Iran: ಇರಾನ್‌ನಿಂದ ಸೊರಯ ಉಪಗ್ರಹ ಉಡಾವಣೆ: ಅಮೆರಿಕಕ್ಕೆ ಆತಂಕ

-ಉಡಾವಣೆಯ ಉದ್ದೇಶವೇ ಅಸ್ಪಷ್ಟ: ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಆತಂಕ

Team Udayavani, Jan 20, 2024, 8:50 PM IST

iran soray

ಜೆರುಸಲೇಮ್‌: ತನ್ನ ಇತಿಹಾಸದಲ್ಲೇ ಅತಿ ಎತ್ತರದ ಕಕ್ಷೆಗೆ ಉಪಗ್ರಹವನ್ನು ಕಳುಹಿಸಿದ್ದಾಗಿ ಇರಾನ್‌ ಹೇಳಿಕೊಂಡಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಗುವಿನ ಪರಿಸ್ಥಿತಿ ಇರುವಂತೆಯೇ ಈ ಹೇಳಿಕೆ ಹೊರಬಿದ್ದಿದೆ. ಆದರೆ ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಈ ಬೆಳವಣಿಗೆ ಬಗ್ಗೆ ಆತಂಕ ಹೊಂದಿವೆ. ಅಣ್ವಸ್ತ್ರ ಹೊತ್ತೂಯ್ಯಬಲ್ಲ ಇರಾನಿನ ಖಂಡಾಂತರ ಕ್ಷಿಪಣಿ ಸಾಮರ್ಥ್ಯ ಇದರಿಂದ ಹೆಚ್ಚಾಗಲಿದೆ ಎಂಬುದು ಅವುಗಳಿಗಿರುವ ಆತಂಕ.

ಇತ್ತೀಚೆಗಷ್ಟೇ ಪಾಕ್‌ ಮತ್ತು ಇರಾನ್‌ ಪರಸ್ಪರ ದಾಳಿ ನಡೆಸಿ, ಈಗಷ್ಟೇ ಶಾಂತಿ ಮಾತುಕತೆಗೆ ಸಿದ್ಧವಾಗಿವೆ. ಇನ್ನು ಇಸ್ರೇಲ್‌-ಹಮಾಸ್‌ ನಡುವೆ ತೀವ್ರ ಘರ್ಷಣೆ ನಡೆಯುತ್ತಲೇ ಇದೆ. ಅದೇ ಹೊತ್ತಿನಲ್ಲಿ ಇರಾನ್‌, 750 ಕಿ.ಮೀ.ಗೂ ಅಧಿಕ ಎತ್ತರದ ಕಕ್ಷೆಯಲ್ಲಿ ಸೊರಯ ಉಪಗ್ರಹ ನಿಲ್ಲಿಸಿದ್ದೇವೆ. 3 ಹಂತದ ಖಾಯೆಮ್‌-100 ರಾಕೆಟ್‌ ಮೂಲಕ ಉಡಾವಣೆ ಮಾಡಿದ್ದೇವೆಂದು ಹೇಳಿದೆ. ಉಪಗ್ರಹದಲ್ಲಿ 50 ಕೆಜಿ ತೂಕದ ಪೇಲೋಡ್‌ ಇದೆ ಎಂದು ಇರಾನ್‌ ಹೇಳಿದೆ. ಆದರೆ ಉಪಗ್ರಹದ ಕೆಲಸವೇನೆಂದು ಗೊತ್ತಾಗಿಲ್ಲ.

ಪಾಕ್‌-ಇರಾನ್‌ ನಡುವೆ ಶಾಂತಿ ಮಾತುಕತೆ
ಯುದ್ಧಸನ್ನದ್ಧ ಸ್ಥಿತಿಗೆ ಪಾಕಿಸ್ತಾನ-ಇರಾನ್‌ ಸಂಬಂಧ ಮತ್ತೆ ಹಳಿಗೆ ಬಂದಿದೆ. ಪಾಕಿಸ್ತಾನ ಇಸ್ರೇಲ್‌ನೊಂದಿಗೆ ಎಲ್ಲ ರೀತಿಯ ರಾಜತಾಂತ್ರಿಕ ಸಂಬಂಧ ಮುಂದುವರಿಸಲು ತಾನು ಸಿದ್ಧ ಎಂದರೆ, ಇರಾನ್‌ ಕೂಡ ಪರೋಕ್ಷವಾಗಿ ಅದಕ್ಕೆ ಸಮ್ಮತಿಸಿದೆ.ಜ.16ರಂದು ಇರಾನ್‌, ಪಾಕಿಸ್ತಾನದ ಗಡಿಯಲ್ಲಿ ದಾಳಿ ಮಾಡಿ 2 ಮಕ್ಕಳ ಸಾವಿಗೆ ಕಾರಣವಾಗಿತ್ತು. ಜ.18ರಂದು ಇರಾನ್‌ ಗಡಿಯಲ್ಲಿ ಪಾಕ್‌ ಪ್ರತಿದಾಳಿ ಮಾಡಿ, ಇರಾನ್‌ 9 ಮಂದಿಯ ಸಾವಿಗೆ ಕಾರಣವಾಗಿತ್ತು. ಇದರಿಂದ ಎರಡೂ ದೇಶಗಳು ಪರಸ್ಪರ ರಾಯಭಾರಿಗಳನ್ನು ವಾಪಸ್‌ ಕರೆಸಿಕೊಂಡಿದ್ದವು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.