ಅಂಬೇಡ್ಕರ್ ಗೆ ಅವಮಾನ: ಹುಣಸೂರಿನಲ್ಲಿ ನ್ಯಾಯಾಧೀಶರ ವಿರುದ್ದ ಪ್ರತಿಭಟನೆ
Team Udayavani, Jan 27, 2022, 2:45 PM IST
ಹುಣಸೂರು: ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ನಗರದ ಸಂವಿಧಾನ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ದ.ಸಂ.ಸ ಯ ರತ್ನಪುರಿ ಪುಟ್ಟಸ್ವಾಮಿ, ರಾಮಕೃಷ್ಣ, ಡೇವಿಡ್, ವಕೀಲ ಪುಟ್ಟರಾಜು ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಧೀಶರೇ ಅಂಬೇಡ್ಕರ್ ಪೋಟೋ ತೆರವುಗೊಳಿಸಿದರೆ ಮಾತ್ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದು, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಸಂವಿದಾನಕ್ಕೆ ಅಪಮಾನ ಮಾಡಿದಂತಾಗಿದೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ಗ್ರೇಡ್- 2 ತಹಸೀಲ್ದಾರ್ ನರಸಿಂಹಯ್ಯರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಿವರಾಜ್. ಕಿಟ್ಟಪ್ಪ. ಶಿವಾನಂದ್. ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ