ಸ್ಮತಿ ಠಕ್ಕರ್ ದೇಶದ ಮೊದಲ ಪ್ಲಾಸ್ಮಾ ದಾನಿ
Team Udayavani, Apr 26, 2020, 6:42 AM IST
ಕೋವಿಡ್-19 ಸೋಂಕಿತರನ್ನು ಗುಣಪಡಿಸಲು ಪ್ಲಾಸ್ಮಾ ಥೆರಪಿ ಪರಿಣಾಮಕಾರಿ ಎಂಬುದು ಈಗ ಸಾಬೀತಾಗಿದೆ. ಗುಣಮುಖ ರಾದ ಅಹಮದಾಬಾದ್ನ ಸ್ಮತಿ ಠಕ್ಕರ್ ದೇಶದ ಮೊದಲ ಪ್ಲಾಸ್ಮಾ ದಾನಿ ಎನಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಡಿಸಾcರ್ಜ್ ಬಳಿಕ 14 ದಿನಗಳ ಕ್ವಾರಂಟೈನ್ನಲ್ಲಿದ್ದೆ. ಬಳಿಕ ಇತರ ರೋಗಿಗಳ ಚಿಕಿತ್ಸೆಗೆ ತಮ್ಮ ರಕ್ತದಿಂದ ಪ್ಲಾಸ್ಮಾ ಕಣಗಳನ್ನು ನೀಡುವ ಬಗ್ಗೆ ಆಸಕ್ತಿ ಹೊಂದಿದ್ದೀರಾ ಎಂಬ ಬಗ್ಗೆ ಆಸ್ಪತ್ರೆಯಿಂದ ಫೋನ್ ಬಂದಿತ್ತು. ಅದಕ್ಕೆ ಸಮ್ಮತಿಸಿದ್ದಾಗಿ ಸ್ಮತಿ ಠಕ್ಕರ್ ಹೇಳಿದ್ದಾರೆ. 2 ಗಂಟೆಗಳ ಅವಧಿಯಲ್ಲಿ ಪ್ರಕ್ರಿಯೆ ಮುಗಿಯಿತು. ರೋಗದಿಂದ ಗುಣ ಮುಖರಾದವರ ದೇಹದಲ್ಲಿ ಕೋವಿಡ್-19 ವೈರಸ್ ವಿರುದ್ಧ ಹೋರಾಡುವ ಜೀವ ನಿರೋಧಕಗಳು ಅಭಿವೃದ್ಧಿಯಾಗಿರುತ್ತವೆ ಇವನ್ನು ಸೋಂಕಿತ ವ್ಯಕ್ತಿಯ ದೇಹಕ್ಕೆ ವರ್ಗಾಯಿಸಲಾಗುತ್ತದೆ. ಸೋಂಕಿನಿಂದ ಗುಣಮುಖರಾದವರೆಲ್ಲರೂ ಪ್ಲಾಸ್ಮಾ ಕಣಗಳನ್ನು ದಾನ ಮಾಡಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ