ಸಿ.ಬಿ.ಐ.ಯಲ್ಲಿ ನಡೆಯುತ್ತಿರುವ ಭಾರೀ ವರ್ಗಾವಣೆ ಪರ್ವದ ಹಿಂದೆ ರಾಜಕೀಯ ಲೇಪನವಿದೆಯೇ?


Team Udayavani, Oct 3, 2019, 4:10 PM IST

CBI

ಮಣಿಪಾಲ: ಕೇಂದ್ರ ತನಿಖಾ ಸಂಸ್ಥೆ ಸಿಬಿಐನಲ್ಲಿ ಅಧಿಕಾರಿಗಳ ವರ್ಗಾವಣೆಯಾಗಿದೆ. ಇದರ ಹಿಂದೆ ರಾಜಕೀಯ ಕಾರಣಗಳಿರಬಹುದೇ ಎಂಬ ಪ್ರಶ್ನೆಯನ್ನು ಉದಯವಾಣಿ ಓದುಗರಿಗೆ ಕೇಳಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಆಯ್ದ ಪ್ರತಿಕ್ರಿಯೆಗಳು ಇಲ್ಲಿವೆ.

ಎನ್ ಮೋಹನ್ ಭಾರ್ಗವ; ಇಂದಿನ ಕಾಲದ ಪರಿಸ್ಥಿತಿ ಹೇಗಿದೆಯೆಂದರೆ ಏನೇ ಆದರೂ ರಾಜಕಾರಣಿಗಳತ್ತ ಬೆರಳು ತೋರಿಸಲಾಗುತ್ತದೆ. ಹೆಚ್ಚಿನ ಸಮಯದಲ್ಲಿ ಇದು ಸತ್ಯವಾಗುತ್ತದೆ ಕೂಡ

ಪಾರ್ವತಿ: ಯಾವುದೇ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿರುವ ಮತ್ತು ಭ್ರಷ್ಟರಾಗಿರುವ ಯಾವುದೇ ಸಿಬಿಐ ಅಧಿಕಾರಿಗಳನ್ನು ವರ್ಗಾಯಿಸಬೇಕು ಅಥವಾ ಇತರ ಇಲಾಖೆ ಮತ್ತು ಇತರ ಸ್ಥಳಗಳಿಗೆ ಸ್ಥಳಾಂತರಿಸಬಹುದು.

ಕುಮಾರ ಗೌಡ: ಹೌದು. ಅದು ಸಿಬಿಐ ಅಲ್ಲ ಕೇಂದ್ರ ಸರ್ಕಾರದ ನಿರ್ದೇಶನ ಆಣತಿಯಂತೆ ಕೆಲಸ ಮಾಡುತ್ತಾರೆ.

ನಾರಾಯಣ ರಾವ್ : ಸಿಬಿಐ ಇದುವರೆಗೆ ಯಾವುದೇ ವರ್ಗಾವಣೆ ಆಗುತ್ತಿರಲಿಲ್ಲ. ಆದರೆ ಶಾ ಗೃಹ ಸಚಿವರಾದ ನಂತರ ಇದೆಲ್ಲ ಆಗುತ್ತಿದೆ.

ರೋಹಿಂದ್ರ ನಾಥ್ ಕೋಡಿಕಲ್: ಇಲ್ಲಿ ಪಾರ್ಟಿ ವಿಚಾರ ಬರುವುದಿಲ್ಲ. ಯಾರು ಅಧಿಕಾರದಲ್ಲಿ ಇರುತ್ತಾರೋ ಅವರು ಅಧಿಕಾರ ದುರುಪಯೋಗ ಮಾಡುವುದು ಸರಿಯಲ್ಲ. ಆದರೆ ಚರಿತ್ರೆ ನಮಗೆ ತೋರಿಸುತ್ತಾ ಇದೆ ,ಅಧಿಕಾರಿಗಳು ಮತ್ತು ಸರಕಾರ ಈ ಅಪವಾದಕ್ಕೆ ಹೊರತಾಗಿಲ್ಲ. ನಮಗೆ ರಾಮ ಬೇಕು, ರಾಮನ ಧೇಯ್ಯ ಬೇಡ.

ಮೋಹನ್ ಬಾಳಿಗಾ; ಖಂಡಿತ ,ಎಲ್ಲಾ ಸಿಬಿಐ, ಆದಾಯ ತೆರಿಗೆ, ಸರ್ವಿಸ್ ಟಾಕ್ಷ್, ಅಧಿಕಾರಿಗಳು ಮೂಲೆ ಮೂಲೆಗಳಲ್ಲಿ ಜಮೀನು ,ಕಟ್ಟಡಗಳು, ಇತರೆ ಕೋಟಿ, ಕೋಟಿಯ ಒಡೆಯರಾಗಿರುವುದು . ಅಷ್ಟೇನಾ ಇವರ ಈ ಮೋಸದ ಕೆಲಸಕೆ ನಿವೃತ್ತಿ ನಂತರ ತಿಂಗಳ 50ರಿಂದ 75 ಸಾವಿರ ಪೆನ್ಷನ್ , ಎನಿದು ಅನ್ಶಾಯ ?

ಕುಮಾರ ಗೌಡ: ಇಡಿ ಐಟಿ ಸಿಬಿಐ ಕೋರ್ಟ್ ಎಲ್ಲಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಂಡು ಪ್ರತಿಪಕ್ಷಗಳನ್ನು ದುರ್ಬಲ ಮಾಡೊದೆ ಕೆಲಸ. ಬಿಜೆಪಿ ಸರ್ಕಾರ ದೇಶದ ಅಭಿವೃದ್ಧಿ ಮಾಡೊಕೆ ಬಂದಿಲ್ಲ. ದ್ವೇಷ ರಾಜಕಾರಣ ಮಾಡೊಕೆ ಇವರು ಅಧಿಕಾರಕ್ಕೆ ಬಂದಿರುದು.

ಹರೀಶ್ ಡಿ ಸಾಲ್ಯಾನ್ : ಭ್ರಷ್ಟಾಚಾರ ನಿಗ್ರಹಿಸುವ ಕಾರ್ಯದಲ್ಲಿ , ಲೋಪ ಬರದ ಹಾಗೆ ಯಾವುದೇ ವರ್ಗಾವಣೆ , ಅಥವಾ ಯಾವುದೆ ಬದಲಾವಣೆ ಇದ್ದರೆ ಸ್ವಾಗತರ್ಹ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.