ಸರಗಳ್ಳತನ ಮಾಡುತ್ತಿದ್ದ ಇರಾನಿ ಗ್ಯಾಂಗ್‌ನ ಮೂವರ ಸೆರೆ


Team Udayavani, Oct 29, 2020, 12:48 PM IST

irani-gang

ಧಾರವಾಡ: ಹು- ಧಾ ಅವಳಿನಗರದಲ್ಲಿ ಸರಗಳ್ಳತನ ಮಾಡಿ ಪರಾರಿ ಆಗುತ್ತಿದ್ದ ಇರಾಣಿ ತಂಡದ ಮೂವರನ್ನು ಕಲಘಟಗಿ ರಸ್ತೆಯ ಗಿರಿನಗರ ಕ್ರಾಸ್‌ ಬಳಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಅಲಿರಾಜಾ ಇರಾಣಿ (27), ಬೀದರ ಜಿಲ್ಲೆಯ ಬಿಲಾಲ ಇರಾಣಿ (21) ಹಾಗೂ ಮಧ್ಯಪ್ರದೇಶ ಮೂಲದ
ಗುಲಾಮಅಲಿ ಇರಾಣಿ (29) ಬಂಧಿತರು.

ಈ ಮೂವರು ಇರಾಣಿ ಗ್ಯಾಂಗಿಗೆ ಸೇರಿದವರಾಗಿದ್ದು, ಈ ಆರೋಪಿಗಳಿಂದ 1 ಕೆಟಿಎಂ ಬೈಕ್‌, 3 ಮೊಬೈಲ್‌ಗ‌ಳು, 13.190 ಗ್ರಾಂ.
ಬಂಗಾರ ಸೇರಿ ಒಟ್ಟು 1,44,440 ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಅವಳಿನಗರ ವಿವಿಧ ಬಡಾವಣೆಗಳಲ್ಲಿ ಕಳೆದ ಹಲವು ದಿನಗಳಿಂದ ನಡೆದ ಸರಗಳ್ಳತನದಲ್ಲಿ ಇರಾಣಿ ಗ್ಯಾಂಗ್‌ ತೊಡಗಿತ್ತು. ಈ ಗ್ಯಾಂಗ್‌ ಬಗ್ಗೆ ಮಾಹಿತಿ ಕಲೆ ಹಾಕಿ ಮೂವರನ್ನು ಬಂಧಿಸಲಾಗಿದೆ ಎಂದು ಎಸಿಪಿ ಅನುಷಾ ತಿಳಿಸಿದ್ದಾರೆ.

ಇದನ್ನೂ ಓದಿ:ಬಿಜೆಪಿ ಹಿರಿಯ ಮುಖಂಡ, ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯಿ ಪಟೇಲ್ ಇನ್ನಿಲ್ಲ

ಅಕ್ರಮ ಮದ್ಯ ವಶ: ಆರೋಪಿ ಪರಾರಿ
ಹುಬ್ಬಳ್ಳಿ: ಇಲ್ಲಿನ ಸೆಟ್ಲಮೆಂಟ್‌ ಗಂಗಾಧರ ನಗರದಲ್ಲಿ ರಸ್ತೆ ಬದಿ ಮಂಗಳವಾರ ಸಂಜೆ ಅಕ್ರಮವಾಗಿ ವಿವಿಧ ಬಗೆಯ ಮದ್ಯದ ಟೆಟ್ರಾ ಪಾಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದಾಗ ಬೆಂಡಿಗೇರಿ ಪೊಲೀಸರು ದಾಳಿ ಮಾಡಿ, ಅಂದಾಜು 3,015ರೂ. ಮೌಲ್ಯದ
94 ಟೆಟ್ರಾ ಪಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸೆಟ್ಲಮೆಂಟ್‌ ಬಾಟರ ಓಣಿಯ ಸುನೀಲ ಎಸ್‌. ಕಂಜರಬಾಟ ಪರಾರಿಯಾಗಿದ್ದಾನೆ. ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಮದ್ಯ ಮಾರಾಟ: ಓರ್ವನ ಬಂಧನ: ಇಲ್ಲಿನ ಕೇಶ್ವಾಪುರ ಗಾಂಧಿವಾಡ ವೃತ್ತದ ಚರ್ಚ್‌ ಹತ್ತಿರ ಬುಧವಾರ ಬೆಳಗ್ಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಓರ್ವನನ್ನು ಕೇಶ್ವಾಪುರ ಪೊಲೀಸರು ಬಂಧಿಸಿ, ಆತನಿಂದ ಅಂದಾಜು 2500ರೂ.
ಮೌಲ್ಯದ 5.5ಲೀಟರ್‌ ಮದ್ಯದ ಟೆಟ್ರಾ ಪಾಕೆಟ್ಸ್‌, 450 ರೂ. ವಶಪಡಿಸಿಕೊಂಡಿದ್ದಾರೆ. ಗಾಂಧಿವಾಡದ ಕುಬೇಂದ್ರ ಎ. ಚವ್ಹಾಣ ಬಂಧಿತನಾಗಿದ್ದು, ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವತಿಯರು ಕಾಣೆ: ಕೇಶ್ವಾಪುರ ಠಾಣೆ ವ್ಯಾಪ್ತಿಯ ಪ್ರಕಾಶ ಕಾಲೋನಿ ಮತ್ತು ಸಿಮೆಂಟ್‌ ಚಾಳನಲ್ಲಿ ಯುವತಿಯರಿಬ್ಬರು ಪ್ರತ್ಯೇಕವಾಗಿ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಅವರ ಪಾಲಕರು ತಮ್ಮ ಮಕ್ಕಳನ್ನು ಹುಡುಕಿ ಕೊಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಸಂಚಾರ ಉಲ್ಲಂಘನೆ: ಸಂಚಾರ ನಿಯಮ ಉಲ್ಲಂಘಿ ಸಿದವರ ಮೇಲೆ ಪೊಲೀಸರು ಮಂಗಳವಾರ 412 ಪ್ರಕರಣಗಳನ್ನು ದಾಖಲಿಸಿಕೊಂಡು, ಒಟ್ಟು 2,15,750 ರೂ. ದಂಡ ವಿಧಿಸಿದ್ದಾರೆ.

ಟಾಪ್ ನ್ಯೂಸ್

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.