗಳಲ್ಲಿ ಕಾಣಬಹುದಾಗಿದೆ ಎಂದರು.

ಸಾಹಿತಿ ನಾರಾಯಣ ಭಟ್ ಬಳ್ಳಿ ಕೃತಿ ಪರಿಚಯಿಸಿದರು. ಜನಾರ್ಧನ ಆಚಾರ್ಯ, ಕಿರಣ ಭೈರುಂಬೆ ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.