Award: ಇಂದಿರಾ ಗಾಂಧಿ,ನರ್ಗೀಸ್‌ ಪ್ರಶಸ್ತಿಗಳ ಹೆಸರು ಬದಲು

ಕೇಂದ್ರ ಸರ್ಕಾರದ ಸಮಿತಿ ಶಿಫಾರಸಿನಂತೆ ಕ್ರಮ

Team Udayavani, Feb 14, 2024, 12:20 AM IST

ig n

ನವದೆಹಲಿ: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಭಾಗದಲ್ಲಿ ನೀಡುತ್ತಿದ್ದ “ಇಂದಿರಾ ಗಾಂಧಿ ಅತ್ಯುತ್ತಮ ಚೊಚ್ಚಲ ಚಲನಚಿತ್ರ’ ಪ್ರಶಸ್ತಿ ಮತ್ತು “ರಾಷ್ಟ್ರೀಯ ಭಾವೈಕ್ಯತೆಯ ಅತ್ಯುತ್ತಮ ಚಲನ­ಚಿತ್ರಕ್ಕಾಗಿ ನರ್ಗೀಸ್‌ ದತ್‌’ ಪ್ರಶಸ್ತಿಗಳ ಹೆಸರುಗಳನ್ನು ಬದಲಾಯಿಸಲಾಗಿದೆ. ಈ ಪ್ರಶಸ್ತಿಗಳಿಂದ ಇಂದಿರಾ ಗಾಂಧಿ ಮತ್ತು ನರ್ಗೀಸ್‌ ದತ್‌ ಹೆಸರುಗಳನ್ನು ಕೈಬಿಡಲಾಗಿದೆ.

ಕೇಂದ್ರ ಸರ್ಕಾರದ ಸಮಿತಿಯ ಶಿಫಾರಸ್ಸುಗಳ ಆಧಾರದಲ್ಲಿ ಬದಲಾವಣೆ ತಂದು “70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ನಿಯಮಗಳು 2022′ ಅನ್ನು ರೂಪಿಸಲಾಗಿದೆ. “ಇಂದಿರಾ ಗಾಂಧಿ ಅತ್ಯುತ್ತಮ ಚೊಚ್ಚಲ ಚಲನಚಿತ್ರ’ ಪ್ರಶಸ್ತಿಯು “ನಿರ್ದೇಶಕರ ಅತ್ಯುತ್ತಮ ಚೊಚ್ಚಲ ಚಲನಚಿತ್ರ’ ಆಗಿ ಬದಲಾಗ­ಲಿದೆ. ಅಲ್ಲದೇ ಈ ಪ್ರಶಸ್ತಿಗೆ ಈ ಹಿಂದೆ ನಿರ್ದೇಶಕ ಮತ್ತು ನಿರ್ಮಾಪಕರಿಗೆ ಪ್ರಶಸ್ತಿ ಮೊತ್ತವನ್ನು ಸಮಾನವಾಗಿ ಹಂಚಿಕೆ ಮಾಡಲಾಗುತ್ತಿತ್ತು. ಆದರೆ ಇನ್ನೂ ಮುಂದೆ ಈ ಮೊತ್ತವು ನಿರ್ದೇಶಕರಿಗೆ ಮಾತ್ರ ನೀಡಲಾಗುತ್ತದೆ. “ರಾಷ್ಟ್ರೀಯ ಭಾವೈಕ್ಯತೆಯ ಅತ್ಯುತ್ತಮ ಚಲನಚಿತ್ರಕ್ಕಾಗಿ ನರ್ಗೀಸ್‌ ದತ್‌’ ಪ್ರಶಸ್ತಿಯು “ರಾಷ್ಟ್ರೀಯ, ಸಾಮಾಜಿಕ ಮತ್ತು ಪರಿಸರ ಮೌಲ್ಯಗಳನ್ನು ಉತ್ತೇಜಿಸುವ ಅತ್ಯುತ್ತಮ ಚಲನಚಿತ್ರ’ ಆಗಿ ಬದಲಾಗಲಿದೆ.

ಫಾಲ್ಕೆ ಪ್ರಶಸ್ತಿ ಮೊತ್ತ 15 ಲಕ್ಷ ರೂ.ಗಳಿಗೆ ಏರಿಕೆ
ಫಾಲ್ಕೆ ಪ್ರಶಸ್ತಿ ಮೊತ್ತವನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗೆ ಏರಿಸ ಲಾಗಿದೆ. ಇದೇ ರೀತಿ ಹಲವು ಪ್ರಶಸ್ತಿ ಗಳ ಮೊತ್ತವನ್ನು ಏರಿಸಲಾಗಿದೆ. ಸ್ವರ್ಣ ಕಮಲ ಪ್ರಸ್ತಿ ಮೊತ್ತವನ್ನು 3 ಲಕ್ಷ ರೂ.ಗಳಿಗೆ ಏರಿಸಿ, ರಜತ ಕಮ ಲ ಪ್ರಶಸ್ತಿ ವಿಜೇತ ರಿಗೆ ನೀಡುವ ಮೊತ್ತ 2 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.