ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಶಿಕ್ಷಣ ಕಡ್ಡಾಯ ಪದ್ಧತಿ ಪರಿಣಾಮಕಾರಿಯಾಗಲಿದೆಯೇ ?


Team Udayavani, Oct 10, 2019, 4:01 PM IST

proda

ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಕಂಪ್ಯೂಟರ್‌ ಶಿಕ್ಷಣವನ್ನು ಪರಿಣಾಮಕಾರಿಗಾಗಿ ಅನುಷ್ಠಾನ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದ್ದು, ಈ ಸಂಬಂಧ ಪ್ರಸಕ್ತ ಸಾಲಿನಿಂದಲೇ ಕೆಲವೊಂದು ಪ್ರಾಯೋಗಿಕ ಕಾರ್ಯಕ್ರಮ ರೂಪಿಸಿದೆ. ಈ ಹಿನ್ನಲೆಯಲ್ಲಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್‌ ಶಿಕ್ಷಣ ಕಡ್ಡಾಯ ಪದ್ಧತಿ ಪರಿಣಾಮಕಾರಿಯಾಗಲಿದೆಯೇ ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿತ್ತು. ಅದಕ್ಕೆ ಬಂದ ಪ್ರತಿಕ್ರಿಯೆಗಳು ಈ ಕೆಳಗಿನಂತಿವೆ.

ನವಿ ದಾಸ್:  ಗಣಕಯಂತ್ರ ಶಿಕ್ಷಣ ಹಳ್ಳಿಯ ಮಕ್ಕಳಿಗೆ ಉತ್ತಮವಾದದ್ದು, ಇವತ್ತಿನ ದಿನಗಳಲ್ಲಿ ಒಂದು ಕೆಲಸವನ್ನು ಪಡೆಯಬೇಕು ಎಂದಾದರೆ ಅದಕ್ಕೆ ಗಣಕಯಂತ್ರದ  ಜ್ಞಾನ ಅವಶ್ಯಕತೆ ಇದೆ. ಹಾಗಾಗಿ ಇದು ಜಾರಿಯಾದರೆ ಒಳ್ಳೆಯದೇ. ಆದರೆ ಅದು ಪ್ರಾಥಮಿಕ ಶಾಲಾ ಹಂತದಲ್ಲಿ ಜಾರಿಯಾಗಬೇಕು.

ಪುರುಷೋತ್ತಮ್ ಸಿ.ಪಿ:  ಒಳ್ಳೆಯ ನಿರ್ಣಯ. ಯಾಕೆಂದರೆ 2004 ರಲ್ಲಿ ನಾನು ಪ್ರೌಢಶಾಲೆಯಲ್ಲಿ ಓದುತ್ತಿರುವಾಗಲೇ ಈ ತರಭೇತಿ ಇತ್ತು. ಈಗ ವೃತ್ತಿ ಜೀವನದಲ್ಲಿ ತುಂಬಾ ಉಪಯೋಗವಾಗಿದೆ.

ಮಹಾದೇವ್:  ಕಂಪ್ಯೂಟರ್ ಶಿಕ್ಷಣ ಪ್ರಾಥಮಿಕ ಹಂತದಿಂದಲೇ ಅಗತ್ಯವಾಗಿ ಬೇಕಾಗಿದೆ. ಪ್ರೌಢಶಾಲಾ ಹಂತದಲ್ಲಂತೂ ತುಂಬಾ ಪರಿಣಾಮಕಾರಿಯಾಗಿ ಜಾರಿಗೆ ತರಬೇಕಾದ ತುರ್ತು ಅಗತ್ಯತೆ ಇದೆ.

ದಯಾನಂದ:  ಖಂಡಿತಾ..! ಮುಂದಿನ ಪೀಳಿಗೆಗೆ  ಕಂಪ್ಯೂಟರ್ ಸಾಕ್ಷರತೆ ಅಭಿಯಾನ ಅವಶ್ಯಕತೆಯಿದೆ. ಫ್ರೌಢಶಾಲಾ ಮಟ್ಟದಲ್ಲಿ ಕಂಪ್ಯೂಟರ್ ಶಿಕ್ಷಣ ದೊರೆತಾಗ ಮುಂದಿನ ಡಿಜಿಟಲ್ ಯುಗಕ್ಕೆ ಬಹಳ ಸಹಕಾರಿ ಯಾಗಬಲ್ಲುದು .

ಬದ್ರಿನಾಥ್ ಶೆಣೈ:  ಅಗತ್ಯವಾಗಿ..! ತಂತ್ರಜ್ಞಾನದ ಯುಗದಲ್ಲಿ ಕಂಪ್ಯೂಟರ್ ನ ವಿವಿಧ ಸಾಫ್ಟ್‌ವೇರ್ ಗಳನ್ನು ಬಳಸುವ ಜ್ಞಾನ, ಕೌಶಲ್ಯ, ಪರಿಣತಿ ಇದ್ದವರಿಗೆ ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು. ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ಉನ್ನತ ಪದವಿಗಳು ಇದ್ದರೆ ಮಾತ್ರ ಸಾಲದು ವಿವಿಧ ಕೌಶಲ್ಯ ಜ್ಞಾನದ ಅರಿವು ಇರಬೇಕು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.