“ವರ್ಕ್ ಫ್ರಂ ಹೋಂ’ ಬೇಡ: ಎನ್. ಆರ್. ನಾರಾಯಣ ಮೂರ್ತಿ
Team Udayavani, Mar 17, 2022, 7:25 AM IST
ನವದೆಹಲಿ: “ವರ್ಕ್ ಫ್ರಂ ಹೋಂ’ನಿಂದ ಉತ್ಪಾದಕತೆಯು ಕಡಿಮೆಯಾಗುತ್ತದೆ. ಹಾಗಾಗಿ, ಆ ಸಂಸ್ಕೃತಿಯಿಂದ ಉದ್ಯೋಗಿಗಳು ಆದಷ್ಟು ಬೇಗನೇ ಹೊರಬಂದು, ಕಚೇರಿಗೆ ಆಗಮಿಸಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಇನ್ಫೋಸಿಸ್ನ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಹೇಳಿದ್ದಾರೆ.
ಕೊರೊನಾದ ಕಾಟ ತಗ್ಗಿದ ಬೆನ್ನಲ್ಲೇ ಹಲವಾರು ಕಂಪನಿಗಳು, ತಮ್ಮ ಕಚೇರಿಗಳನ್ನು ಪುನರಾರಂಭ ಮಾಡಲು ಸಜ್ಜಾಗುತ್ತಿವೆ. ಐಟಿ ಕಂಪನಿಗೂ ತಮ್ಮ ಉದ್ಯೋಗಿಗಳನ್ನು ಕಚೇರಿಗೆ ಕರೆಯಿಸಿಕೊಳ್ಳಲಾರಂಭಿಸಿವೆ.
ಇತ್ತೀಚೆಗೆ ನಡೆದ ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು,” ನಾನು ಮನೆಯಿಂದ ಕೆಲಸ ಮಾಡುವ ಸಂಸ್ಕೃತಿಯನ್ನು ವೈಯಕ್ತಿಕವಾಗಿ ಇಷ್ಟಪಡುವುದಿಲ್ಲ. ಸತತವಾಗಿ ವರ್ಕ್ ಫ್ರಂ ಹೋಂನಲ್ಲೇ ಇದ್ದರೆ ಕಚೇರಿ ಸಂಸ್ಕೃತಿ ಹಾಳಾಗಿ, ಉತ್ಪಾದಕತೆಯೂ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ