ಸ್ವಾರಸ್ಯ: ಶಾಸ್ತ್ರೀಜಿ ಮತ್ತು ಮಂಗಳವಾರ


Team Udayavani, May 5, 2020, 4:29 PM IST

ಸ್ವಾರಸ್ಯ: ಶಾಸ್ತ್ರೀಜಿ ಮತ್ತು ಮಂಗಳವಾರ

ನಮ್ಮ ದೇಶ ಕಂಡ ಧೀಮಂತ ನಾಯಕರಲ್ಲಿ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಕೂಡ ಒಬ್ಬರು. ಜೈ ಜವಾನ್‌, ಜೈ ಕಿಸಾನ್‌, ಜೈ ಹಿಂದ್‌ ಎಂಬ ಘೋಷವಾಕ್ಯ ಕೊಟ್ಟ ಮಹಾನ್‌ ನಾಯಕರು ಶಾಸ್ತ್ರೀಜಿ. ಅವರ ಬದುಕಿನ ಅತೀ ಮುಖ್ಯ ಘಟನೆಗಳು ನಡೆದದ್ದು ಮಂಗಳವಾರವೇ ಅನ್ನುವುದು ವಿಸ್ಮಯ ಅನ್ನಿಸುವ, ಆದರೆ ನಂಬಲೇ ಬೇಕಾದ ಸಂಗತಿ. ಹೇಗೆ ಅಂತೀರಾ? ಕೇಳಿ- ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಅವರು ಜನಿಸಿದ್ದು ಮಂಗಳವಾರ.

ಸ್ವಾತಂತ್ರ್ಯ ಸಂಗ್ರಾಮದ ಗಲಭೆಯಲ್ಲಿ (1940) ಅವರು ಬಂಧಿಸಲ್ಪಟ್ಟಿದ್ದು ಕೂಡ ಮಂಗಳವಾರ. ಮುಂದೆ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತ ದಿನ ಮಂಗಳವಾರವೇ ಆಗಿತ್ತು. ಕೇಂದ್ರ ಸಂಪುಟದಲ್ಲಿ ಅವರು, ಸಂಪರ್ಕ ಖಾತೆಯ ಸಚಿವರಾದದ್ದು (1947), ಕಾಂಗ್ರೆಸ್‌ನ ಅಧ್ಯಕ್ಷರಾದದ್ದೂ (1951) ಮಂಗಳವಾರವೇ. 1957ರಲ್ಲಿ ರೇಲ್ವೆ ಸಚಿವರಾದದ್ದು, ನಂತರ ಗೃಹ ಸಚಿವರಾದದ್ದು, ಮುಂದೊಮ್ಮೆ ದೇಶದ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು ಕೂಡ ಮಂಗಳವಾರವೇ. ಅಷ್ಟೇ ಅಲ್ಲ, ರಾಷ್ಟ್ರಪತಿ ಡಾ. ರಾಧಾಕೃಷ್ಣನ್‌ ಅವರು, ಶಾಸ್ತ್ರೀಜಿ ಅವರಿಗೆ “ಭಾರತ ರತ್ನ’ ಪುರಸ್ಕಾರ ನೀಡಿದ್ದೂ ಮಂಗಳವಾರವೇ! ಐತಿಹಾಸಿಕ ತಾಷ್ಕಂಟ್‌ ಒಪ್ಪಂದಕ್ಕೆ ಶಾಸ್ತ್ರೀ ಅವರು ಸಹಿ ಹಾಕಿದ್ದು ಕೂಡ ಮಂಗಳವಾರ. ಅವರು ಅಲ್ಲಿಯೇ ಇಹಲೋಕ ತ್ಯಜಿಸಿದ್ದು ಮಂಗಳ ವಾರವೇ…

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.