ಐಪಿಎಲ್‌ ಪ್ಲೇಆಫ್ಸ್ , ಫೈನಲ್‌ಗೆ ಪೂರ್ಣ ಪ್ರೇಕ್ಷಕರು


Team Udayavani, Apr 24, 2022, 6:55 AM IST

thumb-3

ಮುಂಬೈ: ಐಪಿಎಲ್‌ ಪ್ಲೇಆಫ್ಸ್ ಮತ್ತು ಫೈನಲ್‌ ಪಂದ್ಯವು ಪೂರ್ಣ ಸಾಮರ್ಥ್ಯದ ಪ್ರೇಕ್ಷಕರೊಂದಿಗೆ ನಡೆಯಲಿದೆ ಮತ್ತು ಮೇ ತಿಂಗಳಲ್ಲಿ ಲಕ್ನೋದಲ್ಲಿ ವನಿತೆಯರ ಚಾಲೆಂಜರ್‌ ಸರಣಿ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಅಧ್ಯಕ್ಷ ಸೌರವ್‌ ಗಂಗೂಲಿ ದೃಢಪಡಿಸಿದ್ದಾರೆ.

ಶನಿವಾರ ನಡೆದ ಮಂಡಳಿಯ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಮೊದಲ ಪ್ಲೇಆಫ್ ಮತ್ತು ಎಲಿಮಿನೇಟರ್‌ ಪಂದ್ಯವು ಕೋಲ್ಕತದಲ್ಲಿ ಅನುಕ್ರಮವಾಗಿ ಮೇ 24 ಮತ್ತು 26ರಂದು ನಡೆಯಲಿದೆ.

ಆಬಳಿಕ ದ್ವಿತೀಯ ಪ್ಲೇಆಫ್ ಮತ್ತು ಫೈನಲ್‌ ಪಂದ್ಯವು ಅಹ್ಮದಾಬಾದ್‌ನಲ್ಲಿ ಅನುಕ್ರಮವಾಗಿ ಮೇ 27 ಮತ್ತು 29ರಂದು ನಡೆಯಲಿದೆ. ಈ ಎಲ್ಲ ಪಂದ್ಯಗಳ ವೇಳೆ ಪೂರ್ಣ ಸಾಮರ್ಥ್ಯದ ಪ್ರೇಕ್ಷಕರು ಕ್ರೀಡಾಂಗಣದಲ್ಲಿ ಇರಲಿದ್ದಾರೆ.

ವನಿತೆಯರ ಚಾಲೆಂಜರ್ ಸರಣಿಯು ಮೇ 24ರಿಂದ 28ರ ವರೆಗೆ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಗಂಗೂಲಿ ತಿಳಿಸಿದರು.

ಐಪಿಎಲ್‌ ನಾಕೌಟ್‌ ಹಂತದ ಪಂದ್ಯಗಳಿಗೆ ಸಂಬಂಧಿಸಿದಂತೆ ಈ ಪಂದ್ಯಗಳು ಕೋಲ್ಕತಾ ಮತ್ತು ಅಹ್ಮದಾಬಾದ್‌ನಲ್ಲಿ ನಡೆಯಲಿದೆ. ಪಂದ್ಯಗಳಿಗೆ ಪೂರ್ಣ ಸಾಮರ್ಥ್ಯದಲ್ಲಿ ಪ್ರೇಕ್ಷಕರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಐಪಿಎಲ್‌ನ ಲೀಗ್‌ ಹಂತದ ಪಂದ್ಯಗಳು ಮೇ 22ಕ್ಕೆ ಕೊನೆಗೊಳ್ಳಲಿದೆ ಎಂದವರು ತಿಳಿಸಿದರು.

ಇದೇ ವೇಳೆ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ದಿನಾಂಕ ಮತ್ತು ತಾಣಗಳನ್ನು ಬಿಸಿಸಿಐ ಅಂತಿಮಗೊಳಿಸಿದೆ. ಈ ಪಂದ್ಯಗಳು ಅನುಕ್ರಮವಾಗಿ ಜೂ. 9, 12, 14, 17 ಮತ್ತು 19ರಂದು ನಡೆಯಲಿದೆ. ದಿಲ್ಲಿ, ಕಟಕ್‌, ವಿಶಾಖಪಟ್ಟಣ, ರಾಜ್‌ಕೋಟ್‌ ಮತ್ತು ಬೆಂಗಳೂರಿನಲ್ಲಿ ಪಂದ್ಯಗಳು ನಡೆಯಲಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.