Goa: ನಾಳೆಯಿಂದ ಗೋವಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ


Team Udayavani, Nov 18, 2023, 11:32 PM IST

IF F

ವಿಶ್ವದ ಅತಿದೊಡ್ಡ ಸಿನಿಮಾ ಮತ್ತು ಸಂಸ್ಕೃತಿ ಉತ್ಸವಗಳ ಪೈಕಿ ಒಂದಾಗಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ(ಐಎಫ್ಎಫ್) ಗೋವಾದಲ್ಲಿ ಸೋಮವಾರದಿಂದ ಆರಂಭವಾಗಲಿದೆ. ಒಟ್ಟು 10 ದಿನಗಳ ಕಾಲ ನಡೆಯುವ ಈ ಸಿನಿಮಾ ಉತ್ಸವದಲ್ಲಿ ಜಗತ್ತಿನ 270ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನ ಕಾಣಲಿವೆ. ಈ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಮೈಕೆಲ್‌ ಡೌಗ್ಲಾಸ್‌ಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ:
ಚಲನಚಿತ್ರೋತ್ಸವದಲ್ಲಿ ಖ್ಯಾತ ಹಾಲಿವುಡ್‌ ನಟ, ನಿರ್ಮಾಪಕ ಮೈಕೆಲ್‌ ಡೌಗ್ಲಾಸ್‌ಗೆ 2023ನೇ ಸಾಲಿನ ಪ್ರತಿಷ್ಠಿತ ಸತ್ಯಜಿತ್‌ ರೇ ಜೀವಮಾನ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸಮ್ಮಾನ್‌ ರಾಯ್‌ ಚಿತ್ರ ಪ್ರದರ್ಶನ:
ಚಲನಚಿತ್ರೋತ್ಸವದಲ್ಲಿ ಒಟ್ಟು 10 ಫೀಚರ್‌ ಫಿಲ್ಮ್ಗಳ ಪ್ರದರ್ಶನವಾಗಲಿದೆ. ಈ ಪೈಕಿ ಪಶ್ಚಿಮ ಬಂಗಾಳದ ನಿರ್ದೇಶಕ ಸಮ್ಮಾನ್‌ ರಾಯ್‌ ಅವರು ಫೀಚರ್‌ ಫಿಲ್ಮ್ “ದಿ ಎಕ್ಸೆ„ಲ್‌-ನಿರ್ಬಾಶನ್‌’ ಕೂಡ ಪ್ರದರ್ಶನ ಕಾಣುತ್ತಿದೆ. 1960 ದಶಕದಲ್ಲಿ ಪಶ್ಚಿಮ ಬಂಗಾಳ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರ ಸ್ಥಳೀಯ ಸಂಸ್ಕೃತಿ, ಮಾನಸಿಕ ಸ್ಥಿತಿ ಮತ್ತು ಸಾಮಾಜಿಕ ಸ್ಥಿತಿಗತಿಯನ್ನು ಚಿತ್ರಿಸುತ್ತದೆ.

ಮೊದಲ ಚಿತ್ರ “ಕ್ಯಾಚಿಂಗ್‌ ಡಸ್ಟ್‌’:
ಗೋವಾದ ಚಲನಚಿತ್ರೋತ್ಸವದಲ್ಲಿ ಮೊದಲು ಪ್ರದರ್ಶನಗೊಳ್ಳುವ ಚಿತ್ರ ಬ್ರಿಟನ್‌ನ ಥ್ರಿಲ್ಲರ್‌ ಸಿನಿಮಾ “ಕ್ಯಾಚಿಂಗ್‌ ಡಸ್ಟ್‌’ ಹಾಗೂ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿರುವ ಕೊನೆಯ ಚಿತ್ರ ಅಮೆರಿಕದ ಕ್ರೀಡಾ ಕ್ಷೇತ್ರದ ಜೀವನಚರಿತ್ರೆ “ದಿ ಫೆದರ್‌ ವೇಟ್‌’. ಒಟ್ಟು 270ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನ ಕಾಣಲಿದೆ.

ತೀರ್ಪುಗಾರರ ಸಮಿತಿಯಲ್ಲಿ ನಾಗಾಭರಣ:
ಖ್ಯಾತ ನಿರ್ದೇಶಕ, ನಟ, ನಿರ್ಮಾಪಕ ಟಿ.ಎಸ್‌.ನಾಗಾಭರಣ ಅವರು ಫೀಚರ್‌ ಫಿಲ್ಮ್ ವಿಭಾಗದ ತೀರ್ಪುಗಾರರ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯಲ್ಲಿ ಒಟ್ಟು 12 ಸದ್ಯಸರು ಇದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.