ಸಚಿನ್‌ ತೆಂಡೂಲ್ಕರ್‌ ಪೂರ್ವ ನೆಲೆ ಆತ್ರಾಡಿ?


Team Udayavani, Dec 30, 2021, 7:20 AM IST

ಸಚಿನ್‌ ತೆಂಡೂಲ್ಕರ್‌ ಪೂರ್ವ ನೆಲೆ ಆತ್ರಾಡಿ?

ಉಡುಪಿ: ಕ್ರಿಕೆಟ್‌ ದೇವರು ಎಂದೇ ಖ್ಯಾತರಾಗಿರುವ ಭಾರತೀಯ ಕ್ರಿಕೆಟ್‌ನ ದಂತಕತೆ ಸಚಿನ್‌ ತೆಂಡೂಲ್ಕರ್‌ ಅವರ ಪೂರ್ವಜರು ಉಡುಪಿ ಜಿಲ್ಲೆಯ ಆತ್ರಾಡಿಯವರು ಎಂದು ಹೇಳಲಾಗುತ್ತಿದೆ.

ಅತ್ರಾಡಿಯ ಅಪ್ಪು ಪ್ರಭು ಹೇಳುವಂತೆ, ನಮ್ಮ ತಂದೆ ವಿಠಲ ಪ್ರಭು, ಲಕ್ಷ್ಮಣ ಪ್ರಭು, ರಾಮ ಪ್ರಭು, ಕೃಷ್ಣ ಪ್ರಭು (ರಾಮ, ಕೃಷ್ಣ) ಅವಳಿ ಜವಳಿ ಮಕ್ಕಳು, ಅನಂತ ಪ್ರಭು ಸೇರಿ ಐವರು ಸಹೋದರರು. ಐವರಲ್ಲಿ ಲಕ್ಷ್ಮಣ ಪ್ರಭು ದೊಡ್ಡವರು ಹಾಗೂ ನನ್ನ ತಂದೆ ಕೊನೆಯವರು. ರಾಮ, ಕೃಷ್ಣ ಅವರಲ್ಲಿ ಒಬ್ಬರು ಸಚಿನ್‌ ತೆಂಡೂಲ್ಕರ್‌ ಅವರ ಅಜ್ಜ. ಹೀಗಾಗಿ ಸಚಿನ್‌ ತೆಂಡೂಲ್ಕರ್‌ ಅವರ ಪೂರ್ವಜರು ಆತ್ರಾಡಿಯವರಾಗಿರಬಹುದು ಎಂದು ಅನೇಕರು ನಮ್ಮ ಬಳಿ ಹೇಳಿದ್ದು ಉಂಟು ಮತ್ತು ನಮ್ಮ ತಂದೆಯವರು ಕೂಡ ಈ ವಿಚಾರ ನನ್ನ ಬಳಿ ಹೇಳಿದ್ದಾರೆ ಎಂದು ಅಪ್ಪು ಪ್ರಭು “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಸಚಿನ್‌ ಅವರ ಪೂರ್ವಜರು ಅತ್ರಾಡಿಯ ಸಮೀಪದಲ್ಲೇ ನೆಲೆಸಿ ದ್ದರು. ಭೂ ಒಡೆತನದ ವಿಚಾರದಲ್ಲಿ ತಗಾದೆ ಎದ್ದು, ಆತ್ರಾಡಿಯಿಂದ ಬೆಳಗಾವಿ ಕಡೆ ವಲಸೆ ಹೋಗಿದ್ದರು. ಅನಂತರ ಅಲ್ಲಿಂದ, ಮುಂಬಯಿಗೆ ಹೋಗಿ ನೆಲೆಸಿದ್ದರು. ನಮ್ಮ ಕುಟುಂಬಕ್ಕೆ ಸೇರಿದ ನಾಗಬನ ಹಾಗೂ ಸಚಿನ್‌ ತೆಂಡೂಲ್ಕರ್‌ ಅವರ ಅಜ್ಜನ ಅಜ್ಜ ನಿರ್ಮಿಸಿದ್ದು ಎಂದು ತಂದೆಯವರು ಅನೇಕ ಬಾರಿ ನಮ್ಮ ಬಳಿ ಹೇಳಿದ್ದಾರೆ ಎಂದು ಅಪ್ಪು ಪ್ರಭು ನೆನಪಿಸಿಕೊಂಡರು.

ಇದನ್ನೂ ಓದಿ:ಆ್ಯಪಲ್‌ ಸಂಸ್ಥೆಯಿಂದ ಭರ್ಜರಿ ಬೋನಸ್‌ !

ಸಚಿನ್‌ ಅವರ ಪೂರ್ವಜರು ಹಾಗೂ ಕುಟುಂಬಸ್ಥರು ಆರಾಧಿಸಿ ಕೊಂಡು ಬರುತ್ತಿರುವ ನಾಗಬನ ಆತ್ರಾಡಿಯಲ್ಲಿ ಇರುವುದು ಕೌತುಕಕ್ಕೆ ಕಾರಣವಾಗಿದೆ. ದೈವ ಇಚ್ಛೆ ಇದ್ದರೆ ಸಚಿನ್‌ ತೆಂಡೂಲ್ಕರ್‌ ಕುಟುಂಬಸ್ಥರು ಇಲ್ಲಿಗೆ ಬರಬಹುದು ಎಂದು ಅಪ್ಪು ಪ್ರಭು ವಿವರಿಸಿದರು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.