ಪ್ರಾಂಶುಪಾಲರಿಗೆ ಸಾಧನಾ ಕಾರ್ಯಕ್ರಮ ಕಡ್ಡಾಯ?
Team Udayavani, Dec 6, 2019, 5:51 AM IST
ಬೆಂಗಳೂರು: ಬಿಜೆಪಿ ಸರಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಸಾಧನಾ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಸರಕಾರಿ ಕಾಲೇಜಿನ ಪ್ರಾಂಶುಪಾಲರು ಹಾಜರಿರಬೇಕು ಎಂಬ ಇಲಾಖೆಯ ಸುತ್ತೋಲೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಡಿ.7ರಂದು “ಸಾಧನಾ ಕಾರ್ಯಕ್ರಮ’ ನಡೆಯಲಿದೆ. ಈ ಕಾರ್ಯ ಕ್ರಮದಲ್ಲಿ ಇಲಾಖೆಯ ಎಲ್ಲ ಪ್ರಾದೇಶಿಕ ಜಂಟಿ ನಿರ್ದೇ ಶಕರು, ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಬೆಂಗಳೂರಿನ ಕೇಂದ್ರ ಕಚೇರಿಯ ಅಧಿಕಾರಿಗಳು ಭಾಗ ವಹಿಸಬೇಕು ಎಂದು ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ನೀಡಿದೆ.
ಸರಕಾರದ ಈ ನಡೆ ಬಗ್ಗೆ ಆಕ್ಷೇಪ ವ್ಯಕ್ತ ಡಿಸಿರುವ ಶಿಕ್ಷಣ ತಜ್ಞರೊಬ್ಬರು, ಸಾಧನಾ ಕಾರ್ಯಕ್ರಮಗಳಿಗೆ ಬರುವಂತೆ ಪ್ರಾಂಶು ಪಾಲರಿಗೆ ಸೂಚನೆ ನೀಡುವುದು ಸರಿಯಲ್ಲ. ಯಾವುದೇ ಸರಕಾರ ಬಂದರೂ ಅವರ ಕಾರ್ಯದಲ್ಲಿ ವ್ಯತ್ಯಾಸವಾಗುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ