iPhone: ಐಫೋನ್‌ ಉತ್ಪಾದನೆಯಲ್ಲಿ ಚೀನಾಕ್ಕೆ ಭಾರತ ಸೆಡ್ಡು?

- ತಮಿಳುನಾಡಿನಲ್ಲಿ ಐಫೋನ್‌ 15ರ ಉತ್ಪಾದನೆ ಆರಂಭ

Team Udayavani, Aug 18, 2023, 7:23 AM IST

APPLE STORE

ವಾಷಿಂಗ್ಟನ್‌: ಹಲವು ವಿನೂತನ ಅಪ್ಡೆàಟ್‌ಗಳನ್ನು ಹೊಂದಿರುವ, ನವೀನ ಐಫೋನ್‌-15ರ ಮೊಬೈಲ್‌ ಉತ್ಪಾದನೆ ಪ್ರಮಾಣ ಭಾರತದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಆ್ಯಪಲ್‌ ಕಂಪನಿ ಭಾರತದಲ್ಲೇ ಉತ್ಪಾದನೆಯನ್ನು ಹೆಚ್ಚಿಸಿ, ಚೀನಾದ ಮೇಲಿನ ಅವಲಂಬನೆ ಕಡಿಮೆ ಮಾಡಲು ಯೋಜಿಸಿದೆ. ಅಮೆರಿಕ ಮತ್ತು ಚೀನಾ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದೆ, ಚೀನಾದೊಂದಿಗೆ ವ್ಯಾಪಾರವನ್ನು ಕಡಿಮೆ ಅಮೆರಿಕ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲೇ ತನ್ನ ಉತ್ಪನ್ನಗಳ ಉತ್ಪಾದನೆ ಪ್ರಮಾಣ ಹೆಚ್ಚಿಸುವುದು ಆ್ಯಪಲ್‌ ಉದ್ದೇಶ.

ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿರುವ ಫಾಕ್ಸ್‌ಕಾನ್‌ ಟೆಕ್ನಾಲಜಿ ಗ್ರೂಪ್‌ ಹೊಸ ಆವೃತ್ತಿಯನ್ನು ಉತ್ಪಾದಿಸುತ್ತಿದೆ. ಚೀನಾದಿಂದ ನೂತನ ಆವೃತ್ತಿಯ ಮೊಬೈಲ್‌ಗ‌ಳು ಹಡಗನ್ನೇರಿದ ಕೆಲವೇ ವಾರಗಳಲ್ಲಿ, ಭಾರತದಲ್ಲೂ ಈ ಮೊಬೈಲ್‌ಗ‌ಳು ಲಭ್ಯವಾಗಲಿವೆ. ಇದಕ್ಕೆ ಆ್ಯಪಲ್‌ ಕಂಪನಿ ಭಾರತದಲ್ಲಿ ಉತ್ಪಾದನೆ ಹೆಚ್ಚಿಸಲು ಮಾಡಿರುವ ನಿರ್ಧಾರವೇ ಕಾರಣ.

ಐಫೋನ್‌ 14ಕ್ಕೆ ಮುನ್ನ ಭಾರತದಲ್ಲಿ ಜೋಡಿಸಲ್ಪಡುತ್ತಿದ್ದ ಆ್ಯಪಲ್‌ ಮೊಬೈಲ್‌ಗ‌ಳ ಸಂಖ್ಯೆ ತೀರಾ ಕಡಿಮೆಯಾಗಿತ್ತು. ಚೀನಾದಿಂದ ಮೊಬೈಲ್‌ಗ‌ಳು ಬರುವುದೂ ತಡವಾಗುತ್ತಿತ್ತು. ಆ್ಯಪಲ್‌ ಕಳೆದ ವರ್ಷ ಶೇ.7ರಷ್ಟು ಮೊಬೈಲ್‌ಗ‌ಳನ್ನು ಭಾರತದಲ್ಲೇ ಉತ್ಪಾದಿಸಿತು. ಈ ಬಾರಿ ಚೀನಾಕ್ಕೆ ಸರಿಸಮನಾಗಿ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಮೂಲಗಳು ಹೇಳಿವೆ. ಐಫೋನ್‌ 15 ಮಾರುಕಟ್ಟೆಗೆ ಲಭ್ಯವಾಗುವುದರ ಬಗ್ಗೆ ಸೆ.12ರಂದು ಪ್ರಕಟವಾಗುವ ಸಾಧ್ಯತೆಯಿದೆ.

3 ವರ್ಷಗಳಲ್ಲೇ ವಿನೂತನ ಅಪ್ಡೆಟ್‌: ಕಳೆದ ಮೂರು ವರ್ಷಗಳಲ್ಲೇ ಕಾಣಿಸದ ಅಪ್ಡೆಟ್‌ಗಳನ್ನು ಐಫೋನ್‌ ಹೊಸ ಆವೃತ್ತಿಯಲ್ಲಿ ಕಾಣಲು ಸಾಧ್ಯವಿದೆ. ಕ್ಯಾಮೆರಾ ಇನ್ನಷ್ಟು ಶಕ್ತಿಶಾಲಿಯಾಗಬಹುದು, ಪ್ರೊ ಮಾಡೆಲ್‌ಗೆ 3 ನ್ಯಾನೊಮೀಟರ್‌ ಪ್ರೊಸೆಸರ್‌ ಸೇರಿಕೊಳ್ಳಬಹುದು.

ಉತ್ಪಾದನೆ ತಗ್ಗಬಹುದು
ಆ್ಯಪಲ್‌ ಕಂಪನಿ ಐಫೋನ್‌ 15ರ ಉತ್ಪಾದನೆಯ ಪ್ರಮಾಣ ಕಡಿಮೆ ಮಾಡುವ ನಿರೀಕ್ಷೆಯಿದೆ. ಮೊಬೈಲ್‌ನ ಬಿಡಿಭಾಗಗಳ ಲಭ್ಯತೆ ಕಡಿಮೆಯಿರುವುದರಿಂದ ಹೀಗಾಗಬಹುದು. ಹಿಂದೆ 8.3 ಕೋಟಿ ಮೊಬೈಲ್‌ ಉತ್ಪಾದನೆಯಾಗಬಹುದೆಂದು ಅಂದಾಜಿಸಲಾಗಿತ್ತು, ಈಗದು 7.7 ಕೋಟಿಗಿಳಿಯಬಹುದು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.