ಇಂದ್ರಾಳಿ ರೈಲ್ವೇ ಸೇತುವೆ ಕಾಮಗಾರಿ ಆರಂಭ
Team Udayavani, Feb 25, 2021, 5:55 AM IST
ಉಡುಪಿ: ಇಂದ್ರಾಳಿ ರೈಲ್ವೇ ಸೇತುವೆ ನಿರ್ಮಾಣಕ್ಕೆ ರೈಲ್ವೇ ಸುರಕ್ಷತಾ ಆಯುಕ್ತರು (ಸಿಆರ್ ಎಸ್) ಹೆದ್ದಾರಿ ಇಲಾಖೆಯವರಿಗೆ ಅನುಮತಿ ನೀಡಿದ್ದು, ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಗೊಂಡಿದೆ.
ಇಂದ್ರಾಳಿ ಸೇತುವೆ ಬಳಿಯ ಪೆಟ್ರೋಲ್ ಬಂಕ್ ಎದುರಿನ ರಸ್ತೆಯಲ್ಲಿ ವಾಹನ ಚಲಿಸಲು ಅವಕಾಶವಿಲ್ಲ. ಇಲ್ಲಿ ಗರ್ಡರ್ ಲಾಂಚಿಂಗ್ ಸೇತುವೆ ನಿರ್ಮಾಣಗೊಳ್ಳುವ ಮೊದಲು ರಸ್ತೆಯ ಆಚೀಚೆ ಬದಿ ಸ್ತಂಭಗಳನ್ನು ನಿರ್ಮಿಸಬೇಕು.
ಈ ಕಾಮಗಾರಿ ನಡೆಸಲು ಅನುಮತಿಯನ್ನು ಕೊಂಕಣ ರೈಲ್ವೇ ನಿಗಮ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೀಡಿದೆ. ಆಚೀಚಿನ ರಸ್ತೆಗಳ ಡಾಮರು ಕಾಮಗಾರಿ, ವಿದ್ಯುತ್ ಮಾರ್ಗಗಳ ಸ್ಥಳಾಂತರ ಮೊದಲಾದ ಕೆಲಸಗಳನ್ನು ನಡೆಸಲಾಗುತ್ತಿದೆ. ಸ್ತಂಭಗಳನ್ನು ನಿರ್ಮಿಸಿದ ಬಳಿಕ ಸಿದ್ಧಪಡಿಸಿದ ಸೇತುವೆಯನ್ನು (ಗರ್ಡರ್ ಲಾಂಚಿಂಗ್) ತಂದು ಜೋಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ