ಮೈತ್ರಿ ಸರಕಾರಕ್ಕಿಂತ ಸ್ಪಷ್ಟ ಬಹುಮತದ ಸರ್ಕಾರಕ್ಕೆ ಹೆಚ್ಚಿನ ಒತ್ತು ಕೊಡುವ ಅಗತ್ಯವಿದೆಯೇ


Team Udayavani, Oct 29, 2019, 7:46 PM IST

karnataka

ಆಡಳಿತ ದೃಷ್ಟಿಯಿಂದ ಮೈತ್ರಿ ಸರಕಾರಕ್ಕಿಂತ ಸ್ಪಷ್ಟ ಬಹುಮತದ ಸರ್ಕಾರ ರಚನೆಗೆ ಹೆಚ್ಚಿನ ಒತ್ತು ಕೊಡುವ ಅಗತ್ಯವಿದೆಯೇ ? ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು ಉತ್ತಮ ಪ್ರತಿಕ್ರಿಯೆ ದೊರೆತಿದೆ.

ನಾರಾಯಣ್ ದೇವಾಡಿಗ : ಸ್ಪಷ್ಟ ಬಹುಮತ ಬರಲು ಪ್ರತಿಯೊಬ್ಬ ಮತದಾರ ಚಾಚೂತಪ್ಪದೆ ಮತ ಒತ್ತಲು ಬರಬೇಕು. ಆಗ ಮಾತ್ರ ಸ್ಪಷ್ಟ ಬಹುಮತದ ಸರಕಾರ ಬರಲು ಸುಗಮ ಅವಕಾಶ ಸಿಗಬಹುದು. ಈಗಂತೂ ಜಾತಿ ರಾಜಕಾರಣದಲ್ಲಿ ರಾಜಕೀಯ ವ್ಯವಸ್ಥೆ ಹೊಲಸಾಗಿ ಹೋಗಿದೆ. ಎಲ್ಲಿಯವರೆಗೆ ಅಂದರೆ ಸಮಾಜದ ಜನರಿಗೆ ಶಾಂತಿ ಭೋದನೆ ಮಾಡುವ ಸ್ವಾಮಿಜಿಗಳು ಸಹ ಇಂದು ಜಾತಿಯನ್ನು ಎತ್ತಿಕಟ್ಟಿ ರಾಜಕೀಯ ವ್ಯವಸ್ಥೆಯನ್ನು ಕುಲಗೆಟ್ಟಿಸಿ ಬಿಟ್ಟಿದ್ದಲ್ಲದೆ ಇಂದಿನ ಸಮಾಜವನ್ನ ಹಾಳುಗೆಡವಿ ಬಿಟ್ಟಿದ್ದಾರೆ. ಈ ಎಲ್ಲಾ ಕೆಲವು ಕಾರಣದಿಂದ ಹೆಚ್ಚಿನ ಜನರಿಗೆ ಈಗಿನ ರಾಜಕೀಯ ವ್ಯವಸ್ಥೆಯ ಮೇಲೆ ಜಿಗುಪ್ಸೆ ಬಂದಿದೆ. ಸರ್ವರಿಗೂ ಸಮಪಾಲು ಅನ್ನುವ ಕಾನೂನು ಜಾರಿಗೆ ತಂದಾಗ ಮಾತ್ರ ಜನ ಪ್ರಜಾತಂತ್ರದ ವ್ಯವಸ್ಥೆಯ ಮೇಲೆ ನಂಬಿಕೆ ಬರಬಹುದು. ಆಗ ಪ್ರತಿಯೊಬ್ಬ ಮತದಾರನು ಸಹ ಮತ ಚಲಾಯಿಸುವ ಹುಮ್ಮಸ್ಸು ಬರಬಹುದು.

ವಾಸಿಂ ಇಮ್ರಾನ್ ಖಾನ್ : ಯಾವುದೇ ಪಕ್ಷವಾಗಲಿ, ಒಂದೇ ಪಕ್ಷವು ರಾಜ್ಯವನ್ನು ಆಳಬೇಕೆಂದು ನಾನು ಬಯಸುತ್ತೇನೆ. ಏಕ ಪಕ್ಷದ ನಿಯಮವು ನಿರುದ್ಯೋಗದಂತಹ ಅನೇಕ ಸಮಸ್ಯೆಗಳನ್ನು ನಿರ್ಮೂಲನೆ ಮಾಡುತ್ತದೆ. ಒಂದೇ ಪಕ್ಷದ ಆಡಳಿತವು ಅವರಾಗಿದ್ದರೆ ಸುಲಭವಾಗಿ ಹೆಚ್ಚಿನ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಬಹುದು.

ಶುಬಿತ್ ಕುಮಾರ್ : ನನ್ನ ಪ್ರಕಾರ ಮೈತ್ರಿ ಸರ್ಕಾರವೇ ಉತ್ತಮ. ಏಕೆಂದರೆ ಸ್ವಲ್ಪ ಮಟ್ಟಿಗೆ ಭಯ ಇರುತ್ತೆ ಜನರ ಮೆಚ್ಚುಗೆ ಪಡೆಯಲು ಅಭಿವೃದ್ಧಿನೂ ಆಗುತ್ತೆ..ಭ್ರಷ್ಟಾಚಾರ ಕಡಿಮೆ ಆಗುತ್ತದೆ. ಒಂದು ಪಕ್ಷ ಮಾತ್ರ ಅಡಳಿತ ಮಾಡಿದರೆ ಜನರ ಕೂಗು ಕೇಳಿಸುವುದಿಲ್ಲ.. ಭ್ರಷ್ಟಾಚಾರವು ಜಾಸ್ತಿ ಆಗುತ್ತದೆ.

ಸಣ್ಣಮಾರಪ್ಪ ಚಂಗಾವರ : ಮೈತ್ರಿ ಸರ್ಕಾರ ಎರಡು ಸರ್ಕಾರಗಳು ಅಧಿಕಾರದಲ್ಲಿದ್ದಂತೆ. ಎರಡು ಪಕ್ಷಗಳು ಸೇರಿ ರಚನೆಯಾಗಿರುವುದರಿಂದ ಭಿನ್ನ ಸಿದ್ಧಾಂತ ಹೊಂದಿರುತ್ತವೆ. ಚುನಾವಣಾ ದೃಷ್ಟಿಯಿಂದ ತಮಗೆ ಅನುಕೂಲವಾಗುವ ಕಾರ್ಯಗಳಲ್ಲಿ ಒಂದು ಪಕ್ಷ ಒಪ್ಪಿದರೆ, ಮತ್ತೊಂದು ಪಕ್ಷ ವಿರೋಧಿಸುತ್ತದೆ. ಆಗ ಸರ್ಕಾರದಲ್ಲಿ ಕೆಲಸಕ್ಕಿಂತ ಮುಸುಕಿನ ಗುದ್ದಾಟವೇ ಹೆಚ್ಚುತ್ತವೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.