ಐಪಿಎಲ್‌ : ಮುಂದುವರಿದ ಆರ್‌ಸಿಬಿ ಸೋಲಿನ ಸರಣಿ ; ಹೈದ್ರಾಬಾದ್‌ ಜಯಭೇರಿ

ಡಬಲ್‌ ಶತಕ, 118 ರನ್‌ಗಳ ಭರ್ಜರಿ ಜಯ ಸಾಧಿಸಿದ ಸನ್‌ ರೈಸರ್ಸ್‌

Team Udayavani, Mar 31, 2019, 7:38 PM IST

211

ಹೈದರಾಬಾದ್‌: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಭಾನುವಾರ ಸನ್‌ ರೈಸರ್ಸ್‌ ಹೈದ್ರಾಬಾದ್‌ ವಿರುದ್ಧ ನಡೆದ ಪಂದ್ಯದಲ್ಲೂ ಸೋಲುವ ಮೂಲಕ ಮತ್ತೆ ಅಭಿಮಾನಿಗಳನ್ನು ಭಾರೀ ನಿರಾಸೆಗೆ ದೂಡಿದೆ.

ಚೆನ್ನೈನಲ್ಲಿ ನಡೆದ ಚೆನ್ನೈ ಕಿಂಗ್ಸ್‌ ವಿರುದ್ಧದ ಉದ್ಘಾಟನಾ ಪಂದ್ಯ, ತವರಿನಲ್ಲಿ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಆರ್‌ಸಿಬಿ ಆತಿಥೇಯ ಹೈದರಾಬಾದ್‌ ತಂಡದ ಎದುರು ಗೆಲ್ಲುವ ವಿಶ್ವಾಸ ಹೊಂದಿತ್ತು ಆದರೆ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿದ ಆರ್‌ಸಿಬಿ ನಾಯಕ ವಿರಾಟ್‌  ಕೊಹ್ಲಿ ಅವರ ನಿರ್ಧಾರವೇ  ಮುಳುವಾಯಿತು ಎನ್ನಬಹದು.

ಬ್ಯಾಟಿಂಗ್‌ಗೆ ಇಳಿಸಲ್‌ಪಟ್ಟ ಹೈದ್ರಾಬಾದ್‌ ಆರಂಭಿಕ ಬ್ಯಾಟ್ಸ್ ಮನ್ ಗಳಾದ ಡೇವಿಡ್ ವಾರ್ನರ್ ಮತ್ತು ಜಾನಿ ಬೆರಿಸ್ಟೊ ಅವರ ಸ್ಫೋಟಕ ಶತಕಗಳ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 231 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಡೇವಿಡ್ ವಾರ್ನರ್ 100 ರನ್‌ಗಳಿಸಿ ಅಜೇಯರಾಗಿ ಉಳಿದರೆ, ಜಾನಿ ಬೆರಿಸ್ಟೊ 114 ರನ್‌ಗಳಿಸಿ ಔಟಾದರು.

232 ರನ್‌ ಗುರಿ ಬೆನ್ನಟ್ಟಿದ ಆರ್‌ಸಿಬಿ ಕೇವಲ 113 ರನ್‌ಗಳಿಗೆ ಆಲೌಟಾಗುವ ಮೂಲಕ 118 ರನ್‌ಗಳ ಹೀನಾಯ ಸೋಲು ಅನುಭವಿಸಿತು. ಮಧ್ಯಮ ಕ್ರಮಾಂಕದ ಆಟಗಾರ ಕೊಲಿನ್‌ ಡೇ ಗ್ರಾಂಡ್‌ ಹೋಮ್‌ 37 , ಪ್ರಯಾಸ್‌ ಬರ್ಮನ್‌ 19, ಉಮೇಶ್‌ ಯಾದವ್‌ 14 , ಆರಂಭಿಕ ಪ್ರಥ್ವಿ ಪಟೇಲ್‌ 11 ರನ್‌ ಹೊರತು ಪಡಿಸಿದರೆ ಉಳಿದ ಆಟಗಾರರ್ಯಾರು ಒಂದಂಕಿ ದಾಟಲಿಲ್ಲ. ಕೊಹ್ಲಿ ಕೇವಲ 3 ರನ್‌ಗೆ ಔಟಾದರು. ಎಬಿಡಿ ವಿಲಿಯರ್ಸ್‌ 1 ರನ್‌ಗೆ ಆಟ ಮುಗಿಸಿದರು.

ಹೈದ್ರಾಬಾದ್‌ ಪರ ಮೊಹಮದ್‌ ನಬಿ 4 , ಸಂದೀಪ್‌ ಶರ್ಮಾ 3 ವಿಕೆಟ್‌ ಪಡೆದು ಗಮನ ಸೆಳೆದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.