Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ


Team Udayavani, Sep 25, 2023, 6:53 AM IST

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

ಬಜಪೆ: ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ದಡಿಯಲ್ಲಿರುವ ನ್ಯಾಶನಲ್‌ ಇನ್ನೋ ವೇಶನ್‌ ಫೌಂಡೇಶನ್‌ (ಎನ್‌ಐಎಫ್) ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ (ಡಿಎಸ್‌ಟಿ) ಜಂಟಿಯಾಗಿ ಇನ್‌ಸ್ಪಯರ್‌ ಆವಾರ್ಡ್‌ ಸ್ಪರ್ಧೆ ಯನ್ನು ನಡೆಸುತ್ತಿವೆ.

ಮಕ್ಕಳಲ್ಲಿರುವ ವೈಜ್ಞಾನಿಕ ಚಿಂತನೆಗೆ ಮೂರ್ತ ರೂಪ ನೀಡುವುದು ಈ ಸ್ಪರ್ಧೆಯ ಉದ್ದೇಶ. ಕಳೆದ ಆರೇಳು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆಯುತ್ತಿದೆ.

5 ವಿಭಾಗಗಳಲ್ಲಿ ಸ್ಪರ್ಧೆ
6ರಿಂದ 10ನೇ ತರಗತಿ ಮಕ್ಕಳಿಗೆ ಈ ಸ್ಪರ್ಧೆ ಮೀಸಲಾಗಿದ್ದು 5 ವಿಭಾಗಗಳಲ್ಲಿ ನಡೆಯುತ್ತಿದೆ. ಸರಕಾರಿ, ಅನುದಾನಿತ, ಅನುದಾನರಹಿತ ಶಾಲೆ ಗಳ ಮಕ್ಕಳು ಭಾಗವಹಿಸಬಹುದು. ಒಟ್ಟು 1 ಲಕ್ಷ ಮಕ್ಕಳಿಗೆ ತಲಾ 10 ಸಾವಿರ ರೂ. ನೀಡಿ ಅವರಿಗೆ ಸಂಬಂಧಿತ ವಿಜ್ಞಾನದ ಮಾದರಿ ತಯಾರಿಸುವಂತೆ ತಿಳಿಸಲಾಗುತ್ತದೆ. ಸ್ಪರ್ಧೆಯನ್ನು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಸಲಾಗುತ್ತದೆ. ಪ್ರತೀ ಹಂತದಲ್ಲಿ 1/10 ಉತ್ತಮ ಮೊಡೆಲ್‌ಗ‌ಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.ದ.ಕ. ಜಿಲ್ಲೆಗೆ ಸಂಬಂಧಿಸಿ 2021- 22ರಲ್ಲಿ 2,602 ವಿದ್ಯಾರ್ಥಿಗಳು ಭಾಗವಹಿಸಿದ್ದು, 305 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಸಿಕ್ಕಿದೆ.

ನೋಂದಣಿಯಲ್ಲಿ
ಮುಂದಿರುವ ಶಾಲೆಗಳು
ಈ ಸಾಲಿನಲ್ಲಿ ಮೂಡುಬಿದಿರೆ, ಪುತ್ತೂರು, ಸುಳ್ಯ ಶೈಕ್ಷಣಿಕ ಬ್ಲಾಕ್‌ನ ಶಾಲೆಗಳು ಹೆಚ್ಚು ಆಸಕ್ತಿ ತೋರಿದ್ದು, ಶೇ. 100ರಷ್ಟು ಮಕ್ಕಳು ನೋಂದಣಿ ಮಾಡಿದ್ದಾರೆ. ಜಿಲ್ಲೆಯ ಬೆಳ್ತಂಗಡಿ, ಮಂಗಳೂರು ದಕ್ಷಿಣದ ಶೈಕ್ಷಣಿಕ ಬ್ಲಾಕ್‌ ಹಿಂದೆ ಇವೆ. ಸೆ. 30ರ ವರೆಗೆ ನೋಂದಣಿಗೆ ಅವಕಾಶವಿದೆ.

ದ.ಕ. ಜಿಲ್ಲೆಯ ಒಟ್ಟು 1,508 ಶಾಲೆಗಳ ಪೈಕಿ 1,009 ಶಾಲೆಗಳು ನೋಂದಣಿ ಮಾಡಿವೆ. ಈ ಸಾಲಿನಲ್ಲಿ 3,600 ಗುರಿ ಇದ್ದು ಈಗಾಗಲೇ 2,926 ನೋಂದಣಿ ಮಾಡಿದ್ದು ಶೇ. 81ರಷ್ಟು ನೋಂದಣಿ ಮಾಡಿದಂತಾಗಿದೆ.

ಉಡುಪಿ: 5 ಸಾವಿರ ಗುರಿ
ಉಡುಪಿ ಜಿಲ್ಲೆಯ 370 ಶಾಲೆಗಳ1,063 ಮಂದಿ ನೋಂದಾಯಿಸಿ ಕೊಂಡಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ5 ಸಾವಿರ ಮಂದಿ ನೋಂದಣಿ ಮಾಡಿ ಕೊಳ್ಳಲು ಗುರಿ ಇರಿಸಿಕೊಳ್ಳಲಾಗಿದೆ. ವಲಯವಾರು ಬ್ರಹ್ಮಾವರ ವಲಯದ 44 ಶಾಲೆಗಳ 144, ಬೈಂದೂರು ವಲಯದ 58 ಶಾಲೆಗಳ 154, ಕಾರ್ಕಳವಲಯದ 73 ಶಾಲೆಗಳ 245, ಕುಂದಾಪುರ ವಲಯದ 117 ಶಾಲೆಗಳ 324 ಹಾಗೂ ಉಡುಪಿ ವಲಯದ 74 ಶಾಲೆಗಳ 196 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.